ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …
Read More »ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದಾರೆ.: ಮಹೇಶ್ ಕುಮಟಹಳ್ಳಿ
ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಆ ಭರವಸೆ ಈಡೇರಿಸುತ್ತಾರೆಂದು ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಅದನ್ನು ಈಡೇರಿಸುತ್ತಾರೆ. ತಾನೂ ಕೂಡ ಸುಮ್ಮನೆ ಕುಳಿತಿಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ …
Read More »ಚುನಾವಣೆ ಸಮೀಪದ ಬೆನ್ನಲ್ಲೇ ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ …
Read More »6 ಖಾಸಗಿ ವಿವಿ ಸ್ಥಾಪನೆ ಯತ್ನಕ್ಕೆ ಹಿನ್ನಡೆ
ಸುವರ್ಣ ವಿಧಾನಸೌಧ: ನೂತನವಾಗಿ 6 ಖಾಸಗಿ ವಿಶ್ವವಿದ್ಯಾಲಯ ರಚನೆಗೆ ತರಾತುರಿಯಲ್ಲಿ ಹೊರಟಿದ್ದ ಸರಕಾರಕ್ಕೆ ಕಲಾಪದಲ್ಲಿ ಸ್ವಪಕ್ಷೀಯ ಶಾಸಕರಿಂದಲೇ ಬಲವಾದ ವಿರೋಧ ವ್ಯಕ್ತವಾಯಿತು. ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣ ಇರುವುದಿಲ್ಲ, ಹಾಗಿರುವಾಗ ವಿಧೇಯಕದಲ್ಲಿರುವ ಅಂಶಗಳನ್ನು ಸರಿಯಾಗಿ ವಿಶ್ಲೇಷಣೆ ಮಾಡದೆ, ಆ ಬಗ್ಗೆ ಚರ್ಚೆಯನ್ನೂ ಮಾಡದೆ ಅನುಮೋದಿಸುವುದು ಸದನದ ಗೌರವಕ್ಕೆ ಅಪಚಾರವಾದಂತೆ ಎಂದು ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಧೇಯಕಗಳನ್ನು ಹಿಂಪಡೆಯಬೇಕಾಗಿ ಬಂತು. ವಿಧಾನಸಭೆಯಲ್ಲಿ ಗುರುವಾರ ಮಧ್ಯಾಹ್ನ ಸದಸ್ಯರ …
Read More »ಮೀಸಲಾತಿ ಕೂಗು; ಸರಕಾರದ ಹೊಸ ತಂತ್ರ: ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ
ಬೆಳಗಾವಿ: ಕರ್ನಾಟಕದ ಪ್ರಬಲ ಸಮುದಾಯದಗಳಾಗಿರುವ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎರಡು ಪ್ರತ್ಯೇಕ ಕೆಟಗರಿಗಳನ್ನು ಗುರುವಾರ (ಡಿ 29) ಅಸ್ತಿತ್ವಕ್ಕೆ ತಂದಿದೆ. 3ಎನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ವರ್ಗ ಹಾಗೂ 3ಬಿಯಲ್ಲಿದ್ದ ಲಿಂಗಾಯತರಿಗೆ 2ಡಿ ಎಂಬ ಮೀಸಲಾತಿ ವರ್ಗ ರಚಿಸಲು ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಚುನಾವಣೆ ಸಮೀಪದಲ್ಲೇ ಇರುವ ವೇಳೆ ನಿರ್ಣಾಯಕ ಪ್ರಬಲ ಸಮುದಾಯದ 2 …
Read More »ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ಡಿ.30 ರಂದು ನಿಧನರಾದರು. 2 ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾಋಎ ಎಂದು ವರದಿಯಾಗಿದೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು ತಮ್ಮ 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನೆಗೆ ಭೇಟಿ ನೀಡಿ ಶುಭಾಶಯ ತಿಳಿಸಿ, ಆಶೀರ್ವಾದ …
Read More »ರಾಮ ಮಂದಿರವಾದರೂ ಕಟ್ಟಲಿ, ಅಶ್ವತ್ಥನಾರಾಯಣ ಮಂದಿರವಾದರೂ ಕಟ್ಟಲಿ: ಡಿಕೆ ಶಿ
ಬೆಳಗಾವಿ: ‘ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ’ ಎಂಬ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ‘ರಾಮಮಂದಿರ ಜೀರ್ಣೋದ್ಧಾರಕ್ಕೆ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸುತ್ತೇವೆ. ಹಿಂದೂ ಧಾರ್ಮಿಕ ಕೇಂದ್ರವಾನ್ನಾಗಿ ಮಾಡುತ್ತೇವೆ’ ಎಂದು ಅಶ್ವತ್ಥನಾರಾಯಣ ಹೇಳಿದ್ದರು. ಇದಕ್ಕೆ …
Read More »ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್ ವಾರ್ನಿಂಗ್ ರವಾನೆ..!
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಪುನೀತ್ ರಾಜಕುಮಾರ್ಅವರ ಕುರಿತು ಇಲ್ಲ ಸಲ್ಲದ ಆರೋಪಗಳು ಹಾಗೂ ಅವಹೇಳನಕಾರಿ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಕೋಪಗೊಂಡಿರುವ ಅವರ ಫ್ಯಾನ್ಸ್ ಬೃಹತ್ ಬಹಿರಂಗ ಸಭೆ ಮತ್ತು ಪ್ರತಿಭಟನೆಯನ್ನು ಹಮ್ಮಿಹೊಂಡಿದ್ದಾರೆ. ಕರ್ನಾಟಕ ಚಲನಚಿತ್ರ …
Read More »ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರರವರು ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು. ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
Read More »ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ.: ಮಹೇಶ ಕುಮಟಳ್ಳಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವದು ಬಿಡುವದು ವರಿಷ್ಟರಿಗೆ ಬಿಟ್ಟ ವಿಚಾರ ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ. ವರಿಷ್ಠರು ಭರವಸೆ ಈಡೇರಿಸ್ತಾರೆ ಎಂಬ ನಂಬಿಕೆ ಇದೆ ನಾನು ಸೈಲೆಂಟಾಗಿಲ್ಲ ಕ್ಷೇತ್ರದಲ್ಲಿ ಪಕ್ಷದ ಕೆಲಸ ಮಾಡ್ತಿದ್ದೇನೆ. ಸವದಿಗೆ ಮುಂದೆ ಟಿಕೆಟ್ ಎಂಬ ಪ್ರಶ್ನೆಗೆ ಅವರು ಎಂಎಲ್ಸಿ, ನಾನು …
Read More »