Breaking News

ರಾಷ್ಟ್ರೀಯ

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »

ಕಾಗವಾಡ: ದಾಖಲೆ ಇಲ್ಲದ ₹70 ಲಕ್ಷ ನಗದು ವಶ

ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ- ಮಿರಜ್‌ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್‌ ವಶಪಡಿಸಿಕೊಂಡ ಪೊಲೀಸರು ಚಾಲನಕನ್ನು ಬಂಧಿಸಿದ್ದಾರೆ. ಆದರೆ, ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನೀಡಿಲ್ಲ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಹಾರೂಗೇರಿ ಚೆಕ್‌ಪೋಸ್ಟ್‌ನಲ್ಲಿ ಕೂಡ ₹2.30 ಲಕ್ಷ ಹಣವನ್ನು …

Read More »

ಚುನಾವಣೆ’ಗಾಗಿ ಪಡೆಯುವ ವಾಹನಗಳಿಗೆ ‘ಬಾಡಿಗೆ ದರ ನಿಗದಿ’ಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯ ಬೆನ್ನಲ್ಲೇ, ಸರ್ಕಾರಿ, ಖಾಸಗಿ, ಗೂಡ್ಸ್, ಟ್ಯಾಕ್ಸಿಗಳಿಗೆ ಸರ್ಕಾರ ಬಾಡಿಗೆ ದರ ನಿಗದಿಪಡಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು ಚುನಾವಣೆಗಾಗಿ ಸರ್ಕಾರಿ, ಖಾಸಗಿ ವಾಹನಗಳನ್ನು ಬಾಡಿಗೆ ಪಡೆಯಲಾಗುತ್ತದೆ. ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಾರಿಗೆ ಇಲಾಖೆಗಳ ಜೊತೆಯಲ್ಲಿ ದಿನಾಂಕ 22-02-2023ರಂದು ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ ಪೆಟ್ರೋಲ್, ಡೀಸೆಲ್, ಭತ್ಯೆ, ಬಿಡಿ ಭಾಗಗಳ ದರ ಹಿನ್ನೆಲೆಯಲ್ಲಿ KSRTC, …

Read More »

ಏಳು( IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿ ದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.   ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು …

Read More »

ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್

ದಾವಣಗೆರೆ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷದ ನಾಯಕರು ಭಾರಿ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆಯ ಕೆಟಿಜೆ ನಗರದಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಎಸ್ ಎಸ್ & SSM ಅಭಿಮಾನಿಗಳ ಹೆಸರಲ್ಲಿ ಜನರಿಗೆ ಗಿಫ್ಟ್ ಹಂಚಲಾಗುತ್ತಿತ್ತು. ಈ ವೇಳೆ ಪೊಲೀಸರು ನಡೆಸಿದ …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »

ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:B.S.Y.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಹೇಳಿದರು. …

Read More »

ಕರ್ನಾಟಕ ಚುನಾವಣೆ-2023: ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟ; ಯಾರಿಗೆ ಎಷ್ಟು? ಇಲ್ಲಿದೆ ಪೂರ್ತಿ ವಿವರ..

ನವದೆಹಲಿ: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾಪೂರ್ವ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಸದ್ಯಕ್ಕೆ ಐದು ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದ್ದು, ಸರಾಸರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಕಂಡುಬಂದಿದೆ. ಎಬಿಪಿ ಸಿವೋಟರ್, ಮ್ಯಾಟ್ರಿಸ್​, ಲೋಕ್​ಪಾಲ್, ಪಾಪ್ಯುಲರ್ ಪೋಲ್ಸ್​​ ಮತ್ತು ಝೀ ನ್ಯೂಸ್​ ತಮ್ಮ ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟ ಮಾಡಿವೆ. ಎಬಿಪಿ ಸಿವೋಟರ್ ಚುನಾವಣಾಪೂರ್ವ ಸಮೀಕ್ಷೆ ಪ್ರಕಾರ ಕಾಂಗ್ರೆಸ್​ಗೆ 115ರಿಂದ 127 ಸ್ಥಾನ ಬರಲಿದ್ದು, ಬಿಜೆಪಿಗೆ 68-80 ಸ್ಥಾನ ಸಿಗಲಿದೆ. …

Read More »

ವಿಧಾನಸಭೆ ಚುನಾವಣೆ: ಎಬಿಪಿ ಸಿ -ವೋಟರ್ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಬಹುಮತ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ-ವೋಟರ್ ಸಮೀಕ್ಷೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ ಕರ್ನಾಟಕ ವಿಧಾನಸಭೆ ಚುನಾವಣೆ (224 ಸ್ಥಾನಗಳು) ಕಾಂಗ್ರೆಸ್‌ -115 – 127 ಬಿಜೆಪಿ- 68 – 80 ಜೆಡಿಎಸ್‌ -23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ-ವೋಟರ್ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಸಿಎಂ ಅಭ್ಯರ್ಥಿಗಳ ಪರವಾಗಿ ಮತದಾರರ ಒಲವು: …

Read More »

ನೀತಿ ಸಂಹಿತೆ ಜಾರಿ: ಯಾವೆಲ್ಲ ನಿಯಮಗಳು ಇರಲಿವೆ

ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.   ಸಾಮಾನ್ಯ ಸಂಹಿತೆಗಳು 1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ. 2. …

Read More »