ಬೆಂಗಳೂರು: ಮನುಷ್ಯನನ್ನು ಕಿತ್ತು ಕಾಡಲು ದೊಡ್ಡ ಕಾಯಿಲೆಗಳೇ ಬೇಕಿಲ್ಲ. ಸಣ್ಣಪುಟ್ಟದೆಂದು ನಿರ್ಲಕ್ಷ್ಯಿಸುವ ನೋವುಗಳೂ ದೊಡ್ಡ ವ್ಯಾಧಿಗಳಾಗಿ ಕಾಡಬಹುದು. ಅದಕ್ಕೆ ನಟಿ ಮಾಳವಿಕಾ ಉದಾಹರಣೆಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ವಿಪರೀತವಾದ ಮೈಗ್ರೇನ್ ಮಾಳವಿಕಾ ಅವರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ. ಇದಕ್ಕೂ ಮುಖ್ಯ ವಿಷಯವೆಂದರೆ ಸದಾ ಅಪ್ಪಟ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಳ್ಳುವ ಮಾಳವಿಕಾ ಆಕರ್ಷಕ ಮುಖಚಹರೆಯನ್ನೇ ಬದಲಾಯಿಸಿಬಿಟ್ಟಿದೆ. ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದ ಛಾಪು ಹೊಂದಿರುವ, ಕಾನೂನು ಪದವೀಧರೆ ಮಾಳವಿಕಾ ಅವರು …
Read More »ರಾಮೋಜಿ ರಾವ್ಗೆ ಇ.ಡಿ ಉರುಳು?
ನವದೆಹಲಿ (ಪಿಟಿಐ): ಚಿಟ್ ಫಂಡ್ ವ್ಯವಹಾರ ಕಾಯ್ದೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿ ಉಲ್ಲಂಘಿಸಿರುವ ಮಾರ್ಗದರ್ಶಿ ಚಿಟ್ ಫಂಡ್ ಕಂಪನಿಯ (ಎಂಸಿಎಫ್ಪಿಲ್) ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಲು ಆಂಧ್ರಪ್ರದೇಶದ ಸಿಐಡಿ ವಿಭಾಗವು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದೆ. ಮಾರ್ಗದರ್ಶಿ ಕಂಪನಿಯ ಅಧ್ಯಕ್ಷ ರಾಮೋಜಿ ರಾವ್, ಅವರ ಸೊಸೆ ಶೈಲಜಾ ಕಿರಣ್ ಸೇರಿದಂತೆ ಐವರ ವಿರುದ್ಧ ಈ ಅವ್ಯವಹಾರ ಪ್ರಕರಣ ಸಂಬಂಧ …
Read More »18 ಸಾವಿರ ನೋಟ್ಬುಕ್ ಬಳಸಿ ಅಂಬೇಡ್ಕರ್ ಭಾವಚಿತ್ರ ರಚನೆ
ಮಹಾರಾಷ್ಟ್ರ : ಅಂಬೇಡ್ಕರ್ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್ಬುಕ್ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ 18 ಕಲಾವಿದರ ಕೈಚಳಕವಿದೆ. ಪ್ರತಿವರ್ಷ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಿ. ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ …
Read More »ಬೊಮ್ಮಾಯಿ ಅವರು ಪ್ರಯಾಣಿಸುವ ಹೆಲಿಕಾಪ್ಟರ್ ಟೇಕಾಫ್ ಗೆ ಮುನ್ನ ಹೆಲಿ ಪ್ಯಾಡ್ ಬಳಿ ಬೆಂಕಿ
ಬೈಂದೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುವ ಹೆಲಿಕಾಪ್ಟರ್ ಟೇಕಾಫ್ ಗೆ ಮುನ್ನ ಹೆಲಿ ಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಸಮೀಪದ ಅರೆಶಿರೂರು ಹೆಲಿಪ್ಯಾಡ್ ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ಸಿಎಂ ಕೊಲ್ಲೂರಿಗೆ ಹೊರಡುವ ವೇಳೆ ಈ ಘಟನೆ ಸಂಭವಿಸಿದೆ. ಹೆಲಿ ಪ್ಯಾಡ್ ಬಳಿಯ ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಭುಗಿಲೆದ್ದು ಆವರಿಸಿಕೊಳ್ಳತೊಡಗಿತು. ಕೂಡಲೆ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು. ಇದರಿಂದ ಸಿಎಂ ಪ್ರಯಾಣ …
Read More »ಬೈಲಹೊಂಗಲದಲ್ಲಿ ಡಾ.ವಿಶ್ವನಾಥಗೆ ತಪ್ಪಿದ ಟಿಕೆಟ್: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಎಲ್ಲ ಸಮೀಕ್ಷೆಗಳಲ್ಲಿ ಮುಂಬುಧವಾರೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಕಾರ್ಯಕರ್ತರು, ಡಾ.ವಿಶ್ವನಾಥ ಪಾಟೀಲ ಅಭಿಮಾನಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಪಕ್ಷದ ಕಾರ್ಯಾಲಯಕ್ಕೆ ತೆರಳಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು. ‘ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ನಂಬಿಸಿ ದ್ರೋಹ ಮಾಡಿದೆ. ಹಗಲಿರುಳು ಶ್ರಮವಹಿಸಿ ಬೇರು …
Read More »ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದ P.S.I.
ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ತೀರ ವಿಕೃತವಾಗಿ ವರ್ತಿಸಿದ ಆರೋಪದಡಿ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್ಐ ಮಂಜುನಾಥ್ ವಿರುದ್ಧ ಕೇಸ್ ದಾಖಲಿಸಿ ಅಮಾನತುಗೊಳಿಸಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಆದೇಶ ಹೊರಡಿಸಿದ್ದಾರೆ. ಠಾಣೆಗೆ ಹೋದ ಮಹಿಳೆಯ ಸೊಂಟ ಹಿಡಿದು ಪೃಷ್ಠ ಭಾಗವನ್ನು ಸವರಿ ಪಿಎಸ್ಐ ಮಂಜುನಾಥ ಅನುಚಿತವಾಗಿ ವರ್ತಿಸಿದ್ದ ಬಗ್ಗೆ ಸಂತ್ರಸ್ತ ಮಹಿಳೆ ಏ.10ರಂದು ಟ್ವೀಟ್ ಮಾಡಿದ್ದರು. “ಇದರ ಆಧಾರದಲ್ಲಿ ಮಹಿಳೆಯನ್ನು …
Read More »ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ
ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ್ದ ವಿವಿಧ ಮೋರ್ಚಾ, ಶಕ್ತಿ ಕೇಂದ್ರ, ಜಿಲ್ಲಾ ಮತ್ತು ಗ್ರಾಮೀಣ ಮಂಡಳ ಪದಾಧಿಕಾರಿಗಳು ತಮ್ಮ ರಾಜೀನಾಮೆ ಪತ್ರವನ್ನು ಕಚೇರಿಗೆ ನೀಡಿದ್ದಾರೆ. …
Read More »ಅರವಿಂದ ಪಾಟೀಲ ಮುಂದಿನ ನಡೆ ಶುಕ್ರವಾರ
ಖಾನಾಪುರ: ಕ್ಷೇತ್ರದ ಸಹಕಾರ ಮತ್ತು ರಾಜಕೀಯ ರಂಗದ ಪರಿಣಿತರೊಂದಿಗೆ ಚರ್ಚಿಸಿದ ಬಳಿಕ ಸಂವಿಧಾನ ಶಿಲ್ಪಿಯ ಜಯಂತಿಯಂದು (ಏ.14) ತಮ್ಮ ಮುಂದಿನ ರಾಜಕೀಯ ನಡೆಯ ನಿರ್ಥಾರವನ್ನು ಪ್ರಕಟಿಸುವುದಾಗಿ ಮಾಜಿ ಶಾಸಕ ಅರವಿಂದ ಪಾಟೀಲ ಹೇಳಿದರು. ಬುಧವಾರ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ತಮಗೆ ಟಿಕೆಟ್ ನೀಡದ್ದರಿಂದ ನಿರಾಸೆಯಾಗಿದೆ. ಇದರಿಂದ ಮನನೊಂದ ತಾವು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಬೆಂಬಲಿಗರ ಹಾಗೂ ಅನುಯಾಯಿಗಳ ಅಭಿಪ್ರಾಯ …
Read More »7 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಬುಧವಾರ ರಾತ್ರಿ ಬಿಡುಗಡೆಯಾಗಿದ್ದ ಬಿಜೆಪಿಯ 2ನೇ ಪಟ್ಟಿ
ನವದೆಹಲಿ: ಬಿಜೆಪಿಯ 2ನೇ ಪಟ್ಟಿ ಬುಧವಾರ ರಾತ್ರಿ ಬಿಡುಗಡೆಯಾಗಿದ್ದು, 23 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇನ್ನೂ 12 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಇದೆ. 2ನೇ ಪಟ್ಟಿಯಲ್ಲಿ ಕಾಂಗ್ರೆಸ್ ನಿಂದ ಬಂದಿರುವ ನಾಗರಾಜ ಛಬ್ಬಿಗೆ ಟಿಕೆಟ್ ನೀಡಲಾಗಿದೆ. ಆದರೆ ಹುಬ್ಬಳ್ಳಿ ಸೆಂಟ್ರಲ್, ಶಿವಮೊಗ್ಗ, ಮಹಾದೇವಪುರ, ಗೋವಿಂದರಾಜನಗರ, ಹೆಬ್ಬಾಳ ಮೊದಲಾದ ಕ್ಷೇತ್ರಗಳ ಟಿಕೆಟ್ ಬಾಕಿ ಇದೆ. ಕಲಘಟಗಿ – ನಾಗರಾಜ ಛಬ್ಬಿ ದೇವರ ಹಿಪ್ಪರಗಿ – ಸೋಮನಗೌಡ ಪಾಟೀಲ ಬೀದರ್ – …
Read More »ಹುಬ್ಬಳ್ಳಿ: ಟಿಕೇಟ್ ದೊರೆಯುವ ಭರವಸೆ ಇದೆ, ದೆಹಲಿಗೆ ಹೋಗುತ್ತೇನೆ ಎಂದ ಶೆಟ್ಟರ್
ಹುಬ್ಬಳ್ಳಿ : ನನ್ನ ಹೆಸರು ಮೊದಲ ಪಟ್ಟಿಯಲ್ಲಿ ಬರಬೇಕಿತ್ತು ಬಂದಿಲ್ಲ. ರಾಷ್ಟ್ರೀಯ ಅಧ್ಯಕ್ಷರು ಫೋನ್ ಮಾಡಿದ್ರು. ಹೀಗಾಗಿ ಇಂದು ದೆಹಲಿಗೆ ಹೋಗುತ್ತಿದ್ದೇನೆ . ಹೋಗಿ ಚರ್ಚೆ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಂಜೆ ಫೋನ್ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಬನ್ನಿ ಎಂದಿದ್ದಾರೆ. ಹೀಗಾಗಿ ನಾನು ಹೋಗುತ್ತೇನೆ. ಏನು ಆಗುತ್ತದೆ ಎನ್ನುವುದನ್ನು ಈಗ ಚರ್ಚೆ ಮಾಡೋದು ಬೇಡ. ನಾನು …
Read More »
Laxmi News 24×7