Breaking News

ರಾಷ್ಟ್ರೀಯ

ಡಿಬಾಸ್‌ ʼಕ್ರಾಂತಿʼ ಅಬ್ಬರಕ್ಕೆ ಯೂಟ್ಯೂಬ್‌ ಧೂಳಿಪಟ…!

ಇಷ್ಟು ದಿನ ಹಬ್ಬ ಮಾಡಲು ಕಾಯುತ್ತಿದ್ದ ಡಿಬಾಸ್‌ ಅಭಿಮಾನಿಗಳಿಗೆ ಇಂದು ನಿಜವಾಗಿಯೂ ಸ್ಪೆಷಲ್‌ ದಿನವಾಗಿದೆ. ಸಾಕಷ್ಟು ವಾದ ವಿವಾದಗಳು, ಅವಮಾನಗಳ ಅನುಭವದ ನಡುವೆ ಬಿಡುಗಡೆಯಾದ ದಚ್ಚು ಕ್ರಾಂತಿ ಟ್ರೇಲರ್‌ ಯೂಟ್ಯೂಬ್‌ನಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ. ಅಲ್ಲದೆ, ರಿಲೀಸ್‌ ಆದ ಕೆಲವೇ ಕ್ಷಣಗಳಲ್ಲಿ ಯೂಟ್ಯೂಬ್‌ನಲ್ಲಿ ಬರ್ಜರಿ ವೀಕ್ಷಣೆ ಪಡೆಯುತ್ತಿದೆ. ಬಿಡುಗಡೆಯಾದ ಒಂದು ಗಂಟೆಯಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ನೋಡುತ್ತಿದ್ದಾರೆ. ಹೌದು.. ಕ್ರಾಂತಿ ಹಬ್ಬ ಶುರುವಾಗಿದೆ. ದಾಸನ ಅಭಿಮಾನಿಗಳ ಸಂತೋಷಕ್ಕೆ …

Read More »

ಒಂದಲ್ಲ ಎರಡಲ್ಲ 4 ಮದ್ವೆಯಾಗಿರುವ ಸ್ಯಾಂಟ್ರೋ ರವಿ! ಈತನ ಹಿಂದೆ ಹೋದ ಮಂಡ್ಯ ಯುವತಿ ಇಂದಿಗೂ ನಿಗೂಢ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಬಗೆದಷ್ಟು ಮಾಹಿತಿಗಳು ಬೆಳಕಿಗೆ ಬರುತ್ತಲೇ ಇದೆ. ಕಳ್ಳತನ, ವರ್ಗಾವಣೆ ದಂಧೆ ಹಾಗೂ ವೇಶ್ಯಾವಾಟಿಕೆ ದಂಧೆ ಹೊರತು ಪಡಿಸಿ ಇದೀಗ ಸ್ಯಾಂಟ್ರೋ ರವಿಯ ವೈಯಕ್ತಿಕ ಮಾಹಿತಿಗೆ ಬಯಲಿಗೆ ಬಂದಿದೆ.   ಸ್ಯಾಂಟ್ರೋ ರವಿಗೆ ಎರಡಲ್ಲ ನಾಲ್ಕು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 2000ನೇ ಇಸವಿಯಲ್ಲಿ ಮಂಡ್ಯದ ರೂಪ ಎನ್ನುವ ಯುವತಿಯನ್ನು ರವಿ ಪ್ರೀತಿಸಿದ್ದ. ರೂಪ ಪಿಯುಸಿ ಓದುತ್ತಿದ್ದಳು. ಬಡವರ ಮನೆಯ …

Read More »

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ :ಬೊಮ್ಮಾಯಿ

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿತ್ರದುರ್ಗದಲ್ಲಿ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತ ಚರ್ಚೆ ಆಗಿದೆ ಎಂದರು.   ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ …

Read More »

ಸಿಡಿ ಬಿಡುಗಡೆ ಮಾಡಲಿ,ಪ್ರದರ್ಶನ ಮಾಡಿಸುತ್ತೇನೆ: ಮುನಿರತ್ನ

ಬೆಂಗಳೂರು: ಸಿಡಿ ಇದ್ದರೆ ಬಿಡುಗಡೆ ಮಾಡಲಿ. ನಾನೇ 70 ಎಂಎಂ ಸ್ಕ್ರೀನ್‌ ಹಾಕಿ ವ್ಯವಸ್ಥೆ ಮಾಡಿಸುತ್ತೇನೆಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು 12 ಜನ ಜತೆಯಲ್ಲೇ ಇದ್ದೆವು. ಕುಮಾರಸ್ವಾಮಿ ನಿರ್ಮಾಪಕರು, ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.   ಕುಮಾರಸ್ವಾಮಿ ಖಾಲಿ ಬುಟ್ಟಿ ಇಟ್ಟುಕೊಂಡು ಇರುತ್ತಾರೆ. ಹಾವಿದೆ, ಹಾವಿದೆ ಎನ್ನುತ್ತಾರೆ. ಅದರಲ್ಲಿ ಹಾವಲ್ಲ, ಹಾವು ರಾಣಿ ಕೂಡ ಇಲ್ಲ. ಆ ಬುಟ್ಟಿ ತೆಗೆದು ಬಿಡಿ, …

Read More »

ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್‌.ಅಂಬೇಡ್ಕರ್‌ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್‌ ಹೇಳಿದರು.   ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್‌.ಅಂಬೇಡ್ಕರ್‌ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಉಗ್ರನಿಂದ ಬಾಂಬ್‌ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ (Bomb Threat) ಮಾಡುವುದಾಗಿ ಬೆದರಿಸಿದ್ದಾನೆ ಎಂದು ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಮಾಹಿತಿ ನೀಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 8137885416 ನಂಬರ್‌ನಿಂದ ಸುನೀಲ್‌ ಕುಮಾರ್‌ ಎಂಬಾತ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ (ಪೊಲೀಸ್‌ ಸಹಾಯವಾಣಿ-೧೧೨) ಫೋನ್‌ ಮಾಡಿದ್ದ. ನಂತರ ಆತನನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದಾಗ ಆತ ಮೊಬೈಲ್ ಸ್ವಿಚ್‌ ಆಫ್‌ …

Read More »

ಮತ್ತೆ ಸ್ಯಾಟಲೈಟ್‌ ಫೋನ್‌ ಸದ್ದು: ಕರ್ನಾಟಕ-ಕೇರಳ ಗಡಿಯಲ್ಲಿ ಸಿಗ್ನಲ್‌ ಪತ್ತೆ

ಮಂಗಳೂರು (ಜ.07): ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಹಾಗೂ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್‌ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದ ಬೆನ್ನಲ್ಲೇ ರಾಜ್ಯದ ಗಡಿ ಭಾಗದಲ್ಲಿ ಗುರುವಾರ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಪತ್ತೆಯಾಗಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು, ಪಾಣಾಜೆ ಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಆಗಿರುವುದು ಪತ್ತೆಯಾಗಿದೆ. ಕೇಂದ್ರ ಗುಪ್ತಚರ ಇಲಾಖೆಯು ಸ್ಯಾಟಲೈಟ್‌ …

Read More »

ಕ್ಲೀನ್ ಚಿಟ್ ಸಿಕ್ಕ ನಂತರ ಸಾಕ್ಷ್ಯ ಒದಗಿಸಿದ್ದರ ಹಿಂದೆ ಷಡ್ಯಂತ್ರ ಅಡಗಿದೆ: ಕೆಎಸ್ ಈಶ್ವರಪ್ಪ ಅನುಮಾನ

ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು‌. …

Read More »

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ

ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …

Read More »