ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಬ್ಗುತ್ತಿಗೆದಾರರಿಂದ ಅನುಷ್ಠಾನಗೊಳ್ಳುತ್ತಿದ್ದ ಒಳಚರಂಡಿ ಪೈಪ್ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (ವಯಸ್ಸು 20) ಮತ್ತು ಬಸವರಾಜ ಸರವೆ (ವಯಸ್ಸು 38) ಎಂಬ ಕೂಲಿ ಕಾರ್ಮಿಕರು ಈ ದುರ್ಘಟನೆಯಲ್ಲಿ ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ …
Read More »“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ?
ದಾವಣಗೆರೆ, ಏಪ್ರಿಲ್ 15: ಜಾತಿಗಣತಿ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ಮಾಡಿದ್ದಾರೆ. “ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು …
Read More »ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ
ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ. ಬೆಳಗಾವಿ. ೧೫- ದೇವಸ್ಥಾನದ ಬಳಿಯ ಖುಲ್ಲಾ ಜಾಗೆ ವ್ರದ್ಧರು, ಮಹಿಳೆಯರು, ಮಕ್ಕಳಿಗೆ ವಿಹಾರಕ್ಕೆ ಜಾತ್ರೆ,ಉತ್ಸವಗಳಿಗೆ ಸೂಕ್ತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವದಾಗಿ ರಾಜ್ಯ ಲೋಕೋಪಯೋಗಿ ಹಾಗೂ ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಅವರು ಸೋಮವಾರ ಬೆಳಗಾವಿ ರಾಮತೀರ್ಥನಗರದಲ್ಲಿ ಜೀರ್ಣೋದ್ಧಾರಗೊಂಡು, ಹೊಸ ವಿನ್ಯಾಸ ದಲ್ಲಿ ರೂಪುಗೊಂಡಿರುವ ಭಕ್ತರಾಕರ್ಷಣೆಯ ಕೇಂದ್ರವೆನಿಸಿದ …
Read More »ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ
ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಪಿಯುಸಿ ಪಲಿತಾಂಶ ಬಂದ ನಂತರ ಕಾಲೇಜು ಪ್ರಾರಂಬ ಆಗುವ ತನಕ ಕೈಯಲ್ಲಿ ಹಣ ಮಾಡಬೇಕು ಎಂಬ ಉದ್ದೇಶದಿಂದ ಚಹಾ ಅಂಗಡಿಯಲ್ಲಿ ಕೆಲಸ ಮಾಡಲು ಮಿರ್ಜಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ಬಂದಿದ್ದ ಪ್ರಜ್ವಲ ದೊಡಮನಿ ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು ಹ*ಲ್ಲೆ …
Read More »ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳ ಕರ್ತವ್ಯ ಶ್ಲಾಘನೀಯ: ದೊಡ್ಡಯ್ಯ ಹುತಾತ್ಮರಿಗೆ ಗಣ್ಯರಿಂದ ಪುಷ್ಪ ನಮನ
ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳ ಕರ್ತವ್ಯ ಶ್ಲಾಘನೀಯ: ದೊಡ್ಡಯ್ಯ ಹುತಾತ್ಮರಿಗೆ ಗಣ್ಯರಿಂದ ಪುಷ್ಪ ನಮನ ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ರಕ್ಷಣಾ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ದೊಡ್ಡಯ್ಯ ಪ್ರಶಂಸಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯೂ ನಗರದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆಯ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಅಗ್ನಿಶಾಮಕ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರಿಗೆ …
Read More »ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ
ಬಾಗಲಕೋಟೆ, ಏಪ್ರಿಲ್ 14: ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ ಕೂಡಲಸಂಗಮ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಜಕಾರಣಿಗಳು ಮಠಾಧಿಪತಿಗಳ ಬಗ್ಗೆ ಇಟ್ಟುಕೊಂಡಿರುವ ಧೋರಣೆ ಬಗ್ಗೆ ಗೊತ್ತಿಲ್ಲ ಅದರೆ ತಮ್ಮಲ್ಲಿಗೆ ಬರುವ ಎಲ್ಲರಿಗೂ ತಾವು ಸಹಾಯ ಮಾಡಿ ಸಹಕಾರ ನೀಡಿದ್ದೇವೆ, ತಮ್ಮ ಸಹಾಯವನ್ನು ಸದುಪಯೋಗ ಮಾಡಿಕೊಂಡಿದ್ದರೆ ಎಲ್ಲರಿಗೂ ಒಳ್ಳೆಯದು, ದುರುಪಯೋಗ ಮಾಡಿಕೊಂಡಿದ್ದರೆ ಅದನ್ನು ಭಗವಂತ ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
Read More »ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ
ಚಿತ್ರದುರ್ಗ, ಏಪ್ರಿಲ್ 15: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ (Parappana Agrahara Jail) ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ (Chitradurga) ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ (Death threat) ಹಾಕಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಆರೋಪಿ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯನಿ ಅರ್ಜುನ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ. ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಲ್ಲದೆ, ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. …
Read More »5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು, ಏಪ್ರಿಲ್ 15: ಸಿಸಿಬಿ (CCB) ಮಾದಕವಸ್ತು ನಿಗ್ರಹದಳ ಬೆಂಗಳೂರಿನಲ್ಲಿ (Bengaluru) ನಡೆಸಿದ ಕಾರ್ಯಾಚರಣೆಯಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ (Drugs) ಜಪ್ತಿ ಮಾಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಂದು ಪ್ರಕರಣದಲ್ಲಿ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಬಂಧಿತನ ಬಳಿಯಿದ್ದ 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ …
Read More »ಜಾತಿ ಜನಗಣತಿಯ ಸತ್ಯ ಮಿತ್ಯಗಳು.:ಲೇಖಕರು .ಜಿ.ಬಿ.ಪಾಟೀಲ.ಬೆಂಗಳೂರು.
ಜಾತಿ ಜನಗಣತಿಯ ಸತ್ಯ ಮಿತ್ಯಗಳು. ಓದುವ ಮುಂಚೆ: ಮೊದಲನೆಯದಾಗಿ ಬಾಬಾಸಾಹೇಬರ ಜಯಂತಿಯ ಶುಭಾಶಯಗಳು. ಅವರಿಗೆ ಶರಣು ಶರಣಾರ್ತಿ. ನಮ್ಮ ದೇಶದಲ್ಲಿ ಕೊನೆಯ ಜಾತಿಗಣತಿಯಾಗಿದ್ದು ೧೯೩೧ ಬ್ರಿಟಿಷರ ಆಡಳಿತದ ಕಾಲದಲ್ಲಿ. ಸ್ವಾತಂತ್ರ್ಯದ ನಂತರ ಇದು ಬೇಕಿಲ್ಲ ಎಂದಿದ್ದರು ನಮ್ಮ ಹಿರಿಯರು. ಇತ್ತೀಚಿನ ದಿನಗಳಲ್ಲಿ ಸರಕಾರಿ ಮೀಸಲಾತಿಯನ್ನು ಎಲ್ಲರೂ ಕೇಳುತ್ತಿದ್ದು ಅರ್ಹ ಪಲಾನುಭಾವಿಗಳು ಯಾರು? ಎಂಬ ಪ್ರಶ್ನೆಗೆ ಜಾತಿಗಣತಿ ಬೇಕೇಬೇಕು ಎನ್ನುತ್ತಿವೆ ಎಲ್ಲ ಸಮಾಜಗಳು. ಎಲ್ಲರ ಬೇಡಿಕೆಯನ್ನು ಮನ್ನಿಸುತ್ತ ಕಳೆದ ಅವಧಿಯಲ್ಲಿ ಮುಖ್ಯಮಂತ್ರಿ …
Read More »ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
ಬೆಂಗಳೂರು, ಏಪ್ರಿಲ್ 14: ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎನ್.ರಾಜಣ್ಣ (K. N. Rajanna) ವಿರುದ್ಧ ನಗರದ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವವರಿಂದು ದೂರು ನೀಡಲಾಗಿದೆ. ಪ್ರಮಾಣವಚನ ಸ್ವೀಕಾರ ವೇಳೆ ಗೌಪ್ಯತೆ ಕಾಪಾಡುತ್ತೇನೆ ಅಂದಿದ್ದರು. ಆದರೆ ಸಚಿವರಾಗಿ ಸದನದಲ್ಲಿ ಹನಿಟ್ರ್ಯಾಪ್ (Honeytrap) ವಿಚಾರ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿವ ರಾಜಣ್ಣ ನಮ್ಮ ಬಳಿ ಸಿಡಿ ಇದೆ ಅಂತ ಹೇಳಿದ್ದಾರೆ. …
Read More »
Laxmi News 24×7