ಮೂಡಲಗಿ: ‘ಘಟಪ್ರಭೆ ಧಬಧಬೆಗೆ ಜೀವಜಲ ದಡಗುಟ್ಟಿ ಹರಿದಿರುವಂತೆ, ಭರವಸೆಯ ತೂಗು ಸೇತುವೆ ದಾಟಿ’ ಕವಿ ಚನ್ನವೀರ ಕಣವಿ ಅವರು ಗೋಕಾಕದ ಜಾನಪದ ವಿದ್ವಾಂಸ ಸಿ.ಕೆ. ನಾವಲಗಿ ಅವರ ಕುರಿತು ಬರೆದಿರುವ ಸುನೀತದ ಸಾಲು ಇದು. ಈ ಸಾಲುಗಳಿಗೆ ಅರ್ಥ ಬರುವಂತೆ ಬಾಳಿದವರು ಈ ಸಾಹಿತಿ. ಸಿ.ಕೆ. ನಾವಲಗಿ ಅವರು ಮೂರೂವರೆ ದಶಕಗಳ ಅಧ್ಯಯನ, ಪರಿಶ್ರಮದ ಮುಪ್ಪರಿಗೊಂಡ ಪರಿಪಕ್ವತೆಯ ವ್ಯಕ್ತಿತ್ವ. ಓದು, ಬರವಣಿಗೆ, ಅಧ್ಯಾಪನಗಳೊಂದಿಗೆ ಜಾನಪದ ಸಾಹಿತ್ಯದಲ್ಲಿ ಅಗ್ರಗಣ್ಯ ಎನಿಸಿಕೊಂಡಿದ್ದಾರೆ. …
Read More »ಹೆತ್ತ ತಂದೆ- ತಾಯಿಗಳನ್ನು ಗೌರವಿಸಬೇಕು. ತಂದೆ ತಾಯಿಗಳು ಮೊದಲ ಗುರು
ಹಂದಿಗುಂದ: ‘ಪ್ರತಿಯೊಬ್ಬರೂ ಹೆತ್ತ ತಂದೆ- ತಾಯಿಗಳನ್ನು ಗೌರವಿಸಬೇಕು. ತಂದೆ ತಾಯಿಗಳು ಮೊದಲ ಗುರುಗಳಾದರೆ ವಿದ್ಯೆ ಕಲಿಸುವ ಗುರುಗಳು ಪೂಜ್ಯನೀಯರು’ ಎಂದು ಮುಗಳಖೋಡ ಈಶ್ವರಲಿಂಗೇಶ್ವರ ದೇವಸ್ಥಾನ ಹಿರೇಮಠದ ಪ್ರಧಾನ ಅರ್ಚಕ ಸಚಿನ ಶಾಸ್ತ್ರಿ ಹೇಳಿದರು. ಇಲ್ಲಿನ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿಗಳಿಂದ ಪಾಲಕರ ಪಾದಪೂಜೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಮಕ್ಕಳು ಪರೀಕ್ಷೆಗಳನ್ನು ಧೈರ್ಯದಿಂದ ಬರೆಯಬೇಕು. ಮೊಬೈಲ್ ದೂರವಿಟ್ಟು ಅಕ್ಷರಭ್ಯಾಸದ ಜೊತೆಗೆ ಸಂಸ್ಕಾರವಂತ ಜೀವನ …
Read More »ಬೊಮ್ಮಾಯಿ ಅವರ ಬಲಗೈ ಬಂಟ ಕಾಂಗ್ರೆಸ್ ಪಕ್ಷಕ್ಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಬಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾವ್ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರೆಹಮಾನ್ ಖಾನ್ …
Read More »ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್ಗೆ!
ಹಾವೇರಿ: ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ. ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು. ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು. ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್ ಕಾಂಗ್ರೆಸ್ಗೆ …
Read More »ರಾಹುಲ್ ಗಾಂಧಿ’ಗೆ ಮತ್ತೊಂದು ಶಾಕ್ ; ‘ಸರ್ಕಾರಿ ಬಂಗಲೆ’ ಖಾಲಿ ಮಾಡುವಂತೆ ನೋಟೀಸ್
ನವದೆಹಲಿ : ಸರ್ಕಾರಿ ಬಂಗಲೆ ತೊರೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದ್ದು, ಸಂಸತ್ತಿನ ಸದಸ್ಯತ್ವದ ನಂತರ ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದೆ. ರಾಹುಲ್ ಗಾಂಧಿ 12 ತುಘಲಕ್ ಲೇನ್ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ನೋಟಿಸ್ ಪ್ರಕಾರ, ಅನರ್ಹಗೊಂಡ ಒಂದು ತಿಂಗಳೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನ ಖಾಲಿ ಮಾಡಬೇಕು. …
Read More »ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು!
224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ. ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು …
Read More »ಕ್ಷಣಕಾಲ ಆತಂಕ ಮೂಡಿಸಿದ ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆಗಿ ಮತ್ತೆ ಲ್ಯಾಂಡ್ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್ನಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ( Helicopter ) ಟೇಕ್ ಆಫ್ ಆಗಿ ಮತ್ತೆ ಲ್ಯಾಂಡ್ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್ನಲ್ಲಿ ನಡೆದಿದೆ. ಧೂಳಿನಿಂದ ಆಕಾಶ ಕಾಣಿಸದಂತಾದ ಹಿನ್ನಲೆ ಮತ್ತೆ ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ನೋಡಿ ಆತಂಕಗೊಂಡ ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರು. …
Read More »ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಬಂಧಿತರನ್ನು ಬೆಂಗಳೂರಿನ ನೀಲಸಂದ್ರ ನಿವಾಸಿಗಳಾದ ಇಮ್ರಾನ್ …
Read More »ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ …
Read More »2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ
ಬೆಳಗಾವಿ: ಕ್ಷಯರೋಗ ನಿರ್ಮೂಲನೆಯಡಿಯಲ್ಲಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸಮಾಜದ ಕೊನೆಯ ವ್ಯಕ್ತಿಗಳಿಗೆ ತಲುಪಿಸಿ 2025 ನೇ ವೇಳೆಗೆ ಕ್ಷಯ ಮುಕ್ತ ಭಾರತವನ್ನು ಮಾಡುವ ಭಾರತ ಸರ್ಕಾರದ ಗುರಿಯನ್ನು ಮುಟ್ಟಲು ಎಲ್ಲರೂ ಕೂಡಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಕರೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ , ರೆಡಕ್ರಾಸ್ …
Read More »