ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ನಾನು ಆಪ್ ಬೆಂಬಲಿಗ ಅಲ್ಲ; ಕಟ್ಟಾ ಬಿಜೆಪಿಗ: ಅಟೋ ಚಾಲಕ ವಿಕ್ರಂ
ಅಹಮದಾಬಾದ್: ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಇತರ ಮುಖಂಡರಿಗೆ ಭೋಜನ ಕೂಟ ಏರ್ಪಡಿಸಿದ್ದ ಗುಜರಾತ್ನ ಅಟೋ ಚಾಲಕ ವಿಕ್ರಂ ದಂತಾನಿ ಈಗ ತಾವು ಬಿಜೆಪಿಯ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ. “ನನಗೆ ಮತ ಹಾಕಲು ಅವಕಾಶ ಸಿಕ್ಕಿದ ಮೊದಲ ದಿನದಿಂದಲೂ ಬಿಜೆಪಿಯ ಬೆಂಬಲಿಗನೇ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಟೋ ರಿಕ್ಷಾ ಒಕ್ಕೂಟದ ಸೂಚನೆಯ …
Read More »ಖರ್ಗೆ ಅಧ್ಯಕ್ಷರಾದರೂ ರಿಮೋಟ್ ಕಂಟ್ರೋಲ್ನಲ್ಲೇ ಇರಬೇಕು: ಜೋಶಿ
ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್ ಕಂಟ್ರೋಲ್ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ …
Read More »ವಿಶ್ವ ಹಿರಿಯ ನಾಗರಿಕರ ದಿನಾಚರಣೆ,6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ
ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ …
Read More »ಮಠದ ಸಿಬ್ಬಂದಿ ವೇತನ ಚೆಕ್ಗೆ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಅವಕಾಶ
ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್ ಖಾತೆಗಳ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ …
Read More »ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್
ಮೈಸೂರು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಬ್ಯಾನ್ ಮಾಡಿ ಎನ್ನುತ್ತಿದ್ದಾರೆ. ಮೊದಲು ಅವರ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಮಂಗಳೂರಿನಲ್ಲಿ ಪಿಎಫ್ ಐ – ಎಸ್ ಡಿಪಿಐ ಜೊತೆ ಯಾರ ಸಂಬಂಧವಿದೆ ಎಂದು ಗೊತ್ತಾಗುತ್ತದೆ ಎಂದರು. ಗುಜರಾತ್ ಚುನಾವಣೆ ವೇಳೆ ಯಾವಾಗಲೂ ನರೇಂದ್ರ ಮೋದಿಗೆ …
Read More »BIGGNEWS : ನಾನು ಮನಸ್ಸು ಮಾಡಿದ್ರೆ, ಬಿಜೆಪಿ ಕಾರ್ಯಕ್ರಮ ಫ್ಲೆಕ್ಸ್ ಎಲ್ಲೂ ಹಾಕೋದಕ್ಕೆ ಬಿಡಲ್ಲ : ಡಿಕೆಶಿ
ಬೆಂಗಳೂರು : ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹಾಕಿದ್ದನ್ನು ಹರಿದು ಹಾಕಿದ ವಿಚಾರ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಫ್ಲೆಕ್ಸ್ ಹರಿದು ಹಾಕುವುದು ಒಳ್ಳೆಯ ಸಂಸ್ಕೃತಿಯಲ್ಲ. ಚುಚ್ಚಿದರು ಗುಂಡುಕ್ಕಿದರೂ ಕಾಂಗ್ರೆಸ್ಸಿಗರು ಹೆದರಲ್ಲ. ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ. ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ …
Read More »ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಜೊಲ್ಲೆ
ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕವಾಗಿ “ಕುಂಕುಮಾರ್ಚನೆ”ನಡೆಸಲು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾಜೊಲ್ಲೆ ಸೂಚನೆ ನೀಡಿದ್ದಾರೆ. ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಅದರಂತೆ ದಿನಾಂಕ 30.09.2022 …
Read More »ಮಾಲ್ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ
ಕೇರಳ: ಪತ್ರಕರ್ತೆಯೊಬ್ಬರಿಗೆ ನಟನೊಬ್ಬ ಅಸಭ್ಯವಾಗಿ ನಿಂದಿಸಿದ ಪ್ರಕರಣ ಸುದ್ದಿಯಲ್ಲಿರುವಾಗಲೇ ಮಲಯಾಳಂ ಸಿನಿಮಾರಂಗದಲ್ಲಿ ಮತ್ತೊಂದು ಘಟನೆ ನಡೆದಿದೆ. ಸಿನಿತಾರೆಯರು ತಮ್ಮ ಚಿತ್ರದ ಪ್ರಮೋಷನ್ ಗಾಗಿ ಮಾಲ್, ಥಿಯೇಟರ್ ಗೆ ಹೋಗುವಾಗ, ಅಭಿಮಾನಿಗಳು, ಫೋಟೋ ತೆಗೆದುಕೊಳ್ಳಲು ಮುಗಿಬೀಳುತ್ತಾರೆ. ಮಂಗಳವಾರ ಕೇರಳದ ಕೋಜಿಕೋಡ್ ಮಾಲ್ ವೊಂದರಲ್ಲಿ “ಸ್ಯಾಟರ್ ಡೇ ನೈಟ್” ಎನ್ನುವ ಸಿನಿಮಾ ಪ್ರಚಾರದಲ್ಲಿ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು. ಮೆಚ್ಚಿನ ಕಲಾವಿದರನ್ನು ನೋಡಲು ಅಭಿಮಾನಿಗಳು, ಪ್ರೇಕ್ಷಕರು ಮುಗಿಬಿದ್ದಿದ್ದು, ಅವರನ್ನು ನಿಯಂತ್ರಣ ಮಾಡಲು ಪೊಲೀಸರು …
Read More »ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್ಗೆ ಇಂದೆಥಾ ಸಂಕಷ್ಟ..?
ನಟ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬಾಲಿವುಡ್ನ ಕ್ಯೂಟ್ ಕಪಲ್. 2022 ಏಪ್ರಿಲ್ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ. ರಣಬೀರ್ ಕಪೂರ್ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್ ಬಿಸಿ …
Read More »