ಬಿಜೆಪಿಗರನ್ನು ನೋಡಿ ದೇಶ ಭಕ್ತಿ ಕಲಿಯುವ ಅವಶ್ಯಕತೆ ಕಾಂಗ್ರೆಸ್ಸಿಗಿಲ್ಲ… ಬಿಜೆಪಿಗರು ಸ್ವಾತಂತ್ರ್ಯ ಹೋರಾಟಗಾರರಲ್ಲ; ಸಚಿವ ಶಿವರಾಜ್ ತಂಗಡಗಿ ದೇಶ ಭಕ್ತಿಯನ್ನು ಬಿಜೆಪಿಗರನ್ನ ನೋಡಿ ಕಲಿಯುವ ಯಾವ ಅವಶ್ಯಕತೆನೂ ಕಾಂಗ್ರೆಸ್’ಗೆ ಇಲ್ಲ. ಬಿಜೆಪಿಗರು ಸ್ವಾತಂತ್ರ್ಯ ಹೋರಾಟಗಾರರಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರನೂ ಇಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. ಇಂದು ಬಾಗಲಕೋಟೆಯಲ್ಲಿ ಅವರು ಮಾತನಾಡಿದರು. ಪಾಕ್ ವಿರುದ್ಧ ಯುದ್ಧ ಘೋಷಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೇಶ ವಿರೋಧಿಗಳಲ್ಲ, …
Read More »ಇಂದು ವಕ್ಫ್ ತಿದ್ದುಪಡಿ ಕಾಯ್ದೆ ಇಂದು ವಕ್ಫ್ ತಿದ್ದುಪಡಿ ಕಾಯ್ದೆ
ತಾಳಿಕೋಟಿ: ಇಂದು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ್ ಅಹ್ಮದ್ ಖಾಜಿ ಅವರು ತಾಳಿಕೋಟಿನ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು. ತಾಳಿಕೋಟಿ ನಲ್ಲಿ ಮಾಧ್ಯಮ ಗೋಷ್ಠಿ ಕರೆದ ಅವರು, ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಗರದ 4 ರಿಂದ 5 ಸಾವಿರ ಜನರು ಒಟ್ಟುಗೂಡಬೇಕು ,ಕೇಂದ್ರ ಸರ್ಕಾರವು ಮುಸ್ಲಿಮರ ವಿರುದ್ಧ ಧಾರ್ಮಿಕ ತಾರತಮ್ಯವನ್ನು ವಿರೋಧಿಸಿ ದರ್ಬಾರ್ …
Read More »ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ
ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭ ಶ್ರೀ ವಿಶ್ವಗುರು ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ ನಿ. ಖಾನಾಪೂರ. ಸಾವಳಗಿ. ಉದ್ಘಾಟನಾ ಸಮಾರಂಭದ ಗೌರವ ಅಧ್ಯಕ್ಷರು ಶೂನ್ಯ ಸಿಂಹಾಸನಾಧೀಶ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸ್ವಾಮಿಗಳು ಸಿದ್ದಸಂಸ್ಥಾನಪೀಠ ಸುಕ್ಷೇತ್ರ ಸಾವಳಗಿ ಆರ್ಶೀವಚನ ನೀಡಿದರು “ಸಹಕಾರ ಚಳವಳಿಯು ಗ್ರಾಮೀಣಾಭಿವೃದ್ಧಿಗೆ ಬೆನ್ನೆಲುಬಾಗಿದ್ದು, ಇಂಥ ಸಂಘಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ …
Read More »ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿದ್ದರಾಮಯ್ಯ
ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ …
Read More »ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ.
ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ. ಸರ್ಕಾರವು ಕೂಡಲೇ ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ಯಥವತ್ತಾಗಿ ಒಪ್ಪಿ ಅಂಗೀಕರಿಸಬೇಕೆಂದು ಎಂದು ರಾಜ್ಯ ಹಿಂದುಳಿದ ಜಾತಿಗಳ ಮತ್ತು ಶೋಷಿತ ಸಮುದಾಯದ ಒಕ್ಕೂಟದ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಆಗ್ರಹಿಸಿದರು. ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ವಿರೋಧಿಸುತ್ತಿರುವ ವೀರಶೈವ ಲಿಂಗಾಯತರು, ಒಕ್ಕಲಿಗರು ಮೀಸಲಾತಿಗಾಗಿ …
Read More »ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಕುಲಗೋಡದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ದಲಿತೋತ್ಸವದಲ್ಲಿ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …
Read More »ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ,
ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ದುರಂತ…ಸ್ಥಳೀಯ ನೀರಿನ ಟ್ಯಾಂಕ್ ಬಳಸಿ ಬೆಂಕಿ ನಂದಿಸಿದ ಜನ. ಚಲಿಸುತ್ತಿದ್ದ ಬೈಕನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲಿ ಹೊತ್ತಿ ಉರಿದು ಘಟನೆ ಧಾರವಾಡದ ಕೆಲಗೇರಿ ರಸ್ತೆಯ ಅಂಜನೇಯ ನಗರದಲ್ಲಿಂದು ನಡೆದಿದ್ದು, ಬಾರಿ ಅನಾಹುತವೊಂದ ತಪ್ಪಿದಂತಾಗಿದೆ. ಧಾರವಾಡದಿಂದ ಅಳ್ನಾವರ ಕಡೆ ತೆರಳುತ್ತಿದ್ದ ಬೈಕ್ ಬೆಂಕಿಗೆ ಆಹುತಿಯಾಗಿದೆ. ತಾಂತ್ರಿಕದೋಷದಿಂದ ಬೈಕನಲ್ಲಿ ಬೆಂಕಿ ಕಸಣಿಸಿಕೊಂಡಿದ್ದು, ಕೂಡಲೇ ಬೈಕ ಸವಾರ ಬೈಕ್ನ್ನು ರಸ್ತೆಯಲಗಲಿಯೇ ಬಿಟ್ಟು ಪಕಕ್ಕೆ ಬಂದು ಸ್ಥಳೀಯರ ಸಹಸಯ …
Read More »ಬೀದರ್ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ
ಬೀದರ್: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರ್ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು. ಇಲ್ಲಿನ ಜಾಮಾ ಮಸೀದಿಯಿಂದ ಆರಂಭವಾದ ರ್ಯಾಲಿ ಗವಾನ್ ಚೌಕ್ ಮೂಲಕ ಡಾ.ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಅಲ್ಲಿ ಸಮಾವೇಶಗೊಂಡಿತು. ಈ ವೇಳೆ ಹಲವರು ಮಾತನಾಡಿ, ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ನಮ್ಮ …
Read More »ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ;
ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಅರುಣ್ ಕುಮಾರ್ ಮತ್ತು ಪುಷ್ಪ ಅವರು ‘ಪಿಎ’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಪೃಥ್ವಿ ಅಂಬಾರ್ ನಟಿಸುವ ಮೊದಲ ಸಿನಿಮಾಗೆ ಇವರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಬಾಲಿವುಡ್ನ ‘ರಾಮಾಯಣ’ ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗ ಅವರ ಕುಟುಂಬದವರೂ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ (Yash) ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ ನಿರ್ಮಾಪಕ …
Read More »ಲಾಂಗ್ ವೀಕೆಂಡ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ಹುಬ್ಬಳ್ಳಿ, ಏಪ್ರಿಲ್ 29: ಬಸವ ಜಯಂತಿ, ಕಾರ್ಮಿಕರ ದಿನಾಚರಣೆ ರಜೆ ಹಾಗೂ ವಾರಾಂತ್ಯದ ರಜೆಗಳ (Weekend Holidays) ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ಗಳ ಸೇವೆ (NWKRTC Special Buses) ಕಲ್ಪಿಸಲು ಮುಂದಾಗಿದೆ. ಈ ವಿಚಾರವಾಗಿ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಹೆಚ್ಚುವರಿ ಬಸ್ ಸಂಚಾರದ ಮಾಹಿತಿ ನೀಡಿದೆ. ಬೆಂಗಳೂರು (Bengalru) ಹಾಗೂ ಇತರ ಪ್ರಮುಖ ಸ್ಥಳಗಳಿಂದ ವಿಶೇಷ ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ. 30 …
Read More »
Laxmi News 24×7