Breaking News

ರಾಷ್ಟ್ರೀಯ

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.   ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.       “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …

Read More »

ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ

ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.   ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.       ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ

Read More »

ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ಏನೆಲ್ಲಾ ಯೋಜನೆಗಳು ಸಿಗಲಿದೆ?

ಬೆಂಗಳೂರು: ರಾಜ್ಯ ಸರ್ಕಾರದ ಎದುರು ಕರ್ನಾಟಕದ ಮರಾಠ ಸಮುದಾಯ (Maratha community) ಹಲವು ಬೇಡಿಕೆಗಳನ್ನು ಇಟ್ಟಿದೆ. ಮರಾಠ ಸಮುದಾಯದವರ ಮೀಸಲಾತಿ ಬೇಡಿಕೆಗೆ ರಾಜ್ಯ ಹಿಂದುಳಿದ ವರ್ಗದ ವರದಿ ಬಂದ ನಂತರ ಸಂವಿಧಾನದ ಚೌಕಟ್ಟಿನೊಳಗೆ ನ್ಯಾಯ ಒದಗಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದದ್ದರು. ಮರಾಠ …

Read More »

ಬೆಂಗಳೂರು: ಹೆಂಡ್ತಿ ಕೊಲ್ಲಲು ಬಂದು ನಶೆಯಲ್ಲಿ ಅತ್ತೆಗೆ ಹೊಡೆದು ಕೊಂದ!

ಬೆಂಗಳೂರು: ಗಂಡ-ಹೆಂಡತಿ ಜಗಳದಲ್ಲಿ ಅತ್ತೆ ಬಲಿಯಾಗಿದ್ದಾರೆ. ಕುಡಿದ ಅಮಲಿನಲ್ಲಿ ಅಳಿಯನೋರ್ವ ಹೆಣ್ಣು ಕೊಟ್ಟ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ನಾಗರಾಜ್​ನನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಮಾರತ್ ಹಳ್ಳಿಯ ಸಂಜಯನಗರ ನಿವಾಸಿ ಸೌಭಾಗ್ಯ ಕೊಲೆಯಾದವರು. ಕಳೆದ‌ 6 ವರ್ಷದ ಹಿಂದೆ ನಾಗರಾಜ(35) ಮತ್ತು ಭವ್ಯಶ್ರೀ ಮದುವೆಯಾಗಿತ್ತು.‌ ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ 5 ವರ್ಷದ ಮಗುವಿದೆ. ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ಬಿದ್ದಿದ್ದ. ಹಾಗಾಗಿ ಆಗಾಗ ಮನೆಯಲ್ಲಿ …

Read More »

ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ: ಇದೇ ಮೊದಲ ಬಾರಿಗೆ 80 ರೂ. ಗಡಿ ದಾಟಿದ ದೇಶಿಯ ಕರೆನ್ಸಿ

ನವದೆಹಲಿ: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಇದೀಗ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. …

Read More »

ಆಗಸ್ಟ್ 3 ರಂದು ‘ಸಿದ್ದರಾಮೋತ್ಸವ’: ಕಾರ್ಯಕ್ರಮ ಆಯೋಜನೆ ಖರ್ಚು-ವೆಚ್ಚಕ್ಕೆ ಸಿದ್ದರಾಮಯ್ಯ ಟಿಪ್ಸ್!

ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬ ಆಯೋಜಿಸಲಾಗಿದೆ. ಸೋಮವಾರ ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಆಚರಣೆಗೆ ಉಂಟಾಗುವ ಖರ್ಚು -ವೆಚ್ಚಗಳ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಲಾಯಿತು.   ರಾಜ್ಯದ 13 ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೆಗಾ ರ್ಯಾಲಿಗೆ ಹಣವನ್ನು ಖರ್ಚು ಮಾಡಬೇಕು ಹಾಗೂ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ …

Read More »

3 ವರ್ಷ ಮೀರಿದವರ ವರ್ಗಾವಣೆ ಮಾಡಿ’

ಕಲಬುರಗಿ: ಪ್ರತಿ ಪೊಲೀಸ್ ಠಾಣೆಯಲ್ಲಿ ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಎಸ್ಬಿ ಡ್ಯೂಟಿ ಮಾಡಿದ ಕಾನ್‌ಸ್ಟೆಬಲ್‌ಗಳನ್ನು ಒಂದು ವಾರದೊಳಗೆ ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಬೇಕು ಎಂದು ಕಾನೂನು, ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ನಗರ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸಿದರು.   ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆದ ಬಳಿಕ ಮೊದಲ ಬಾರಿಗೆ ಸೋಮವಾರ ನಗರಕ್ಕೆ ಭೇಟಿ ನೀಡಿದ ಅವರು ಸಾರ್ವಜನಿಕರ ಅಹವಾಲು ಸ್ವೀಕಾರದ …

Read More »

ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಶಿರೋಳ ಗ್ರಾಮಕ್ಕೆ ಬಂತು ಸಾರಿಗೆ ಬಸ್ !

ಮುದ್ದೇಬಿಹಾಳ: ಕೊನೆಗೂ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಮೊದಲ ಬಾರಿಗೆ ಪಟ್ಟಣದಿಂದ 3-4 ಕಿಮಿ ಅಂತರದಲ್ಲಿರುವ ಶಿರೋಳ ಗ್ರಾಮಕ್ಕೆ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಬಂದಿದ್ದು ಗ್ರಾಮಸ್ಥರಲ್ಲಿ ಹರ್ಷದ ಹೊನಲು ಹರಿಯುವಂತೆ ಮಾಡಿದೆ.   ಶನಿವಾರ ನಡೆದಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ ಇಲ್ಲದಿರುವ ಕುರಿತು ತಾಲೂಕಾಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅವರ ಗಮನ ಸೆಳೆದಿದ್ದರು. ಸಭೆಯಲ್ಲಿ ಭರವಸೆ ನೀಡಿದಂತೆ ತಹಶೀಲ್ದಾರ್ …

Read More »

ರಾಷ್ಟ್ರಪತಿ ಚುನಾವಣೆ ಮತಮೌಲ್ಯದ ಲೆಕ್ಕಾಚಾರವೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆಯು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಿಂತ ಸ್ವಲ್ಪ ಭಿನ್ನವಾಗಿರುತ್ತದೆ. ಈ ಪ್ರಕ್ರಿಯೆಯಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳ ಸದಸ್ಯರು ರಾಷ್ಟ್ರಪತಿ ಚುನಾವಣೆಯ ಮತದಾರರಾಗಿರುತ್ತಾರೆ. ಆದರೆ, ರಾಷ್ಟ್ರಪತಿ ಅವರು ನಾಮನಿರ್ದೇಶನ ಮಾಡಿದ ರಾಜ್ಯಸಭೆಯ ಸದಸ್ಯರಿಗೆ ಮತದಾನದ ಹಕ್ಕು ಇರುವುದಿಲ್ಲ. ಒಬ್ಬ ಜನಪ್ರತಿನಿಧಿ ಚಲಾಯಿಸುವ ಮತವನ್ನು ಒಂದು ಮತ ಎಂದು ಪರಿಗಣಿಸಲಾಗುವುದಿಲ್ಲ. ಬದಲಾಗಿ, ಆಯಾ ರಾಜ್ಯಗಳ ಜನಸಂಖ್ಯೆಯ ಆಧಾರದ ಮೇಲೆ ಅಲ್ಲಿನ ಶಾಸಕನ …

Read More »