15 Year Old Vehicle Registration: ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು.ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ …
Read More »ಕರ್ನಾಟಕ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ: ಸಮೀಕ್ಷೆ ಹೇಳಿದ್ದೇನು? ಗೆಲುವು ಯಾರಿಗೆ? ಪ್ರತಿ ಪ್ರದೇಶದ ಅಂಕಿಅಂಶ, ಮಾಹಿತಿ
ಬೆಂಗಳೂರು, ಜನವರಿ 21: ಕರ್ನಾಟಕ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಉಳಿದಿದೆ. ಮತದಾರರನ್ನು ಸೆಳೆಯುವಲ್ಲಿ ಮೂರು ಪಕ್ಷಗಳು ಹಲವಾರು ಕಸರತ್ತು ನಡೆಸಿವೆ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆ ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತವಾಗಿದೆ. ಕಾಂಗ್ರೆಸ್ ಪಕ್ಷವು ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡಿದೆ. ಈ ಬಾರಿಯ ಚುನಾವಣೆ ಮೂರು ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಲಿದೆ. ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ. ಇತ್ತ ಕಾಂಗ್ರೆಸ್ನಿಂದಲೂ ಪ್ರಿಯಾಂಕಾ ಗಾಂಧಿ …
Read More »ಸಂಚಲನ ಉಂಟು ಮಾಡಿದ ಪಿಎಸ್ಐ ಪರೀಕ್ಷಾ ಅಕ್ರಮ ಕಿಂಗ್ ಪಿನ್ ಆರ್.ಡಿ.ಪಾಟೀಲ್ ವಿಡಿಯೋ!
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಗುರುವಾರ ರಾತ್ರಿ ಮನೆಯಿಂದ ಪರಾರಿಯಾದ ಬೆನ್ನಲ್ಲೇ ಅಜ್ಞಾತ ಸ್ಥಳದಿಂದ ವಿಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. ಜನ ಬಯಸಿದರೆ 2000 23ರ ಚುನಾವಣೆಯಲ್ಲಿ ತಾವು ಕಣಕ್ಕಿಳಿಯಲು ತಯಾರಾಗಿದ್ದೇನೆ ಎನ್ನುವ ಸಂದೇಶವನ್ನು ರವಾನೆ ಮಾಡುವ ಮೂಲಕ ಅಫ್ಜಲ್ಪುರ ವಿಧಾನಸಭಾ ಕ್ಷೇತ್ರವಲ್ಲದೆ ರಾಜ್ಯದಲ್ಲಿ ಹೊಸ ಸಂಚಲನ ಉಂಟು ಮಾಡಿದ್ದಾರೆ. ವಿಡಿಯೋದಲ್ಲಿ ತಮ್ಮ ಅಭಿಮಾನಿ ಕುಲಕ್ಕೆ ನಮಸ್ಕಾರ ಹೇಳಿರುವ ರುದ್ರಗೌಡ ಪಾಟೀಲ, ‘ರಾಜಕೀಯ ಕುತಂತ್ರ ಮಾಡಿ …
Read More »18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ
ಸೂರತ್: ಇತ್ತೀಚೆಗೆ ಜರುಗಿದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 …
Read More »ಈ ಬಾರಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರುವುದು ನಿಶ್ಚಿತ.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿಕೆ ಬರುವ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸೋಲುವ ಭೀತಿ ಇದೆ. ಸೋಲುವ ಭೀತಿಯಿಂದ ಕಾಂಗ್ರೆಸ್ ಶಾಸಕಿ ಮತದಾರರಿಗೆ ಆಮಿಷ ತೋರಿಸುತ್ತಿದ್ದಾರೆ. ಚುನಾವಣೆ ಬಂದಾಗ ಕ್ಷೇತ್ರದ ಜನರಿಗೆ ಆಕಾಂಕ್ಷಿಗಳು ಆಮಿಷ ತೋರಿಸುವುದು ಸ್ವಾಭಾವಿಕ. ಇದು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಜೋರಾಗಿದೆ. ಈ ಬೆಳವಣಿಗೆ ಸರಿಯಲ್ಲ, ಯಾವ ಪಕ್ಷದವರು ಇಂಥ ಕೆಲಸ ಮಾಡಬಾರದು. ಅಭಿವೃದ್ಧಿ ಮಾಡಿದ್ದರೆ, ಉಡುಗೊರೆ ಕೊಡುವ ಅವಶ್ಯಕತೆ ಏನಿದೆ ಎಂದು …
Read More »ಆಸ್ತಿ ವಿವಾದ: ಅಣ್ಣನಿಂದ ತಮ್ಮನ ಕೊಲೆ
ಖಾನಾಪುರ: ಹಲವು ವರ್ಷಗಳಿಂದ ಸಹೋದರರ ನಡುವೆ ಇದ್ದ ಆಸ್ತಿ ವಿವಾದ ತಾಲ್ಲೂಕಿನ ಬೇಕವಾಡ ಗ್ರಾಮದ ಬಳಿ ಗುರುವಾರ ಕೊಲೆಯಲ್ಲಿ ಅಂತ್ಯಗೊಂಡಿದೆ. ಯಲ್ಲಪ್ಪ ಶಾಂತಾರಾಮ ಗುರವ (36) ಮೃತರು. ಇವರ ಅಣ್ಣ ರಾಜು ಶಾಂತಾರಾಮ ಗುರವ (40) ಅವರು ಕೊಲೆ ಆರೋಪಿ. ಇವರಿಬ್ಬರ ನಡುವೆ ಪಿತ್ರಾರ್ಜಿತ ಆಸ್ತಿಗಾಗಿ ಮನಸ್ತಾಪವಿತ್ತು. ಗುರುವಾರ ಇದೇ ವಿಷಯಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಮಿಲಾಯಿಸಿದ್ದರು. ಇಬ್ಬರೂ ಗಾಯಗೊಂಡಿದ್ದರು. ರಾಜು ಅವರು ಬೀಸಿದ …
Read More »ಇಂದು ನಡೆಯಲಿದೆ ಬಿಜೆಪಿ ನಾಯಕರ ಹೈ ವೋಲ್ಟೇಜ್ ಮೀಟಿಂಗ್!
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣೆ ಗೆಲ್ಲಲು ಬಿಜೆಪಿ ಮಹಾತಂತ್ರ ರಚಿಸುತ್ತಿದ್ದು ದೆಹಲಿಯಲ್ಲಿ ಸಭೆ ನಂತರ ರಾಜ್ಯದಲ್ಲೂ ಮಹತ್ವಕಾರಿ ಸಭೆ ನಡೆಯಲಿದೆ. ಕಾರ್ಯಕಾರಿಣಿಯಲ್ಲಿ ರಾಷ್ಟ್ರೀಯ ನಾಯಕರು ಸೂಚಿಸಿರುವ ಕಾರ್ಯತಂತ್ರಗಳು, ಕೊಟ್ಟ ಕಾರ್ಯಗಳ ಅನುಷ್ಠಾನ ಸಂಬಂಧ ಸಭೆ ನಡೆಯಲಿದ್ದು ಇಂದು ರಾಜ್ಯ ನಾಯಕರ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಆ ತಂತ್ರಗಳನ್ನು ಇಲ್ಲಿ ಜಾರಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ …
Read More »ಪ್ರಧಾನಿ ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ : ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮೋದಿಯವರು ರಾಜ್ಯದ ಕಡೆ ಮುಖ ಮಾಡುವ ವೇಳೆಗೆ ಬಿಜೆಪಿಯ ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳುಗಳ ಉತ್ಪಾದನೆಯಲ್ಲಿ ಬಿರುಸಾಗಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ದೇಶದ ಆರ್ಥಿಕತೆ ಕುಸಿದಿರುವುದು, ಹಣದುಬ್ಬರ …
Read More »5,000 ರೂ. ವೃದ್ಯಾಪ್ಯ ವೇತನ! ಪಂಚರತ್ನ ಯಾತ್ರೆ ಪುನಾರಂಭ
ಇಂಡಿ: ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಜೆಡಿಎಸ್ ಅಧಿಕಾರಕ್ಕೆ ಬಂದರೆ ವೃದ್ಧರಿಗೆ ಪ್ರತೀ ತಿಂಗಳು 5 ಸಾವಿರ ರೂ. ಮಾಸಾಶನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅಧಿಕಾರಕ್ಕೆ ಬಂದ 24 ತಾಸುಗಳಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದೂ ಪ್ರಕ ಟಿಸಿದ್ದಾರೆ. ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆ ಪುನಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …
Read More »3 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೆಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ತ್ರಿಪುರಾದಲ್ಲಿ ಫೆಬ್ರವರಿ 16ರಂದು ಚುನಾವಣೆ ನಡೆಯಲಿದ್ದು, ಎಲ್ಲಾ 60 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು. ಮೆಘಾಲಯ ಹಾಗೂ ನಾಗಾಲ್ಯಾಂಡ್ ಎರಡೂ ರಾಜ್ಯಗಳಲ್ಲಿಯೂ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 2ರಂದು ಪ್ರಕಟಗೊಳ್ಳಲಿದೆ ಎಂದು …
Read More »