ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಮುಂಬಾಳು ಗ್ರಾಮದ ಲೋಕನಾಥ್ ಅವರು ತಮ್ಮ ಖಾಲಿ ಜಾಗದಲ್ಲಿ ಸಂಗ್ರಹಿಸಿಟ್ಟಿದ್ದ ಬೋರ್ವೆಲ್ ಕೇಸಿಂಗ್ ಪೈಪ್ಗಳು ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಗೆ ಫೆ. 17ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು …
Read More »ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ
ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು …
Read More »ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮೊದಲ ಹಂತದ ಪಟ್ಟಿ, ಬೆಳಗಾವಿ ಉತ್ತರ- ಅನಿಲ್ ಬೆನಕೆ,ದಕ್ಷಿಣ- ಅಭಯ್ ಪಾಟೀಲ್ ?
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಳಿಸಿದ್ದು, ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ. 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿದ್ದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿರುವ ರಾಜ್ಯ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ನಿಪ್ಪಾಣಿ- ಶಶಿಕಲಾ ಜೊಲ್ಲೆ ಕುಡುಚಿ- ಪಿ ರಾಜೀವ್ ರಾಯಭಾಗ- …
Read More »ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ. ಮಾ.27 ಮತ್ತು …
Read More »ಡಿ.ಕೆ.ಶಿ. ವಿರುದ್ಧ FIR ದಾಖಲು
ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ …
Read More »ರಾಮನವಮಿಯಂದು ರಾಮನ ಅವತಾರ ಫಸ್ಟ್ ಪೋಸ್ಟರ್ ಬಿಡುಗಡೆ
ಬೆಂಗಳೂರು: ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ರಾಮನವಮಿಯ ಸಂದರ್ಭದಲ್ಲಿ ತಯಾರಕರು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸುನಿ ನಿರ್ದೇಶನದ ‘ಚಮಕ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕ ಮತ್ತು ಬರಹಗಾರನಾಗಿದ್ದ ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಆಗಿರುವ ಈ ಚಿತ್ರದಲ್ಲಿ ಶುಭ್ರ ಅಯ್ಯಪ್ಪ, ಪ್ರಣೀತಾ ಸುಭಾಷ್ ಮತ್ತು ಅರುಣ್ ಸಾಗರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ …
Read More »ಉಡುಪಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯಕ್ಕೆ ಸ್ವಯಂ ನಿವೃತ್ತಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರ ವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ …
Read More »SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು. ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು …
Read More »ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮೈತ್ರಿ ವಿಚಾರ ಚರ್ಚೆಗೆ ಬರುವುದು ಸಹಜ. ಆದರೆ ಬದ್ಧ ವೈರಿಗಳಾಗಿರುವ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಹಳ ವರ್ಷಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಇದೆ. ಆಪರೇಷನ್ ಕಮಲ ಆದಾಗಿನಿಂದಲೂ ಇದೆಲ್ಲವೂ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಳೆದ ಲೊಕಸಭಾ …
Read More »280 ಸೀರೆ, 09 ಗಡಿಯಾರ, 20 100 pipers 750 ml liquor. ವಶಪಡಿಸಿಕೊಂಡ ಚುನಾವಣಾಧಿಕಾರಿಗಳು
ಖಾನಾಪುರ: ಖಾನಾಪುರ ಪಟ್ಟಣದ ಮುಖ್ಯರಸ್ತೆಯ ಲೋಕಮಾನ್ಯ ಭವನದ ಮುಂದುಗಡೆ ನಿಂತಿದ್ದ ಗೂಡ್ಸ್ ವಾಹನದಲ್ಲಿ ಅಪಾರ ಪ್ರಮಾಣದ ವಸ್ತುಗಳನ್ನು ಪತ್ತೆ ಹಚ್ಚಲಾಗಿದ್ದು, ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 280 ಸೀರೆಗಳು , 280 × 550 =1,54,000 ರೂ. 09 ಗೋಡೆ ಗಡಿಯಾರ , 9 × 150 = 1,350 ರೂ. 20 100 pipers 750 ml liquor..15 ltr . .20 × 2418 = 48,360ರೂ. ಒಟ್ಟೂ ₹ …
Read More »
Laxmi News 24×7