Breaking News

ರಾಷ್ಟ್ರೀಯ

ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ

ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ‌ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ‌ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್‌ಮೆಂಟ್‌ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …

Read More »

ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ

ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …

Read More »

ಬಿಜೆಪಿಯಿಂದ ಹಿಂಸಾತ್ಮಕ ರಾಜಕಾರಣ: ಸುರ್ಜೇವಾಲಾ ಆರೋಪ

ಬೆಳಗಾವಿ: ‘ಬಿಜೆಪಿ ನಾಯಕರು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೂಲಕ ಕಾಂಗ್ರೆಸ್‌ ನಾಯಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಹಿಂಸಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದರು.   ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಗಳ ಪ್ರಮಾಣಪತ್ರ ವಿತರಣಾ ಅಭಿಯಾನದ ಉದ್ಘಾಟನಾ …

Read More »

ಅಸಾದುದ್ದೀನ್ ಓವೈಸಿಯ ನಿವಾಸದ ಮೇಲೆ ಕಲ್ಲು ತೂರಾಟ

ದೆಹಲಿ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು …

Read More »

ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣ: ಸುರ್ಜೇವಾಲಾ

ಬೆಳಗಾವಿ: ಕಾಂಗ್ರೆಸ್‌ನ ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ಕಾರ್ಯಕರ್ತರು ಮನೆ-ಮನೆಗೂ ಒಯ್ಯುತ್ತಾರೆ. ಪ್ರತಿ ಮನೆಗೂ ತೆರಳಿ ರಿಜಿಸ್ಟ್ರೇಷನ್‌ ಮಾಡುತ್ತಾರೆ. ಎಲ್ಲ ಕ್ಷೇತ್ರದಲ್ಲಿಯೂ ತೆರಳಿ ಕಾರ್ಡ್‌ ವಿತರಿಸುತ್ತೇವೆ. ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಬಿಜೆಪಿ 100 ಕೋಟಿ ರೂ.ಗೆ ಶಾಸಕರನ್ನು ಖರೀದಿ ಮಾಡುತ್ತದೆ. ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಾಗಿ ಪಾರದರ್ಶಕ ರೀತಿಯಲ್ಲಿ ಎರಡು …

Read More »

ಮದುವೆ ಸಂಭ್ರದಲ್ಲಿ ಮನೆ ಮಾಳಿಗೆಯಿಂದ 100,500 ನೋಟುಗಳನ್ನು ಎಸೆದ ಭೂಪ ; ಆಯ್ದುಕೊಳ್ಳಲು ಮುಗಿಬಿದ್ದ ಜನ

ಇಂದಿನ ದಿನಗಳಲ್ಲಿ ಜನರು ಮೋಜು ,ಮಸ್ತಿಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹೆಸರನ್ನು ಪಡೆಯುವುದಾಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವಕನೋರ್ವ ಸೋಶಿಯಲ್ ವಿಡಿಯಾದಲ್ಲಿ ಪ್ರಸಿದ್ಧಿ ಪಡೆಯಲೆಂದು 10 ರೂ.ಗಳ ನೋಡುಗಳನ್ನು ಸೇತುವೆ ಮೇಲಿಂದು ಸುರಿದ್ದನು. ಅಂತಹದ್ದೆ ಘಟನೆಯ ವಿಡಿಯೋವೊಂದು ವೈರಲ್ ಆಗ್ತಿದೆ. ಗುಜರಾತಿನ ಮೆಹ್ಸಾನಾದಲ್ಲಿ ಯುವಕಯೋರ್ವ ಮನೆಯ ಮೇಲ್ಛಾವಣಿಯಿಂದ 500 ಮತ್ತು 100 ರೂ.ಗಳ ನೋಟುಗಳನ್ನು ಎಸೆದಿದ್ದು, ಅದನ್ನು ಸಂಗ್ರಹಿಸಲು ಮನೆಯಕೆಳಗೆ ಅಪಾರ ಸಂಖ್ಯೆಯ ಜನರು …

Read More »

ಮಾರಕಾಸ್ತ್ರಗಳಿಂದಹಾಡಹಗಲೇಯುವಕನ ಕೊಚ್ಚಿ ಕೊಲೆ

ಹುಬ್ಬಳ್ಳಿ: ಯುವಕನೋರ್ವನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳ ಗುಂಪೊಂದು ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಸಂತೋಷ ಕಾಲೋನಿಯಲ್ಲಿ ಜನತೆಯೇ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಇಂದು ಆಟೋದಲ್ಲಿ ಬಂದಂತ ನಾಲ್ಕೈದು ದುಷ್ಕರ್ಮಿಗಳ ಗುಂಪೊಂದು ನಾಗರಾಜ ಚಲವಾದಿ ಎಂಬ ಯುವಕನ ಕಣ್ಣಿಗೆ ಕಾರದ ಪುಡಿಯನ್ನು ಎರಚಿದ್ದಾರೆ. ಈ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಇನ್ನೂ ನಾಗರಾಜ ಚಲವಾದಿ ಜೊತೆಗೆ ಇದ್ದಂತ ಸ್ನೇಹಿತರ …

Read More »

ರಾಜ್ಯದಲ್ಲಿ ಮುಂದುವರೆದ IAS V/S IPS ಸಮರ : ‘ರೋಹಿಣಿ ಸಿಂಧೂರಿ’ ವಿರುದ್ಧವೇ ಕೇಸ್ ಹಾಕ್ತೀನಿ ಎಂದ ಡಿ.ರೂಪ

ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಮುಂದುವರೆದಿದೆ. ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆಗೆ ರೂಪಾ ಪ್ರತಿಕ್ರಿಯೆ ನೀಡಿದ್ದು,, ನಾನು ಬಿಡಲ್ಲ ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.   ನಿಮ್ಮ ಬಣ್ಣ ಬಯಲಾಯಿತು ಎಂದು ಬೇಸರಗೊಂಡಿದ್ದೀರಾ..? ಹತಾಶೆ ಯಾರಿಗೆ ಆಗಿದ್ದು ನನಗಾ ನಿಮಗಾ..? ನಾನು ನಿಮ್ಮನ್ನು ಎಕ್ಸ್ ಪೋಸ್ ಮಾಡಿದ್ದೇನೆ …

Read More »

ಯಲಬುರ್ಗಾ: ವೇದಿಕೆ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಜಟಾಪಟಿ, ಹೊಯ್ ಕೈ

ಯಲಬುರ್ಗಾ (ಕೊಪ್ಪಳ ‌ಜಿಲ್ಲೆ): ಯಲಬುರ್ಗಾ ಪಟ್ಟಣದಲ್ಲಿ ಶನಿವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಅನಾವರಣ ಹಾಗೂ ಶಿಲಾ ಮಂಟಪ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಜಟಾಪಟಿ ನಡೆಯಿತು.   ಶಾಸಕ ಬೈರತಿ ಸುರೇಶ ಮಾತನಾಡುವಾಗ ಮುಂದಿನ ಸಿಎಂ ಸಿದ್ದರಾಮಯ್ಯ ಅಗಬೇಕು. ಯಲಬುರ್ಗಾ ಕ್ಷೇತ್ರದಲ್ಲಿ ರಾಯರಡ್ಡಿ ಅಧಿಕಾರಕ್ಕೆ ಬರಲು ನೀವೆಲ್ಲ ಆರ್ಶೀವಾದ ಮಾಡಬೇಕು. ಹೆಸರು ಬಳಸದೇ ಈಗಿನ ಶಾಸಕರು (ಹಾಲಪ್ಪ ಆಚಾರ್) ಎನಾದರೂ …

Read More »

ಮೂಡಲಗಿ: ವಿದ್ಯುತ್‌ ಇಲ್ಲದೆ ನೀರೆತ್ತುವ ವಿಧಾನ..!

ಮೂಡಲಗಿ: ವಿದ್ಯುತ್‌ ಇಲ್ಲದೇ ಬಾವಿ ಮತ್ತು ಬೋರ್‌ವೆಲ್‌ಗಳಿಂದ ನೀರೆತ್ತುವುದು ಸಾಧ್ಯವೇ? ಈ ಪ್ರಶ್ನೆಗೆ ಹೌದು ಎಂದು ಉತ್ತರಿಸುತ್ತಾರೆ ತಾಲ್ಲೂಕಿನ ಅವರಾದಿ ಗ್ರಾಮದ ಬಿ.ವಿ. ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಯ ಬಾಲ ವಿಜ್ಞಾನಿಗಳಾದ ಮಹೇಶ ಗುರ್ಲಾಪುರ ಮತ್ತು ವರುಣ ನಾಯ್ಕ.   ಕೃಷಿ ಭೂಮಿಗೆ ನೀರುಣಿಸಲು ರೈತರು ಸಾಕಷ್ಟು ಪರದಾಡುವಂತಾಗಿದೆ. ಬಾವಿ, ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಪ‍ಡೆದು ಹೈರಾಣಾಗಿದ್ದಾರೆ. ಒಂದೆಡೆ ಕೈಕೊಡುವ ವಿದ್ಯುತ್‌, ಇನ್ನೊಂದೆಡೆ ಹೊರೆಯಾಗುವ ಬಿಲ್‌. ಎರಡರ ಮಧ್ಯೆ ಸಿಕ್ಕು ನಲುಗಿದ್ದಾರೆ. …

Read More »