ಹುಬ್ಬಳ್ಳಿ: ಯುವಕರು ವೈಯಕ್ತಿಕ ಅಭಿವೃದ್ಧಿ ಜತೆಗೆ ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದರು. ಕಳೆದ ಎಂಟುವರೆ ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ, ಬದಲಾವಣೆ …
Read More »ಕಿತ್ತೂರು, ಕಲ್ಯಾಣ, ಕರಾವಳಿ ಮಂತ್ರ: ಸಾಂಪ್ರದಾಯಿಕ ಮತದಾರರತ್ತ ಬಿಜೆಪಿ ನೋಟ
ಮೂರೂ ಪಕ್ಷಗಳಿಗೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂಬ ಸ್ಥಿತಿ ಸದ್ಯ ಇಲ್ಲ. ಗುಪ್ತಚರ ವರದಿಯೂ ಇದನ್ನೇ ಹೇಳುತ್ತಿದೆ. ಹೀಗಾಗಿ ಫಲಿತಾಂಶ ಪ್ರಕಟವಾಗುವವರೆಗೆ ಮೂರೂ ಪಕ್ಷಗಳಿಗೆ ಪ್ರತೀ ಕಣವೂ ಚಿಂತೆಯೇ! ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕೇಸರಿ ಅಲೆ ಸೃಷ್ಟಿಸುವ ಲೆಕ್ಕಾಚಾರ ನಿರೀಕ್ಷಿತ ಫಲ ನೀಡುವ ಸಾಧ್ಯತೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲುವುದ ಕ್ಕಾಗಿ ಹಳೆಯ ಸೂತ್ರವನ್ನೇ ಮತ್ತಷ್ಟು ಬಲಪಡಿಸುವುದಕ್ಕೆ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ
ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …
Read More »ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು. ಕಲ್ಲೋಳಿ ಪಟ್ಟಣದ ನಾಗರೀಕರಿಗೆ …
Read More »ವಸತಿ ಯೋಜನೆಗೆ ನೀಡಿದ್ದ ₹ 300 ಕೋಟಿ ವಾಪಸ್
ಬೆಂಗಳೂರು: ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದಲ್ಲಿನ (ಎಸ್ಟಿ) ಅಲೆಮಾರಿ ಸಮುದಾಯಗಳ ಜನರ ವಸತಿ ಯೋಜನೆಗೆ ಮೀಸಲಿಟ್ಟಿದ್ದ ₹ 300 ಕೋಟಿ ಅನುದಾನವನ್ನು ಇತರ ವಸತಿ ಯೋಜನೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ಯೋಜನೆಯಡಿ 2021- 22ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹ 250 ಕೋಟಿಯನ್ನು ಈ ಹಿಂದೆಯೂ ಸರ್ಕಾರ ವಾಪಸ್ ಪಡೆದಿತ್ತು. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಆದ್ಯತೆ ಮೇರೆಗೆ ಮನೆ ನಿರ್ಮಿಸಿ ಕೊಡುವುದಾಗಿ 2022-23ನೇ …
Read More »ಆಪರೇಷನ್ ಹಸ್ತದತ್ತ ಕಾಂಗ್ರೆಸ್ ಚಿತ್ತ: ಸಮರ್ಥರಿಲ್ಲದ ಕಡೆ ತೀವ್ರ ಹುಡುಕಾಟ
ಆಪರೇಷನ್ ಹಸ್ತದತ್ತ ಕಾಂಗ್ರೆಸ್ ಚಿತ್ತ: ಸಮರ್ಥರಿಲ್ಲದ ಕಡೆ ತೀವ್ರ ಹುಡುಕಾಟ ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಎದುರಾಳಿಯ ಅಸಮಾಧಾನಿತರಿಗೆ ಬಲೆ ಬೀಸಿದ್ದು, ಎರಡು ಲೆಕ್ಕಾಚಾರದಲ್ಲಿ ಎದುರಾಳಿ ಟಿಕೆಟ್ ಆಕಾಂಗಳನ್ನು ಸೆಳೆಯುವ ಕಾರ್ಯಕ್ಕೆ ಪದ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಚುನಾವಣೆ ಕಾವು ಹೆಚ್ಚಾದ ವೇಳೆ ಯಾವ ಪಕ್ಕೆ ಹೆಚ್ಚೆಚ್ಚು ಮಂದಿ ಸೇರ್ಪಡೆಯಾಗುತ್ತಾರೋ ಆ ಪದ ಪರ ಟ್ರೆಂಡ್ ಸೃಷ್ಟಿಯಾಗುತ್ತಿದೆ ಎಂಬ ರಾಜಕೀಯ ವಾದವೊಂದಿದೆ. ಇದಕ್ಕೆ ಪೂರಕವಾಗಿ ಹೆಚ್ಚು ಮಂದಿಯನ್ನು ಸೇರಿಸಿಕೊಳ್ಳಲು ಪಗಳು …
Read More »ಕಾಂತಾರದ ಬುಲ್ಲಾಗೆ ಶಾಕ್! ‘ಶಬಾಷ್ ಬಡ್ಡಿ ಮಗನೇ’ ನಿರ್ಮಾಪಕ ಅಂದರ್.
ಬೆಂಗಳೂರು: ಮೊದಲ ಬಾರಿಗೆ ನಾಯಕ ನಟನಾಗಿ ನಟಿಸುತ್ತಿರುವ ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿಗೆ ದೊಡ್ಡ ಶಾಕ್ ಆಗಿದ್ದು ‘ಶಬಾಷ್ ಬಡಡಿ ಮಗನೇ’ ಚಿತ್ರದ ನಿರ್ಮಾಪಕ ಅರೆಸ್ಟ್ ಆಗಿದ್ದಾರೆ. ನಿರ್ಮಾಪಕ ಅರೆಸ್ಟ್ ಆಗುತ್ತಿದ್ದಂತೆಯೇ ಶಬಾಷ್ ಬಡ್ಡಿ ಮಗನೇ ಸಿನಿಮಾ ನಿಂತು ಹೋಗಿದೆ. ಕಳೆದ ವರ್ಷ ಅಕ್ಟೋಬರ್ 2022 ರ ದಸರಾ ವೇಳೆಗೆ ಮುಹೂರ್ತ ಇಟ್ಟು ಶುರು ಮಾಡಿದ್ದ ಶಬಾಷ್ ಬಡ್ಡಿ ಮಗನೇ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ಅಭಿನಸುತ್ತಿರುವ ಮೊದಲ ಸಿನಿಮಾ …
Read More »ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಶಾಸಕ ಯತ್ನಾಳ್: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ
ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ ನನಗೆ ಪ್ರಶ್ನೆ ಕೇಳಬೇಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಯತ್ನಾಳ್ ಸೈಲೆಂಟ್ ಆಗಿದ್ದಾರೆ. ಯಡಿಯೂರಪ್ಪ ಬಗ್ಗೆ ನನಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪ ಹಿರಿಯರಿದ್ದಾರೆ ಬೈಯ್ಯೋದು ಬೇಡ ಅಂದಿದ್ದಾರೆ. ಇನ್ಮುಂದೆ ಬಿಎಸ್ವೈ …
Read More »ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಹಾವಳಿಗೆ ಬ್ರೇಕ್,ಕಾವೇರಿ 2.0: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಪಾಸ್ಪೋರ್ಟ್ ಮಾದರಿ ಸೇವೆ
ಸಬ್ ರಿಜಿಸ್ಟ್ರಾರ್ ಕಚೇರಿಗಳ ಸೇವೆಗೆ ವೇಗ, ಲಂಚದ ಆರೋಪದಿಂದ ಮುಕ್ತಿ, ದಲ್ಲಾಳಿಗಳ ಹಾವಳಿಗೆ ಬ್ರೇಕ್ ಹಾಕಲು ಕಾವೇರಿ 2.0 ತಂತ್ರಾಂಶ ಬಳಕೆಗೆ ಬರಲಿದೆ. ಪಾಸ್ಪೋರ್ಟ್ ಮಾದರಿ ಸೇವೆ ಒದಗಿಸಲು ಉಪ ನೋಂದಣಿ ಕಚೇರಿಗಳಲ್ಲಿ ಹೊಸ ಸ್ಟ್ಾವೇರ್ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ 260 ಸಬ್ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ದಿನಕ್ಕೆ ಅಂದಾಜು 10 ಸಾವಿರ ದಾಖಲೆ ಪತ್ರಗಳ ನೋಂದಣಿ, ದೃಢೀಕರಣ ಪತ್ರಗಳ ಸೇವೆ ಒದಗಿಸುತ್ತಿವೆ. ಸರ್ಕಾರದ ಬೊಕ್ಕಸ …
Read More »