ಗಡಾದ ಅವರನ್ನು 74 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ …
Read More »ಶಾಂತಿಯುತ ಮತದಾನ; ಜಿಲ್ಲಾಧಿಕಾರಿ ಕೃತಜ್ಞತೆ:
ಬೆಳಗಾವಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಹದಿನೆಂಟು ಮತಕ್ಷೇತ್ರಗಳಿವೆ. ಬೆಂಗಳೂರು ಹೊರತುಪಡಿಸಿದರೆ ಅತೀ ಹೆಚ್ಚು ಕ್ಷೇತ್ರಗಳಿರುವುದು ಇಲ್ಲಿಯೇ. ಈ ಜಿಲ್ಲೆಯಲ್ಲಿ ಚುನಾವಣಾ ನಡೆಸುವುದು ಹೆಚ್ಚುಕಡಿಮೆ ಒಂದು ಚಿಕ್ಕ ರಾಜ್ಯದ ಚುನಾವಣೆ ನಡೆಸುವುದಕ್ಕೆ ಸಮ! ಈ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಲ್ಲಿ ಚುನಾವಣೆ ನಡೆಸುವುದು ಅತ್ಯಂತ ಸವಾಲಿನ ಕೆಲಸ. ಈ ಸವಾಲನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಸಲ್ಲುತ್ತದೆ. ಮತದಾರರ ಪಟ್ಟಿ ಸಿದ್ಧಪಡಿಸುವುದರಿಂದ …
Read More »ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ
ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂದಿದ್ದು, ವಿಪಕ್ಷ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿದ್ದು, ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಸಿಎಂ ಬಸವರಾಅಜ್ ಬೊಮ್ಮಾಯಿ ಇಂದು ಸಂಜೆ ರಾಜಭವನಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸುಬಂದಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 65 …
Read More »ಮಹಾತೀರ್ಪಿಗೆ ಕರುನಾಡು ಸಜ್ಜು: ಕಮಲ ಅರಳುತ್ತಾ, ‘ಕೈ’ ಕಮಾಲ್ ಮಾಡುತ್ತಾ?.. ಜೆಡಿಎಸ್ ಆಗಲಿದೆಯಾ ಕಿಂಗ್ ಮೇಕರ್?
ಬೆಂಗಳೂರು: ನಾಳೆ ಕರ್ನಾಟಕ ವಿಧಾನಸಭೆ ಚುನಾವಣೆಯ ಮಹಾತೀರ್ಪು ಹೊರಬೀಳಲಿದೆ. ಮತಯಂತ್ರಗಳಲ್ಲಿ ಭದ್ರವಾಗಿರುವ ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಇತ್ತ ರಾಜ್ಯ, ರಾಷ್ಟ್ರದ ಗಮನ ಸಳೆದಿರುವ ಮತ ಎಣಿಕೆಗಾಗಿ ರಾಜ್ಯಾದ್ಯಂತ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ರಾಜ್ಯಾದ್ಯಂತ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಜಕೀಯ ಪಕ್ಷಗಳ ಹೃದಯ ಬಡಿತ ಹೆಚ್ಚಾಗಿದೆ. ನಾಳೆ ಹೈ ವೋಲ್ಟೇಜ್ ಸಮರ ಕಣದ ನಿರ್ಣಾಯಕ ದಿನ. ಮತಪ್ರಭುಗಳು ಯಾರ …
Read More »ನಾಳೆ ಕೌಂಟಿಂಗ್ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..
ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ …
Read More »ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ 3 ಹಂತದ ಬಿಗಿ ಭದ್ರತೆ
ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು: ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇವಿಎಂ ಮತ್ತು ವಿವಿಪ್ಯಾಟ್ಗಳನ್ನು ಇರಿಸಲಾಗಿರುವ ಎಲ್ಲಾ ಸ್ಟ್ರಾಂಗ್ ರೂಮ್ಗಳಲ್ಲಿ ಪೊಲೀಸರೊಂದಿಗೆ ಅರೆಸೇನಾ ಪಡೆಗಳು ಕಾವಲು ಕಾಯುತ್ತಿವೆ. …
Read More »ಷರತ್ತು ಒಪ್ಪಿದ್ರೆ ಮೈತ್ರಿಗೆ ಸಿದ್ಧ; ಸಂದೇಶ ರವಾನಿಸಿದ ಮಾಜಿ ಸಿಎಂ HDK
ಬೆಂಗಳೂರು:ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಮಗೆ 50 ಸೀಟ್ ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನಮ್ಮ ಷರತ್ತು ಈಡೇರಿಸುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರಗಳಡಿ ಎರಡು ಬಾರಿ ಮುಖ್ಯಮಂತ್ರಿಯಾದಾಗ ಕುಮಾರಸ್ವಾಮಿ …
Read More »ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭ B.S.Y.ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಬೊಮ್ಮಾಯಿ
ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ವಿಚಾರವಾಗಿ ರಣತಂತ್ರ ರೂಪುಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹೈ ವೋಲ್ಟೇಜ್ ಮೀಟಿಂಗ್ ನಡೆಸಿರುವ ಬೆನ್ನಲ್ಲೇ ಇತ್ತ ಬಿಜೆಪಿ ಪಾಳಯದಲ್ಲಿಯೂ ಚಟುವಟಿಕೆ ಚುರುಕುಗೊಂಡಿದ್ದು, ತೆರೆ ಮರೆಯಲ್ಲಿ ತಂತ್ರ ಹೆಣೆಯುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ …
Read More »ಕೇಂದ್ರ ಸರಕಾರದ ವಿರುದ್ಧ ಕೇಜ್ರಿಗೆ ಜಯ: ಎಂಟು ವರ್ಷಗಳ ಅಧಿಕಾರ ಸಂಘರ್ಷ ಮುಕ್ತಾಯ
ಹೊಸದಿಲ್ಲಿ: ಪೊಲೀಸ್-ಕಾನೂನು ಸುವ್ಯವಸ್ಥೆ, ಜಮೀನು-ಕಟ್ಟಡ ಇಲಾಖೆಯನ್ನು ಬಿಟ್ಟು ಉಳಿದ ಕಡೆ ದಿಲ್ಲಿಯ ಚುನಾಯಿತ ಸರಕಾರದ್ದೇ ನಿರ್ಧಾರ… ಹೀಗೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರ ತೀರ್ಪು ನೀಡಿದೆ. ದಿಲ್ಲಿ ಸರಕಾ ರಕ್ಕೆ ಸೇವಾ ಇಲಾಖೆಗಳಲ್ಲೂ ಯಾವುದೇ ಅಧಿಕಾರ ಇಲ್ಲವೆಂದು ನ್ಯಾ|ಎ.ಕೆ. ಸಿಕ್ರಿ ಮತ್ತು ನ್ಯಾ|ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ 2019ರಲ್ಲಿ ನೀಡಿದ್ದ ತೀರ್ಪನ್ನು ಒಪ್ಪಲು ಕೂಡ ನ್ಯಾಯಪೀಠ ನಿರಾಕರಿಸಿದೆ. ಇದರ ಜತೆಗೆ ಸರಕಾರ ಕೈಗೊಳ್ಳುವ …
Read More »CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.87.33 ವಿದ್ಯಾರ್ಥಿಗಳು ಉತ್ತೀರ್ಣ
ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 12ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು. ಈ ವರ್ಷದ ಜನವರಿ 2 14 ರ ನಡುವೆ 10 …
Read More »
Laxmi News 24×7