ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …
Read More »ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ
ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …
Read More »*ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ*
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ* *ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ
ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಂಬರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಈ ಕುರಿತು ನಿನ್ನೆ ಅಷ್ಟೇ ಜರುಗಿದ ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ …
Read More »ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ
ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ …
Read More »ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.
ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ. ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಬೆಳಗಾವಿ ಲೋಕಾಯುಕ್ತ ತಂಡ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಶೀಲನೆ ಮಾಡುತ್ತಿದೆ. ಸೋಮವಾರ ಮದ್ಯಾಹ್ನ ಲೋಕಾಯುಕ್ತ ಡಿ ಎಸ್ ಪಿ ಗಳಾದ ಭರತ ಎಸ್ ಆರ್ ಮತ್ತು ಪುಷ್ಪಲತಾ ಎಸ್ ಹಾಗೂ ಇನ್ಸಪೇಕ್ಟರ ಗಳಾದ ವೆಂಕಟೇಶ ಯಡಹಳ್ಳಿ ಮತ್ತು ಎಸ್ ಎಚ್ ಹೋಸಮನಿ ನೇತೃತ್ವದ ತಂಡ ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …
Read More »ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ಉತ್ತರ ಕನ್ನಡ, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಅವರ ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ …
Read More »ಜನಿವಾರ ತಗೆಸಿದ ಪ್ರಕರಣ. ಮೊದಲು ನೋಟಿಸ್ ನೀಡಬೇಕು ಎಂದ ಸಚಿವ ಸಂತೋಷ ಲಾಡ್
ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ. ಸರ್ಕಾರಿ ನೌಕರರು ಇದ್ದರೆ ಚೆಕ್ ಮಾಡ್ತೇವೆ. ಖಾಸಗಿ ಸಂಸ್ಥೆ ಇದ್ರೆ ಅವರ ಮನಸ್ಥಿತಿ ಸರಿಯಿರಲ್ಲಾ. ಸಂಸ್ಥೆ ಗೆ ಮೊದಲು ನೋಟಿಸ್ ನೀಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿಂದು ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಅವರು. ಖಾಸಗಿ ಸಂಸ್ಥೆಯಲ್ಲಿ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಮೊದಲು ಸಂಸ್ಥೆ ನಡೆಸೋರಿಗೆ ನೋಟಿಸ್ ನೀಡಬೇಕು. ಅದಕ್ಕೆ ಲಿಖಿತ ರೂಪದಲ್ಲಿ ದೂರು ನೀಡಿದ್ರೆ ಅವರ …
Read More »ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ
ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ (kill) ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ (Council Member). ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ …
Read More »ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ರಾಯಚೂರು, ಏಪ್ರಿಲ್ 20: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಹಾಕಿಕೊಳ್ಳೋದು ಧರ್ಮ ಮತ್ತು ಸಂಪ್ರದಾಯದ ಸಂಕೇತವಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಖಂಡನೀಯವಾಗಿದೆ. ಸಂವಿಧಾನದಲ್ಲಿ ಅವರವರ ಸಂಪ್ರದಾಯ ಆಚರಿಸುವ ಅವಕಾಶ ಇದೆ. ದೇಶದ ಸಂವಿಧಾನದ ಬಗ್ಗೆ ಮಾತನಾಡುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಸಂವಿಧಾನದ ವಿಚಾರ ಹರಣ ಕೆಲಸವಾಗುತ್ತಿದೆ. ಈ ದ್ವಂದ್ವ ನಿಲುವು ಖಂಡನೀಯ …
Read More »
Laxmi News 24×7