Breaking News

ರಾಷ್ಟ್ರೀಯ

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ. ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ …

Read More »

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

Read More »

ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ : ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಲ್ಲೆಗಳಲ್ಲಿ ಮೋರ್ಚಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೋ ವ್ಯಾನ್ ಪ್ರಚಾರ, ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನ, ರಥ ಯಾತ್ರೆಗಳಿಗೆ ಉಸ್ತುವಾರಿಗಳನ್ನು ನೀಮಕ ಮಾಡಿದೆ. ಯಾತ್ರೆ ಪ್ರಮುಖರಾಗಿ ಸಚಿವರ ಸಿ‌ಸಿ ಪಾಟೀಲ್, ಪಕ್ಷದ ಎಲ್ಲ ಮೋರ್ಚಾಗಳ ಜಿಲ್ಲಾ ಸಮಾವೇಶ ಸಂಚಾಲಕರಾಗಿ ಬಿ.ವೈ ವಿಜಯೇಂದ್ರ, ಫಲಾನುಭವಿಗಳ ಸಮ್ಮೇಳನದ ಸಂಚಾಲಕರಾಗಿ‌ …

Read More »

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ …

Read More »

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …

Read More »

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

  ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್‌ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …

Read More »

ರಸ್ತೆ ಕಾಮಗಾರಿ ವೇಳೆ ಹೊಂಡಕ್ಕೆ ಉರುಳಿದ ಟ್ರಕ್: ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ

ಪಣಜಿ: ರಸ್ತೆಯ ಪಕ್ಕದ ಹೊಂಡದಲ್ಲಿ ಚಕ್ರ ಸಿಲುಕಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿರುವ ಘಟಕೆ ಗೋವಾ ರಾಜಧಾನಿ ಪಣಜಿಯಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಕುಲೋ ಮಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ 4 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.   ಕಳೆದ ಐದಾರು ತಿಂಗಳಿಂದ ಈ ರಸ್ತೆಯ ಕಾಮಗಾರಿ ನಡೆಯುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಅಗೆಯಲಾಗಿದೆ. ಇಟ್ಟಿಗೆಗಳನ್ನು ಹೇರಿಕೊಂಡು ಬಂದ ಟಿಪ್ಪರ್ ರಸ್ತೆಯಲ್ಲಿ ಅಗೆದ ಹೊಂಡಕ್ಕೆ ಬಿದ್ದಿದೆ …

Read More »

ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆ?: ಪೇಜಾವರ ಶ್ರೀ

ಮದ್ದೂರು: ಬ್ರಾಹ್ಮಣರು ಯಾಕೆ ಮುಖ್ಯಮಂತ್ರಿಯಾಗಬಾರದು? ಅವರು ಭಾರತದ ಪ್ರಜೆಗಳಲ್ಲವೇ? ಸಂಖ್ಯಾ ಬಲ ಇಲ್ಲ. ಅಲ್ಪಸಂಖ್ಯಾಕರಾಗಿದ್ದಾರೆ. ಆದ್ದರಿಂದ ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.   ಪಟ್ಟಣದ ಐತಿಹಾಸಿಕ ಶ್ರೀಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದಲೂ ಬ್ರಾಹ್ಮಣರ ವಿರುದ್ಧ ಹೇಳಿಕೆಗಳು ಕೇಳಿ ಬರುತ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಹೆಚ್ಚಾಗಿ ಕೇಳಿ ಬರುತ್ತಿದ್ದು, ಬ್ರಾಹ್ಮಣರು …

Read More »

ಕನ್ನಡಿಗರ ಮೇಲೇಕೆ ಅಷ್ಟು ದ್ವೇಷ? ಸಿದ್ದರಾಮಯ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಈ ನಡುವೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ #ಆನ್ಸರ್‌ಮಾಡಿಮೋದಿ ಎಂಬ ಹ್ಯಾಷ್ ಟ್ಯಾಗ್ ನೀಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.   ಇದು ಚುನಾವಣಾ ಸಂದರ್ಭ ಆಗಿರುವುದರಿಂದ ನರೇಂದ್ರ ಮೋದಿ, ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಬರಗಾಲದ ಸಂದರ್ಭ ಮೋದಿ ರಾಜ್ಯದ ನೆರವಿಗೆ ಬರಲಿಲ್ಲ. ಆದರೆ, ಈಗ ಮತ ಕೇಳಲು ಬರುತ್ತಿದ್ದಾರೆ. ಈ ಬಾರಿಯ …

Read More »

ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್

ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …

Read More »