Breaking News

ರಾಷ್ಟ್ರೀಯ

ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳೆಗಾರ ರೈತರನ್ನು ನಿರ್ಲಕ್ಷಿಸುತ್ತಿದೆ: ಮೋದಗಿ

ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳಗಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಬೆಳಗಾವಿಯಲ್ಲಿ ರೈತಪರ ಸಂಘಟನೆಗಳು ಆರೋಪಿಸಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದವು. ಹೌದು ಬೆಳಗಾವಿ ನಗರದಲ್ಲಿ ಇಂದು ವಿವಿಧ ರೈತಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸರಕಾರ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳಗಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಕಬ್ಬು ಬೆಳಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ …

Read More »

ಬಿಜೆಪಿ ಅಸ್ತ್ರಕ್ಕೆ ಬೆದರಿದ ಕಾಂಗ್ರೆಸ್‌, ಜೆಡಿಎಸ್‌

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಆಡಳಿತಾರೂಢ ಬಿಜೆಪಿ “ಅಸ್ತ್ರ’ದಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಮತಬ್ಯಾಂಕ್‌ ಕೈ ತಪ್ಪುವ ಆತಂಕ ಎದುರಾಗಿದ್ದು, ಪರ್ಯಾಯ ಕಾರ್ಯತಂತ್ರದತ್ತ ಚಿತ್ತ ಹರಿಸಿವೆ.   ಭಾರತ್‌ ಜೋಡೋ ಯಾತ್ರೆಯ ಗುಂಗಿನಲ್ಲಿದ್ದ ಕಾಂಗ್ರೆಸ್‌, ಜನತಾಮಿತ್ರ ಹುಮ್ಮಸ್ಸಿನಲ್ಲಿದ್ದ ಜೆಡಿಎಸ್‌ ಪಕ್ಷಗಳಿಗೆ ಮೀಸಲಾತಿ ವಿಚಾರದಲ್ಲಿ ಬಿಜೆಪಿ ದಿಢೀರ್‌ ಈ ರೀತಿಯ ತೀರ್ಮಾನ ಕೈಗೊಳ್ಳಬಹುದು ಎಂಬ ಅಂದಾಜು ಇರಲಿಲ್ಲ. ಪ್ರಮುಖವಾಗಿ ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ಮೀಸಲಾತಿ ಪ್ರಮಾಣದ ವಿಚಾರ …

Read More »

37ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ 37ನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಹುಲ್ ಗಾಂಧಿಯವರ ಪಾದಯಾತ್ರೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ರಾಂಪುರದಿಂದ ಆಂಧ್ರಪ್ರದೇಶಕ್ಕೆ ತಲುಪಿದೆ. ಎಪಿಯ ಅನಂತಪುರ ಜಿಲ್ಲೆಯ ಜಾಜಿರಕಲ್ಲು ಟೋಲ್ ಪ್ಲಾಜಾ ತಲುಪಲಿದೆ. ಸಂಜೆ 04.30ಕ್ಕೆ ಋಉರುವಾಗುವ ಪಾದಯಾತ್ರೆ ಸಂಜೆ 6.30ಕ್ಕೆ ಅನಂತಪುರ ಜಿಲ್ಲೆಯ ಓಬುಳಾಪುರಂ ಗ್ರಾಮದಲ್ಲಿ ಕೊನೆಯಾಗಲಿದೆ. ಪುನಃ ಕರ್ನಾಟಕದ ಬಳ್ಳಾರಿಯ ಹಲಕುಂದಿ ಮಠದ ಬಳಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ. ರಾಹುಲ್ ಗಾಂಧಿ ಮತ್ತು ಭಾರತ್ ಜೋಡೋ …

Read More »

ತೊಗರಿ ಕಿತ್ತು ಜೋಳ ಬೆಳೆಯಲು ಸಿದ್ಧತೆ

ತೆಲಸಂಗ: ಗ್ರಾಮದಲ್ಲಿ ಮೂರ್‍ನಾಏಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದಿದ್ದ ತೊಗರಿ ಬೆಳೆಯೂ ಕೈಗೆಟಕದ ಸ್ಥಿತಿ ತಲುಪಿದ್ದು, ತೊಗರಿ ಬೆಳೆ ಮಾಡಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ. ತೆಲಸಂಗ ಹೋಬಳಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತೊಗರಿ ಬಿತ್ತನೆ ಮಾಡಿದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಸುರಿದ ಮಳೆ, ಮೋಡಕವಿದ ತಂಪು ವಾತಾವರಣ, ಹೊಲಗಳಲ್ಲಿ ನಿಂತ ನೀರಿನಿಂದ ತೊಗರಿ ಗಿಡದ ಬೇರು ಕೊಳೆತಿದೆ. ಮತ್ತೆ ಕೆಲವಡೆ ನೆಟಿರೋಗ ಕಾಣಿಸಿಕೊಂಡಿದೆ. ತೋಗರಿ ಹೂವು ಮತ್ತು …

Read More »

ಪೆನ್ನಿನ ಮೇಲೆ ಬರೆದು ಪರೀಕ್ಷೆಗೆ ನಕಲು ಮಾಡಿದ ಕಾನೂನು ವಿದ್ಯಾರ್ಥಿ

ಕ್ರಿಮಿನಲ್ ಕಾರ್ಯವಿಧಾನದ ಕಾನೂನನ್ನು ಅಧ್ಯಯನ (criminal procedural law) ಅಷ್ಟುಸುಲಭವಲ್ಲ. ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಉತ್ತೀರ್ಣರಾಗಲು ಹೆಚ್ಚಿನ ಶ್ರದ್ಧೆ, ಶ್ರಮ ಬೇಕಾಗುತ್ತದೆ. ಆದರೆ ಸ್ಪೇನ್‌ನಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಹೊಡೆಯುವುದಕ್ಕಾಗಿ ತನ್ನ ಸಂಪೂರ್ಣ ಪಠ್ಯಕ್ರಮವನ್ನು ಕೇವಲ 11 ಪೆನ್ನುಗಳಲ್ಲಿ ಕೆತ್ತಿದ್ದಾನೆ.     ಈ ಪೆನ್ನುಗಳ ಚಿತ್ರಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿಯು ನೀಲಿ ಬಿಕ್ ಪೆನ್ನುಗಳ ಮೇಲೆ ಸಣ್ಣ ಅಕ್ಷರಗಳನ್ನು ಕೆತ್ತಿದ್ದಾನೆ. ನಕಲು ಮಾಡುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದು, …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*

        *ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …

Read More »

ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್

ನವದೆಹಲಿ: ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.     ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಅವರು …

Read More »

ಸಿದ್ದು ಡ್ರಗ್‌ ಮಾಫಿಯಾ ಗುರು: ಡ್ರಗ್ಸ್‌, ಗಾಂಜಾ ಶಾಲಾ, ಕಾಲೇಜುಗಳಲ್ಲಿ ಯಾವುದೇ ಭಯವಿಲ್ಲದೇ ಸಿಗುತ್ತಿತ್ತು: ಕಟೀಲ್‌

ಗಜೇಂದ್ರಗಡ: ಡಿನೋಟಿಫಿಕೇಷನ್‌ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಜೈಲು ಸೇರಲಿದ್ದಾರೆ. ಆಗ ಕಾಂಗ್ರೆಸ್‌ ಎರಡು ಹೋಳಾಗುತ್ತದೆ. ಒಂದು ಸಿದ್ದರಾಮಯ್ಯ ಪಾರ್ಟಿ, ಮತ್ತೊಂದು ಡಿ.ಕೆ.ಶಿವಕುಮಾರ್‌ ಪಾರ್ಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್‌ ಕಟೀಲ್‌ ಭವಿಷ್ಯ ನುಡಿದರು.   ಪಟ್ಟಣದ ಶಾಸಕರ ನಿವಾಸದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರಿ ಸ್ವತ್ತನ್ನು ಡಿನೋಟಿಫಿಕೇಶನ್‌ ಮಾಡಿ ಪ್ರಭಾವಿ ಬಿಲ್ಡರ್‌ಗಳಿಗೆ ಅನುಕೂಲ ಮಾಡಿಕೊಡಲು ಅಧಿಕಾರ …

Read More »

ಕಾಂಗ್ರೆಸ್‌ ಮಾಜಿ ಶಾಸಕ ಎನ್‌ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಎನ್ ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎನ್‌ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಎನ್​.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ …

Read More »

ಅಡ್ವಾಣಿ ಭೇಟಿಯಾದ ಪೇಜಾವರಶ್ರೀ- ರಾಮಮಂದಿರ ಹೋರಾಟ ದಿನಗಳ ಮೆಲುಕು

ಉಡುಪಿ/ನವದೆಹಲಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ (Vishwaprasanna Teertha) ಶ್ರೀಪಾದರು ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ (BJP) ಹಿರಿಯ ನಾಯಕ ಎಲ್.ಕೆ ಅಡ್ವಾಣಿ (LK Adwani) ಯವರನ್ನು ಅವರ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದರು. ಈ ವೇಳೆ ರಾಮಮಂದಿರ (Ramamandir) ಹೋರಾಟ ಮತ್ತು ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಮಾತನಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರಶ್ರೀ (Pejawara Sri) ತಿಳಿಸಿದರು. ಅಯೋಧ್ಯಾ (Ayodhya) ರಾಮಜನ್ಮಭೂಮಿ …

Read More »