ಹಾವೇರಿ: ಸ್ನೇಹಿತೆಯ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಗಳನ್ನು ಹಾವೇರಿ ಶಹರ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಅರುಣ್ ಬಡ್ನಿ, 24 ವರ್ಷದ ನಾಗರಾಜ್ ದೊಡ್ಡವಾಡ , 27 ವರ್ಷದ ಅಕ್ಷಯ್ ಹಾಗೂ 26 ವರ್ಷದ ಚೇತನ್ ಬಂಧಿತ ಆರೋಪಿಗಳಾಗಿದ್ದಾರೆ. ಹಲ್ಲೆ ಹಿಂದಿನ ಕಾರಣ ಇದು: ಹಾವೇರಿಯ ಖಾಸಗಿ ಕಾಲೇಜಿನ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಚೇತನ್ ಅರಗೋಳ್ ಎಂಬ ಯುವಕನನ್ನ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು. ಖಾಸಗಿ ಕಾಲೇಜ್ ವೊಂದರ …
Read More »ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ
ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ ಕೆಪಿಟಿಸಿಎಲ್ ಎ ಇ. ಸಂಜೀವ್ ಹಮ್ಮಣ್ಣನವರ ಅವರನ್ನು ಸನ್ಮಾನಿಸಿದ ಸಚಿವೆ ಹೆಬ್ಬಾಳ್ಕರ್ ರಾಜಧಾನಿ ದೆಹಲಿಯಲ್ಲಿ ನಡೆದ ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ ಪಡೆದ ಬೆಳಗಾವಿ ಕೆಪಿಟಿಸಿಎಲ್ ಎಕ್ಸಿಕ್ಯೂಟ್ಹಿವ್ ಇಂಜಿನಿಯರ್ ಸಂಜೀವ್ ಹಮ್ಮಣ್ಣನವರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸನ್ಮಾನಿಸಿದರು. ಬೆಳಗಾವಿಯ ಕೆಪಿಟಿಸಿಎಲ್ ನಲ್ಲಿ ಎಕ್ಸಿಕ್ಯೂಟಿವ್ (ಇಲೆಕ್ಟ್ರಿಕಲ್) …
Read More »ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ನವದೆಹಲಿ, ಏಪ್ರಿಲ್ 3: ದೇಶಾದ್ಯಂತ ಸೋಮವಾರ ಈದ್ (Eid 2025) ಆಚರಿಸಲಾಗಿತ್ತು. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ 71 ವರ್ಷದ ಮಹಿಳೆಯೊಬ್ಬರು ‘ನಮಾಜ್’ (Namaz) ಸಲ್ಲಿಸಿದರು. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ರಸ್ತೆಗಳು, ಫುಟ್ಪಾತ್ನಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಮುನ್ನಿ ಎಂದು ಗುರುತಿಸಲಾದ ವೃದ್ಧೆ ಹಮೀರ್ಪುರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ನಮಾಜ್ ಮಾಡಿದರು. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸಲಾಗಿದೆ ಮತ್ತು ಆ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯುರಿಟಿಯನ್ನು …
Read More »ಬಿಎಸ್ವೈ ಕುಟುಂಬ ರಾಜ್ಯಾಧ್ಯಕ್ಷರ ಸ್ಥಾನದಲ್ಲಿ ಇರುವವರೆಗೂ ಬಿಜೆಪಿಗೆ ಬರಲ್ಲ : ಯತ್ನಾಳ್
ಬೆಂಗಳೂರು : ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತವಾಗುವ ತನಕ ನಾನು ಬಿಜೆಪಿಗೆ ವಾಪಸ್ ಬರುವುದಿಲ್ಲ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರರನ್ನ ಇಟ್ಟುಕೊಂಡು ಯತ್ನಾಳ್ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದರು. ಮಗನ ರಕ್ಷಣೆಗೋಸ್ಕರ ಪ್ರತಿಭಟನೆ : ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಯಡಿಯೂರಪ್ಪ ತನ್ನ ಮಗನ ರಕ್ಷಣೆಗೋಸ್ಕರ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಅಷ್ಟೇ. …
Read More »ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು : “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. …
Read More »ಕೇಂದ್ರ ಏರಿಕೆ ಮಾಡಿದ್ರೇ ರಾಜ್ಯ ಬೆಲೆ ಏರಿಕೆ ಮಾಡುವುದು ಅನಿವಾರ್ಯ…: ಗೃಹ ಸಚಿವ ಪರಮೇಶ್ವರ
ಕೇಂದ್ರ ಏರಿಕೆ ಮಾಡಿದ್ರೇ ರಾಜ್ಯ ಬೆಲೆ ಏರಿಕೆ ಮಾಡುವುದು ಅನಿವಾರ್ಯ… ಪ್ರತಿಭಟನೆ ಕೈಗೊಂಡ ಬಿಜೆಪಿಗರಿಗೆ ಚಾಟಿ ಬೀಸಿದ ಗೃಹ ಸಚಿವ ಪರಮೇಶ್ವರ ಕೇಂದ್ರ ಸರ್ಕಾರ ರಾಜ್ಯ ಕೊಡಬೇಕಾದ ಪಾಲು ನೀಡುತ್ತಿಲ್ಲ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದ್ರೇ, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎನ್ನುವ ಮೂಲಕ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ಗೃಹ ಸಚಿವ ಜಿ. ಪರಮೇಶ್ವರ ಚಾಟಿ ಬೀಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು …
Read More »ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯ..
ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯ.. ಜಮಖಂಡಿಯಲ್ಲಿಯೂ ಶುರುವಾಯಿತಾ ಸಿದ್ದು- ಡಿಕೆಶಿ ಕಟೌಟ್ ಪೊಲಿಟಿಕ್ಸ್ ಜಮಖಂಡಿಯಲ್ಲೂ ಶುರುವಾಯಿತಾ ಡಿಕೆಶಿ ಮತ್ತು ಸಿದ್ದು ಬಣದ ನಡುವೆ ಕಟೌಟ್ ಪಾಲಿಟಿಕ್ಸ್ ಎಂಬುದು ನಿನ್ನೆ ನಡೆದ ಜಮಖಂಡಿ ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯವಾಗಿದ್ದು ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕಾಗಿ ನಗರದಲ್ಲಿ ಹಾಕಲಾಗಿದ್ದ ಕಟೌಟ್ಗಳಲ್ಲಿ ಸಿಎಂ ಫೋಟೋ ಮಾಯವಾಗಿತ್ತು ಅರ್ಬನ್ ಬ್ಯಾಂಕ್ …
Read More »ವಡಗಾಂವನಲ್ಲಿ ನೇಕಾರ ಸಮಾಜದಿಂದ ದೇವರ ದಾಸಿಮಯ್ಯನವರ ಜಯಂತಿ
ವಡಗಾಂವನಲ್ಲಿ ನೇಕಾರ ಸಮಾಜದಿಂದ ದೇವರ ದಾಸಿಮಯ್ಯನವರ ಜಯಂತಿ…ಕಣ್ಮನ ಸೆಳೆದ ಮೆರವಣಿಗೆ… ಸಮಾಜ ಬಾಂಧವರೊಂದಿಗೆ ಹಜ್ಜೆ ಹಾಕಿದ ಶಾಸಕ ಅಭಯ್ ಪಾಟೀಲ್ ಬೆಳಗಾವಿಯ ವಡಗಾಂವನಲ್ಲಿ ನೇಕಾರ ಸಮಾಜದ ವತಿಯಿಂದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯ ನಿಮಿತ್ಯ ವಿಜೃಂಭಣೆಯ ಮೆರವಣಿಗೆ ನಡೆಯಿತು.ಶಾಸಕರಾದ ಅಭಯ್ ಪಾಟೀಲ ಹಾಗೂ ಅವರ ಕಾರ್ಯಕರ್ತರು ಹುಮ್ಮಸ್ಸಿನಿಂದ ಮೆರವಣಿಗೆಯ ವಾದ್ಯಗಳಿಗೆ ಹೆಜ್ಜೆ ಹಾಕಿದರು. ಭಾವಚಿತ್ರದ ಧ್ವಜಗಳು …
Read More »ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಬೆಂಗಳೂರು, ಏಪ್ರಿಲ್ 3: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ (Crimes in Karnataka) ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ ರಾಜ್ಯ ರಾಜಧಾನಿಯಲ್ಲಿ (Bengaluru) ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ಬಿಹಾರದ (Bihar) ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೆಆರ್ ಪುರಂ ಬಳಿ ದುಷ್ಕೃತ್ಯ ಪೊಲೀಸ್ ಮೂಲಗಳ ಪ್ರಕಾರ, ಬಿಹಾರ …
Read More »ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ
ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ …
Read More »