ಬೆಳಗಾವಿ: ಕಾಂಗ್ರೆಸ್ನ ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೂ ಒಯ್ಯುತ್ತಾರೆ. ಪ್ರತಿ ಮನೆಗೂ ತೆರಳಿ ರಿಜಿಸ್ಟ್ರೇಷನ್ ಮಾಡುತ್ತಾರೆ. ಎಲ್ಲ ಕ್ಷೇತ್ರದಲ್ಲಿಯೂ ತೆರಳಿ ಕಾರ್ಡ್ ವಿತರಿಸುತ್ತೇವೆ. ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಬಿಜೆಪಿ 100 ಕೋಟಿ ರೂ.ಗೆ ಶಾಸಕರನ್ನು ಖರೀದಿ ಮಾಡುತ್ತದೆ. ಕಾಂಗ್ರೆಸ್ ಟಿಕೆಟ್ ಅರ್ಜಿಗಾಗಿ ಪಾರದರ್ಶಕ ರೀತಿಯಲ್ಲಿ ಎರಡು …
Read More »ಮದುವೆ ಸಂಭ್ರದಲ್ಲಿ ಮನೆ ಮಾಳಿಗೆಯಿಂದ 100,500 ನೋಟುಗಳನ್ನು ಎಸೆದ ಭೂಪ ; ಆಯ್ದುಕೊಳ್ಳಲು ಮುಗಿಬಿದ್ದ ಜನ
ಇಂದಿನ ದಿನಗಳಲ್ಲಿ ಜನರು ಮೋಜು ,ಮಸ್ತಿಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹೆಸರನ್ನು ಪಡೆಯುವುದಾಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವಕನೋರ್ವ ಸೋಶಿಯಲ್ ವಿಡಿಯಾದಲ್ಲಿ ಪ್ರಸಿದ್ಧಿ ಪಡೆಯಲೆಂದು 10 ರೂ.ಗಳ ನೋಡುಗಳನ್ನು ಸೇತುವೆ ಮೇಲಿಂದು ಸುರಿದ್ದನು. ಅಂತಹದ್ದೆ ಘಟನೆಯ ವಿಡಿಯೋವೊಂದು ವೈರಲ್ ಆಗ್ತಿದೆ. ಗುಜರಾತಿನ ಮೆಹ್ಸಾನಾದಲ್ಲಿ ಯುವಕಯೋರ್ವ ಮನೆಯ ಮೇಲ್ಛಾವಣಿಯಿಂದ 500 ಮತ್ತು 100 ರೂ.ಗಳ ನೋಟುಗಳನ್ನು ಎಸೆದಿದ್ದು, ಅದನ್ನು ಸಂಗ್ರಹಿಸಲು ಮನೆಯಕೆಳಗೆ ಅಪಾರ ಸಂಖ್ಯೆಯ ಜನರು …
Read More »ಮಾರಕಾಸ್ತ್ರಗಳಿಂದಹಾಡಹಗಲೇಯುವಕನ ಕೊಚ್ಚಿ ಕೊಲೆ
ಹುಬ್ಬಳ್ಳಿ: ಯುವಕನೋರ್ವನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳ ಗುಂಪೊಂದು ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಸಂತೋಷ ಕಾಲೋನಿಯಲ್ಲಿ ಜನತೆಯೇ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಇಂದು ಆಟೋದಲ್ಲಿ ಬಂದಂತ ನಾಲ್ಕೈದು ದುಷ್ಕರ್ಮಿಗಳ ಗುಂಪೊಂದು ನಾಗರಾಜ ಚಲವಾದಿ ಎಂಬ ಯುವಕನ ಕಣ್ಣಿಗೆ ಕಾರದ ಪುಡಿಯನ್ನು ಎರಚಿದ್ದಾರೆ. ಈ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಇನ್ನೂ ನಾಗರಾಜ ಚಲವಾದಿ ಜೊತೆಗೆ ಇದ್ದಂತ ಸ್ನೇಹಿತರ …
Read More »ರಾಜ್ಯದಲ್ಲಿ ಮುಂದುವರೆದ IAS V/S IPS ಸಮರ : ‘ರೋಹಿಣಿ ಸಿಂಧೂರಿ’ ವಿರುದ್ಧವೇ ಕೇಸ್ ಹಾಕ್ತೀನಿ ಎಂದ ಡಿ.ರೂಪ
ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಮುಂದುವರೆದಿದೆ. ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆಗೆ ರೂಪಾ ಪ್ರತಿಕ್ರಿಯೆ ನೀಡಿದ್ದು,, ನಾನು ಬಿಡಲ್ಲ ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ. ನಿಮ್ಮ ಬಣ್ಣ ಬಯಲಾಯಿತು ಎಂದು ಬೇಸರಗೊಂಡಿದ್ದೀರಾ..? ಹತಾಶೆ ಯಾರಿಗೆ ಆಗಿದ್ದು ನನಗಾ ನಿಮಗಾ..? ನಾನು ನಿಮ್ಮನ್ನು ಎಕ್ಸ್ ಪೋಸ್ ಮಾಡಿದ್ದೇನೆ …
Read More »ಯಲಬುರ್ಗಾ: ವೇದಿಕೆ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಜಟಾಪಟಿ, ಹೊಯ್ ಕೈ
ಯಲಬುರ್ಗಾ (ಕೊಪ್ಪಳ ಜಿಲ್ಲೆ): ಯಲಬುರ್ಗಾ ಪಟ್ಟಣದಲ್ಲಿ ಶನಿವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಅನಾವರಣ ಹಾಗೂ ಶಿಲಾ ಮಂಟಪ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಜಟಾಪಟಿ ನಡೆಯಿತು. ಶಾಸಕ ಬೈರತಿ ಸುರೇಶ ಮಾತನಾಡುವಾಗ ಮುಂದಿನ ಸಿಎಂ ಸಿದ್ದರಾಮಯ್ಯ ಅಗಬೇಕು. ಯಲಬುರ್ಗಾ ಕ್ಷೇತ್ರದಲ್ಲಿ ರಾಯರಡ್ಡಿ ಅಧಿಕಾರಕ್ಕೆ ಬರಲು ನೀವೆಲ್ಲ ಆರ್ಶೀವಾದ ಮಾಡಬೇಕು. ಹೆಸರು ಬಳಸದೇ ಈಗಿನ ಶಾಸಕರು (ಹಾಲಪ್ಪ ಆಚಾರ್) ಎನಾದರೂ …
Read More »ಮೂಡಲಗಿ: ವಿದ್ಯುತ್ ಇಲ್ಲದೆ ನೀರೆತ್ತುವ ವಿಧಾನ..!
ಮೂಡಲಗಿ: ವಿದ್ಯುತ್ ಇಲ್ಲದೇ ಬಾವಿ ಮತ್ತು ಬೋರ್ವೆಲ್ಗಳಿಂದ ನೀರೆತ್ತುವುದು ಸಾಧ್ಯವೇ? ಈ ಪ್ರಶ್ನೆಗೆ ಹೌದು ಎಂದು ಉತ್ತರಿಸುತ್ತಾರೆ ತಾಲ್ಲೂಕಿನ ಅವರಾದಿ ಗ್ರಾಮದ ಬಿ.ವಿ. ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಯ ಬಾಲ ವಿಜ್ಞಾನಿಗಳಾದ ಮಹೇಶ ಗುರ್ಲಾಪುರ ಮತ್ತು ವರುಣ ನಾಯ್ಕ. ಕೃಷಿ ಭೂಮಿಗೆ ನೀರುಣಿಸಲು ರೈತರು ಸಾಕಷ್ಟು ಪರದಾಡುವಂತಾಗಿದೆ. ಬಾವಿ, ಬೋರ್ವೆಲ್ಗಳಿಗೆ ವಿದ್ಯುತ್ ಸಂಪರ್ಕ ಪಡೆದು ಹೈರಾಣಾಗಿದ್ದಾರೆ. ಒಂದೆಡೆ ಕೈಕೊಡುವ ವಿದ್ಯುತ್, ಇನ್ನೊಂದೆಡೆ ಹೊರೆಯಾಗುವ ಬಿಲ್. ಎರಡರ ಮಧ್ಯೆ ಸಿಕ್ಕು ನಲುಗಿದ್ದಾರೆ. …
Read More »40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್ಲೈನ್ ಪಾವತಿ
ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಬೆಂಗಳೂರು: ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಮುಖ್ಯಮಂತ್ರಿ …
Read More »39 ರ ಹರೆಯದಲ್ಲೆ ಇಹಲೋಕ ತ್ಯಜಿಸಿದ ತೆಲುಗು ನಟ ತಾರಕರತ್ನ
ಬೆಂಗಳೂರು : ದಕ್ಷಿಣ ಚಿತ್ರರಂಗದಲ್ಲಿ ಶನಿವಾರ ಮತ್ತೊಂದು ದುರಂತ ಸಂಭವಿಸಿದ್ದು ನಂದಮೂರಿ ನಾಯಕ ತಾರಕ ರತ್ನ(39) ನಿಧನ ಹೊಂದಿದ್ದಾರೆ. ಕಳೆದ 22 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ನಂದಮೂರಿ ಕುಟುಂಬ ತೀವ್ರ ನೊಂದಿದ್ದು, ಟಾಲಿವುಡ್ ಬೆಚ್ಚಿಬಿದ್ದಿದೆ. ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಶನಿವಾರ ಅವರ ಆರೋಗ್ಯ ಮತ್ತೆ ಹದಗೆಟ್ಟು ನಾರಾಯಣ ಹೃದಯಾಲಯದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ …
Read More »ಸಾರಾ ಮಹೇಶ್ ಜೊತೆ ರೋಹಿಣಿ ಸಿಂಧೂರಿ ರಾಜಿ?
ಮೈಸೂರು, ಫೆಬ್ರವರಿ, 19: ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ಕಲ್ಯಾಣ ಮಂಟಪದ ಪಕ್ಕದ ಹಾಲ್ ಜಾಗವನ್ನು ಸಾರಾ ಮಹೇಶ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಇದು ಸಾರಾ ಮಹೇಶ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆರೋಪ ಸಾಬೀತಾದರೆ …
Read More »ಧರ್ಮಸ್ಥಳದಲ್ಲಿ ಭಕ್ತರಿಂದ ಭಕ್ತಿ ಸಡಗರದಿಂದ ಅಹೋರಾತ್ರಿ ಶಿವರಾತ್ರಿ ಜಾಗರಣೆ
ಬೆಳ್ತಂಗಡಿ: ಜಗತ್ತಿನ ದೋಷ ಪರಿಹರಿಸಬಲ್ಲ ಏಕಮಾತ್ರ ದೇವ ವಿಷಕಂಠ. ನಮ್ಮ ಹೃದಯಶುದ್ಧವಾಗಿದ್ದಲ್ಲಿ ಭಾವನೆ, ಕೂಗು ಭಗವಂತನಿಗೆ ವ್ಯವಹರಿಸುತ್ತದೆ. ಪರಿಶುದ್ಧ ಮನ, ವಚನ, ಕಾಯದಿಂದ ನಿತ್ಯವೂ ಆರಾಧಿಸುವ ದೇವರ ಭಕ್ತಿಗೆ ಅಪಾರ ಶಕ್ತಿ ಪರಿಭ್ರಮಿಸುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನುಡಿದರು. ಶಿವರಾತ್ರಿ ಜಾಗರಣೆ ಪ್ರಯುಕ್ತ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಫೆ.18 ರಂದು ಸಂಜೆ 6.30 ಗಂಟೆಗೆ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪ ಬೆಳಗಿ ಚಾಲನೆ ನೀಡಿ ಆಶೀರ್ವದಿಸಿದರು. ಈ …
Read More »