Breaking News

ರಾಷ್ಟ್ರೀಯ

ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ

ನಂದಗಡ : ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ವಾರ್ಡ್ ನಂಬರ್ 4ರ ಹಾಲಿ ಉಪಾಧ್ಯಕ್ಷ ಸಂಗೀತಾ ಮಡ್ಡಿಮನಿ ಅವರು ಪ್ರತಿನಿಧಿಸಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿರುವ ಅವರು ತಮ್ಮ ವಾರ್ಡಿನ ಕಡೆ ಸಂಪೂರ್ಣ ನಿರ್ಲಕ್ಷಿ ಮಾಡಿರುವ ಬಗ್ಗೆ ಕಂಡು ಬರುತ್ತಿದೆ ಒಟ್ಟು ನಾಲ್ಕು ಸದಸ್ಯರನ್ನು ಒಳಗೊಂಡ ಈ ವಾರ್ಡಿನ ಕಲಾಲಗಲ್ಲಿ ಮುಂದಿನ ಬೊಳ ಒಳಗಡೆ ಇರುವ ಪ್ರದೇಶದಲ್ಲಿ ಇಂತಹಾ ದುಶೀತಗೊಂಡ …

Read More »

ಬೆಲೆ ಏರಿಕೆ ಖಂಡಿಸಿ ಏ.2ರಿಂದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಬಿಜೆಪಿ ಏಪ್ರಿಲ್​ 2ರಿಂದ ಫ್ರೀಡಂ ಪಾರ್ಕ್​​ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ದೇಶದಲ್ಲಿ ಅತ್ಯಂತ ದುಬಾರಿ ಜೀವನ ನಡೆಸುವ ದುಃಸ್ಥಿತಿ ನಾಡಿನ ಜನರಿಗೆ ಬಂದಿದೆ. ಉಸಿರಾಡುವ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲವುಗಳ ಬೆಲೆ ಏರಿಕೆ ಮಾಡಲಾಗಿದೆ. …

Read More »

ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ (Organ donation). ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ …

Read More »

ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ : ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು ದೇವಸ್ಥಾನ ಜೀರ್ಣೋದ್ಧಾರ, ಅಸಂಖ್ಯಾತ ರಸ್ತೆ ಅಭಿವೃದ್ಧಿ, ಅಪಾರ ಸಂಖ್ಯೆ …

Read More »

ಇಟಗಿಯ ಮಹಾದೇವನಿಗೆ ಸೂರ್ಯ ಕಿರಣ ಸ್ಪರ್ಶ

ಕೊಪ್ಪಳ : ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಹಿಂದುಗಳಿಗೆ ಹೊಸವರ್ಷ. ಹೊಸವರ್ಷವನ್ನು ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಇದೇ ವೇಳೆ ಜಗತ್ತಿಗೆ ಬೆಳಕು ನೀಡುವ ಸೂರ್ಯ ದೇವನು ಸಹ ತನ್ನ ಮೊದಲು ಕಿರಣವನ್ನು ದೇವರಿಗೆ ಸ್ಪರ್ಶ ಮಾಡುತ್ತಾನೆ. ವಿಸ್ಮಯವಾಗಿರುವ ಈ ಕೌತುಕ ನೋಡಲು ಜನ ಬೆಳಗ್ಗೆ ಕಾದು ಕುಳಿತಿರುತ್ತಾರೆ. ಹೌದು, ಪುರಾತನ ದೇವಾಲಯಗಳನ್ನು ನಿರ್ಮಿಸುವಾಗ ದೇವರ ಮೂರ್ತಿಗೆ ಯುಗಾದಿಯ ದಿನದಂದು ಸೂರ್ಯನ ಕಿರಣಗಳು ಸ್ಪರ್ಶಿಸುವಂತೆ ನಿರ್ಮಿಸಿರುವುದು ಕೌತುಕ ಮತ್ತು ವಿಶೇಷವಾಗಿದೆ. ಇಂಥ ಕೌತುಕ …

Read More »

ರಾಯಚೂರು: ಬೀದಿ ನಾಯಿಗಳ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾವು

ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಸಬಾ ಲಿಂಗಸೂಗೂರು ಗ್ರಾಮದ ಬಾಲಕ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಕಸಬಾ ಲಿಂಗಸೂಗೂರು ಗ್ರಾಮದ ಸಿದ್ದಪ್ಪ ಬೀರಪ್ಪ(6) ಮೃತ ಬಾಲಕ. ಶನಿವಾರ ಸಂಜೆ ಸಮಯದಲ್ಲಿ ಬಾಲಕ ಸಿದ್ದಪ್ಪ ಬಹಿರ್ದೆಸೆಗೆಂದು ತೆರಳಿದ್ದ. ಈ ವೇಳೆ ಐದಾರು ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ ಬಾಲಕ ಗಂಭೀರ ಗಾಯಗೊಂಡಿದ್ದ. ಸ್ಥಳೀಯರು ನಾಯಿಗಳನ್ನು ಓಡಿಸಿ ಬಾಲಕನನ್ನು …

Read More »

ಹೊಸ ಪಕ್ಷ ಕಟ್ಟಲು ಜನಾಭಿಪ್ರಾಯ ಬಂದರೆ ವಿಜಯದಶಮಿ ದಿನ ಉದ್ಘಾಟನೆ: ಶಾಸಕ ಯತ್ನಾಳ್​

ವಿಜಯಪುರ: “ಯಡಿಯೂರಪ್ಪ ತನ್ನ ಮಗನ ಸ್ವಾರ್ಥಕ್ಕಾಗಿ ಹಿಂದುತ್ವದ ವ್ಯಕ್ತಿಗಳನ್ನು ತುಳಿದುಕೊಂಡು ಬಂದಿದ್ದಾರೆ. ಇವತ್ತು ನನ್ನನ್ನು ಸಹ ಯಡಿಯೂರಪ್ಪ ಹಾಗೂ ವಿಜಯೇಂದ್ರ ರಾಜಕೀಯವಾಗಿ ವಂಶ ಪರಂಪರೆ ಮುಂದುವರೆಯಬೇಕು ಎಂಬ ಕಾರಣಕ್ಕೆ ನನ್ನನ್ನು ತುಳಿಯುವ ಕೆಲಸ ಮಾಡಿದ್ದಾರೆ” ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್​ಗೆ ವಿನಂತಿ ಮಾಡುವೆ. ಈ ತರಹ ವಂಶಪರಂಪರೆ, ಭ್ರಷ್ಟಾಚಾರಿಗಳನ್ನು ತೆಗೆದುಹಾಕದಿದ್ದರೆ ಜನರ ವಿಶ್ವಾಸ ಹೋಗುತ್ತದೆ. ವಿಜಯೇಂದ್ರನೇ ಮುಂದಿನ ಮುಖ್ಯಮಂತ್ರಿ ಎಂದು …

Read More »

ಕಲ್ಯಾಣ ಕರ್ನಾಟಕದ ರೈತರಿಗೆ ಯುಗಾದಿ ಕೊಡುಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಏಪ್ರಿಲ್ 1 ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರ ವರೆಗೆ ಭದ್ರಾ ಜಲಾಶಯದಲ್ಲಿ 28 …

Read More »

ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು:ಸತೀಶ್ ಜಾರಕಿಹೊಳಿ

ಬೆಂಗಳೂರು : ಮಹಾನಾಯಕನನ್ನು ನಾವೆಲ್ಲಿ ಹುಡುಕೋದು. ಪೊಲೀಸರೇ ಹುಡುಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸೂಚ್ಯವಾಗಿ ತಿಳಿಸಿದ್ದಾರೆ. ಆಗಾಗ ಮಹಾನಾಯಕನ ಹೆಸರು ಕೇಳಿಬರುತ್ತಿದ್ದು, ಆ ಮಹಾನಾಯಕ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಮಹಾನಾಯಕರು ದೇಶದಲ್ಲಿ ಸುಮಾರು ಇದ್ದಾರೆ. ಹುಡುಕುವುದಕ್ಕೆ ಸಮಯ ಬೇಕಾಗುತ್ತದೆ. ಪೊಲೀಸರು ಹುಡುಕಲಿ.‌ ಬೇರೆ ರಾಜ್ಯಗಳಲ್ಲಿ ಅಂತ ಘಟನೆಗಳು ಆಗಿದೆ. ನಮ್ಮ ರಾಜ್ಯದಲ್ಲಿ ಆದ ಉದಾಹರಣೆ ಇದೆ. ಇವರೇ, ಅವರೇ ಅಂತ ಹೇಳೋಕೆ ಆಗಲ್ಲ. ಪೊಲೀಸರು ಏನು ತನಿಖೆ ಮಡ್ತಾರೆ …

Read More »

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು

ಬೆಳಗಾವಿ ಪಾಟೀಲ ಗಲ್ಲಿ ಶನಿಮಂದಿರದಲ್ಲಿ ಅಮಾವಾಸ್ಯೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು ಶನಿವಾರ ಅಮವಾಸೆ ನಿಮಿತ್ಯ ಬೆಳಗಾವಿ ಪಾಟೀಲ್ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಯುಗಾದಿಯ ಶನಿವಾರ ಅಮಾವಾಸ್ಯೆ ಮತ್ತು ಗ್ರಹಣ ವಿರುವುದರಿಂದ ವಿಶೇಷವಾಗಿದ್ದು ಪಾಟೀಲ ಗಲ್ಲಿಯಲ್ಲಿರುವ ಶನಿಮಂದಿರದಲ್ಲಿ ವಿಶೇಷ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಈ ಕುರಿತು ಮಂದಿರದ ಪೂಜಾರಿ ಆನಂದ ಅಧ್ಯಾಪಕ ಹೆಚ್ಚಿನ ಮಾಹಿತಿ ನೀಡಿದರು

Read More »