Breaking News

ರಾಷ್ಟ್ರೀಯ

ಅಥಣಿಯ ಸಿಂಗಂ ಎಂದೇ ಖ್ಯಾತಿ ಹೊಂದಿರುವ ಬಸವರಾಜ ರಾಜಕಾರಣದ ಅಖಾಡಕ್ಕೆ ಎಂಟ್ರಿ

ಬೆಳಗಾವಿ: ಕುಡಚಿ ಶಾಸಕ ಪಿ.ರಾಜೀವ್ ಮಾದರಿಯಲ್ಲೇ ಅಥಣಿ ಮತಕ್ಷೇತ್ರಕ್ಕೆ ಮತ್ತೋರ್ವ ಪೋಲಿಸ್ ಅಧಿಕಾರಿ ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯಾರಂತೀರಾ ಇಲ್ಲಿದೆ ನೋಡಿ ಡೀಟೇಲ್ಸ್. ಅಥಣಿಯಲ್ಲಿ ಪಿಎಸ್ ಐ(PSI) ಆಗಿದ್ದಾಗ ಖಡಕ್ ಪೊಲೀಸ್ ಅಧಿಕಾರಿ ಎಂದೇ ಗುರಿತಿಸಿಕೊಂಡಿದ್ದ ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬೀಸನಕೊಪ್ಪ ಈಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.   ಈ ಹಿಂದೆಯೇ ಬಸವರಾಜ ತಮ್ಮ ಪೊಲೀಸ್ …

Read More »

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ

ಬೆಳಗಾವಿ: ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.   ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು …

Read More »

ಬಿಸಿಯನ್ನು ತಾಳಿಕೊಳ್ಳಬಲ್ಲ ಗೋಧಿ ತಳಿ ಅಭಿವೃದ್ಧಿ: ಐಸಿಎಆರ್‌ನ ಹೊಸ ಸಂಶೋಧನೆ

ನವದೆಹಲಿ: ಬಿಸಿಯನ್ನೂ ತಾಳಿಕೊಳ್ಳಲು ಸಾಧ್ಯವಿರುವ ಗೋಧಿ ತಳಿಯನ್ನು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು(ಐಸಿಎಆರ್‌) ಅಭಿವೃದ್ಧಿಪಡಿಸಿದೆ. ಬೇಸಿಗೆ ಸಮೀಪಿಸುತ್ತಿದೆ. ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಗೋಧಿ ಬೆಳೆಯುವ ಪ್ರದೇಶಗಳಲ್ಲಿ ತಾಪಮಾನ ಸರಾಸರಿ 3-5 ಸೆಲಿÏಯಸ್‌ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಗೋಧಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಐಸಿಎಆರ್‌ ವಿಜ್ಞಾನಿಗಳು ಬಿಸಿಯನ್ನೂ ತಾಳಿಕೊಳ್ಳುವ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಜನವರಿಯಲ್ಲಿ ಏಕದಳ ಧಾನ್ಯಗಳ ಕೊರತೆ ದಾಖಲೆಯ ಶೇ. …

Read More »

ಯುವತಿಯ ಸೀಟಿನ ಮೇಲೆ ಸಹ ಪ್ರಯಾಣಿಕನಿಂದ ಮೂತ್ರ ವಿಸರ್ಜನೆ

ಹುಬ್ಬಳ್ಳಿ: ಮಹಿಳಾ ಪ್ರಯಾಣಿಕಳ ಸೀಟಿನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವಿಜಯಪುರ ಮತ್ತು ಮಂಗಳೂರು ನಡುವೆ ಸಂಚರಿಸುವ ನಾನ್ ಎಸಿ ಸ್ಲೀಪರ್ ಬಸ್​ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ಕಿರೇಸೂರ್ ಡಾಬಾ ಬಳಿ ಮಂಗಳೂರು-2ನೇ ಘಟಕಕ್ಕೆ‌ ಸೇರಿದ್ದ ನಾನ್ ಎಸಿ ಸ್ಲೀಪರ್ ಬಸ್​ನಲ್ಲಿ ನಡೆದಿದೆ. ಪ್ರಯಾಣಿಕರ ಊಟ, ತಿಂಡಿಗಾಗಿ ಡಾಬಾ ಬಳಿ ಬಸ್​ ನಿಲ್ಲಿಸಿದಾಗ ಎಲ್ಲ ಪ್ರಯಾಣಿಕರು ಕೆಳಗೆ ಇಳಿದಿದ್ದರು. ಈ ವೇಳೆ 30 ವರ್ಷದ ವ್ಯಕ್ತಿ ಮೂತ್ರ …

Read More »

ಹ್ಯಾಪಿ ಎಂಡಿಂಗ್ʼ ಬೇಕು ಅಂತ ಯುವತಿ ಮೇಲೆ ʼಅತ್ಯಾಚಾʼರವೆಸಗಿದ ಕಾಮುಕ..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್‌ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ‌ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ‌ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟೆಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.‌ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ.   ಮಸಾಜ್ ಪಾರ್ಲರ್‌ನಲ್ಲಿ …

Read More »

ಭಾರತದಲ್ಲೂ ಶೀಘ್ರದಲ್ಲೇ ಭಾರಿ ಭೂಕಂಪ ಸಾಧ್ಯತೆ!; ತಜ್ಞರ ಎಚ್ಚರಿಕೆ

ನವದೆಹಲಿ: ಕಳೆದ ಎರಡು ಮೂರು ವಾರಗಳಲ್ಲಿ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಭೀಕರ ಸರಣಿ ಭೂಕಂಪದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಭಾರಿ ಆಸ್ತಿ-ಪಾಸ್ತಿ ಹಾನಿಗೀಡಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಭಾರತದಲ್ಲೂ ಸದ್ಯದಲ್ಲೇ ಭಾರಿ ಭೂಕಂಪ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ನ್ಯಾಷನಲ್​ ಜಿಯೋಫಿಸಿಕಲ್ ರಿಸರ್ಚ್​ ಇನ್​ಸ್ಟಿಟ್ಯೂಟ್​(ಎನ್​ಜಿಆರ್​​ಐ) ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಹಿಮಾಲಯ ಭಾಗದಲ್ಲಿ ಭೂಕಂಪ ಆಗುವ ಸಾಧ್ಯತೆಗಳಿದ್ದು, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ …

Read More »

ದೇಶದಲ್ಲಿ ಭೂಕಂಪನ , ಜಲ ಪ್ರಳಯ ಸಂಭವಿಸುತ್ತೆ’ : ಬಬಲಾದಿ ಸದಾಶಿವ ಮಠದ ಸ್ವಾಮೀಜಿ ಭವಿಷ್ಯ

ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2023 ರ ಕಾಲಜ್ಞಾನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಭೂಕಂಪನ ಹಾಗೂ ಜಲಪ್ರಳಯ ಉಂಟಾಗಲಿದೆ ಎಂದು ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಶ್ರೀ ಸಿದ್ಧರಾಮಯ್ಯ ಹೊಳಿಮಠ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಭೂಮಿ ಕುಪ್ಪಳಿಸಲಿದೆ ಎಂದು ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಇದೀಗ ಭವಿಷ್ಯ ನುಡಿದಿದ್ದಾರೆ. ಸಜ್ಜನರು ಕೂಡ ದುರ್ಜನರಾಗುತ್ತಾರೆ, ಹಿಂಗಾರು ಮುಂಗಾರು ಮಳೆ ಉತ್ತಮವಾಗಲಿದೆ.ನಮ್ಮ ನಮ್ಮಲ್ಲಿ …

Read More »

2024ರ ಲೋಕಸಭೆ ಚುನಾವಣೆ: ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ- ಖರ್ಗೆ

ಕೊಹಿಮಾ: ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರಂತಹ ನೂರು ಮಂದಿ ಬಂದರೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಚುನಾವಣೆ ರ್‍ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ದೇಶವನ್ನು ಉತ್ತಮವಾಗಿ ಮುನ್ನಡೆಸುವ ವ್ಯಕ್ತಿ ತಾನೊಬ್ಬನೇ, ಬೇರೆ ಯಾರು ಇಲ್ಲ ಎಂದುಕೊಂಡಿದ್ದಾರೆ. ನಿಮ್ಮ ಈ ಎಲ್ಲಾ ನಂಬಿಕೆಗಳು ಮುಂದಿನ ಚುನಾವಣೆಯಲ್ಲಿ ಹುಸಿಯಾಗಲಿವೆ ಎಂದರು. ನೀವು ಸರ್ವಾಧಿಕಾರಿ ಅಲ್ಲ, ಜನರಿಂದ ಆಯ್ಕೆಯಾದ ನಿಮಗೆ …

Read More »

ಬಿಜೆಪಿಗೆ ಸಿದ್ದಾಂತವಿಲ್ಲ, ಜೆ.ಪಿ.ನಡ್ಡಾಗೆ ರಾಜಕೀಯ ಜ್ಞಾನವೂ ಇಲ್ಲ: ಸಿದ್ದರಾಮಯ್ಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟಿಲ್‌ಗೆ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ ಈಗ ಅರ್ಥವಾಗುತ್ತಿದೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.   ‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಇಲ್ಲಿನ ಖಾಸಗಿ ಹೆಲಿಪ್ಯಾಡ್‌ನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಬಿಜೆಪಿಗೆ ಸಿದ್ದಾಂತ …

Read More »

ಮಾಂಸದೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ.ರವಿ,

ಭಟ್ಕಳ: ಫೆ.19ರಂದು ಪಟ್ಟಣಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಮನೆಯಲ್ಲಿ ಮಾಂಸದೂಟ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಭೇಟಿ ನೀಡಿ ನಾಗದೇವರ ದರ್ಶನ ಪಡೆದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.   ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ದರ್ಶನ ಮಾಡಿರುವ ದೃಶ್ಯ ರಾಜ್ಯಾದ್ಯಂತ ವ್ಯಾಪಕ …

Read More »