ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …
Read More »ಮಾಲಿನ್ಯ ಪ್ರಮಾಣಪತ್ರ ಇಲ್ಲವೆಂದು ಎಲೆಕ್ಟ್ರಿಕ್ ಸ್ಕೂಟರ್ಗೆ ದಂಡ ಹಾಕಿದ ಪೊಲೀಸ್!
ತಿರುವನಂತಪುರ: ಎಲೆಕ್ಟ್ರಿಕ್ ವಾಹನ ಒಂದಕ್ಕೆ ವಾಯು ಮಾಲಿನ್ಯ ಪ್ರಮಾಣಪತ್ರ (ಪಿಯುಸಿ) ಕೊಟ್ಟಿಲ್ಲ ಎಂದು ಟ್ರಾಫಿಕ್ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ. ಅಸಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ ಪಿಯುಸಿ ಪ್ರಮಾಣಪತ್ರ ಅಗತ್ಯ ಇಲ್ಲ. ಆದರೆ, ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಯುವಕನೊಬ್ಬ ‘ಏಥರ್’ ಕಂಪನಿಯ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯ ಟ್ರಾಫಿಕ್ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ₹250 …
Read More »ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್
ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್ಗೆ ಸವಾಲ್ ಹಾಕಿದರು. …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ. ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಒಂದು ಲಡ್ಡುವಿನ ಬೆಲೆ 24.60 ಲಕ್ಷ ರೂ! ಹರಾಜಿನಲ್ಲಿ ದಾಖಲೆ ಬರೆದ ಬಾಲಾಪುರದ ಗಣಪ
ಹೈದರಾಬಾದ್: ಗಣೇಶನ ಹಬ್ಬದ ಲಡ್ಡು ಎಂದಾಕ್ಷಣ ನೆನಪಾಗುವುದು ಹೈದರಾಬಾದ್ನ ಬಾಲಾಪುರ. ಏಕೆಂದರೆ ಪ್ರತಿ ವರ್ಷವೂ ಗಣೇಶನಿಗೆ ಇಟ್ಟ ಲಡ್ಡು ದಾಖಲೆ ಪ್ರಮಾಣದಲ್ಲಿ ಇಲ್ಲಿ ಹರಾಜಾಗುತ್ತದೆ. ಒಂಬತ್ತು ದಿನಗಳವರೆಗೆ ಬಾಲಾಪುರದ ಗಣೇಶೋತ್ಸವ ನಡೆಯುತ್ತದೆ. 9ನೇ ದಿನ ಗಣೇಶ ಲಡ್ಡುವಿನ ಹರಾಜು ನಡೆಯುತ್ತದೆ. ಕಳೆದ ವರ್ಷ 18 ಲಕ್ಷ 90 ಸಾವಿರ ರೂಪಾಯಿಗಳಿಗೆ ಲಡ್ಡು ಮಾರಾಟವಾಗಿತ್ತು. ಆದರೆ ಈ ಬಾರಿ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದು ಲಡ್ಡು ಅತಿ ಹೆಚ್ಚಿನ ಬೆಲೆಗೆ ಮಾರಾಟವಾಗಿದೆ. ಬಾಲಾಪುರ …
Read More »ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ: ಸಂಜಯ ಪಾಟೀಲ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …
Read More »ರಾಣಿ ಎಲಿಝಬೆತ್ ನಿಧನ
ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ || ಗುರುವಾರ ನಿಧರಾಗಿದ್ದಾರೆ. 96 ವರ್ಷದ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ವೈದ್ಯರ ನಿಗಾದಲ್ಲಿ ಅವರನ್ನು ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳದಿದ್ದಾರೆ ಎಂದು ಬಂಕಿಂಗ್ಹ್ಯಾಮ್ ಅರಮನೆ ಹೇಳಿಕೆ ಬಿಡುಗಡೆ ಮಾಡಿದೆ. “ಇಂದು ಬೆಳಗ್ಗೆ ಹೆಚ್ಚಿನ ಪರೀಕ್ಷೆಯ ಬಳಿಕ, ರಾಣಿಯ ವೈದ್ಯರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಅವರು ವೈದ್ಯಕೀಯ ನಿಗಾದಲ್ಲಿ ಉಳಿಯಲು ಶಿಫಾರಸು ಮಾಡಿದ್ದರು. ನಂತರ …
Read More »BJP ಮುಖಂಡನ ಹನಿಟ್ರ್ಯಾಪ್ ಪ್ರಕರಣ: ಬಿಗ್ ಟ್ವಿಸ್ಟ್.. ಬೆಡ್ ರೂಮ್ Video ವೈರಲ್
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ …
Read More »ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ
ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ರಶ್ಮಿಯ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗ ಜಿಲ್ಲಾ ಎರಡನೇ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ರಶ್ಮಿಯನ್ನು ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ …
Read More »ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ
ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »
Laxmi News 24×7