Breaking News

ರಾಷ್ಟ್ರೀಯ

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.   ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ …

Read More »

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ C.M. ಬೊಮ್ಮಾಯಿ

ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.   ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ …

Read More »

ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್‌ಜಿವಿ ವಿರುದ್ಧ ಬಿಜೆಪಿ ದೂರು

ಹೈದರಾಬಾದ್: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು’ ಎಂದು ಪ್ರಶ್ನಿಸಿ ಶುಕ್ರವಾರ ವರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಮ್ ಗೋಪಾಲ್ ವರ್ಮಾ ವಿರುದ್ಧ ಎಸ್‌ಸಿ -ಎಸ್‌ಟಿ ಕಾನೂನಿನ ಅಡಿಯಲ್ಲಿ …

Read More »

ಅಪ್​ಡೇಟ್​ ಆದ ಮತದಾರರ ಪಟ್ಟಿಯ ಹೆಸರು ಆನ್​ಲೈನ್​ನಲ್ಲಿ ಹುಡುಕುವುದು ಹೇಗೆ?

ಮತದಾರರ ಪಟ್ಟಿ ಅಪ್​ಡೇಟ್​ ಆದ ನಂತರ ಆನ್​ಲೈನ್​ ಮೂಲಕ ಹೆಸರು ಕಂಡುಹಿಡಿಯುವುದು ಹೇಗೆ ಎಂಬುದನ್ನು ಈ ಲೇಖನದಲ್ಲಿ ಹಂತಹಂತವಾಗಿ ವಿವರಿಸಲಾಗಿದೆ.ಭಾರತ ಚುನಾವಣಾ ಆಯೋಗವು (Election Commission Of India) ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮತದಾರರಿಗೆ ಆನ್‌ಲೈನ್ ಮತ್ತು ತಡೆರಹಿತ ಸೌಲಭ್ಯವನ್ನು ಒದಗಿಸುತ್ತದೆ. ಹುಡುಕಾಟ ನಡೆಸಲು ಮೊದಲ ಹೆಸರು, ಕೊನೆಯ ಹೆಸರು, ವಿಧಾನಸಭಾ ಕ್ಷೇತ್ರ, ಲಿಂಗ ಇತ್ಯಾದಿ ವಿವರಗಳು ಅಗತ್ಯವಿದೆ. ಅದಕ್ಕೆ ಬದಲಾಗಿ, ಈ ಹುಡುಕಾಟವನ್ನು ನಡೆಸಲು EPIC …

Read More »

ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ ಸಾಧ್ಯತೆ; ‘ಮಹಾ’ ಪೊಲೀಸರಿಂದ ಮುನ್ನೆಚ್ಚರಿಕೆ

ಮುಂಬೈ: ಶಿವಸೇನಾ ಶಾಸಕ ಏಕನಾಥ ಶಿಂಧೆ ಹಾಗೂ ಅವರ ಬೆಂಬಲಿಗರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ. ಇದರಿಂದ ಆಕ್ರೋಶಗೊಂಡಿರುವ ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಶಿಂಧೆ ಬೆಂಬಲಿಗರ ಫ್ಲೆಕ್ಸ್‌ ಬೋರ್ಡ್‌ಗಳ ಮೇಲೆ ಸೇನಾ ಕಾರ್ಯಕರ್ತರು ದಾಳಿ ನಡೆಸಿರುವ ಹಲವು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಎಲ್ಲ ಜಿಲ್ಲೆಗಳ ಉನ್ನತಾಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು …

Read More »

ಸಿದ್ಧೇಶ್ವರ ಸ್ವಾಮಿಗಳ ಬಗ್ಗೆ ಕೆಲವು ಸಂಗತಿಗಳು.: -ಎಸ್.ಎಮ್.ಜಾಮದಾರ

ಸಿದ್ಧೇಶ್ವರ ಸ್ವಾಮಿಗಳ ಬಗ್ಗೆ ಕೆಲವು ಸಂಗತಿಗಳು. -ಎಸ್.ಎಮ್.ಜಾಮದಾರ ಸಿದ್ಧೇಶ್ವರ ಸ್ವಾಮಿಗಳನ್ನು ನಾನು ಪ್ರಥಮ ಸಲ ನೋಡಿದ್ದು1999ರ ಸುಮಾರಿಗೆ. ಅದು ಬೀಳಗಿಯ ಬಾಪೂಜಿ ಆಬ೯ನ ಬ್ಯಾಂಕಿನ ಉದ್ಘಾಟನೆಯ ಸಂದರ್ಭದಲ್ಲಿ. ನಾನು ಅವಸರದಲ್ಲಿ ಉದ್ಘಾಟನಾ ಭಾಷಣ ಮುಗಿಸಿ ಹೊರಟುಹೋಗಿದ್ದರಿಂದ ಅವರ ಪರಿಚಯ ನನಗೆ ಆಗಲಿಲ್ಲ. ಬಿಳಿಯ ಖಾದಿ ಷಟ೯ ಹಾಗೂ ಲುಂಗಿಯಲ್ಲಿ ಕಾಣುವ ಸಣಕಲು ದೇಹದ, ಸಾದಗಪ್ಪು ವಣ೯ದ, ಸಾಧಾರಣ ಎತ್ತರದ, ಕೋಲು ಮುಖ, ಕುರುಚಲ ಗಡ್ಡ ಹಾಗೂ ತಲೆಕೂದಲಿನ ಅವರದು ದೈಹಿಕವಾಗಿ …

Read More »

ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್​ ಯೋಜನೆ (Rural Development and Panchayat Raj )ಅಡಿ ಮಹಾತ್ಮಗಾಂಧಿ ನರೇಗಾ (NAREGA) ಯೋಜನೆಯ ವಿವಿಧ ಕಾರ್ಯಗಳ ಅನುಷ್ಠಾನದ ನಡೆಸಲು ವಿವಿಧ ರಾಜ್ಯ ಗುಣಮಟ್ಟದ ಮಾನಿಟರ್ ಖಾಲಿ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮುಂದಾಗಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 2 ಕಡೆಯ ದಿನಾಂಕ …

Read More »

ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್‌ ಜಾರಕಿಹೊಳಿ

    ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …

Read More »

ಸಚಿವ ಉಮೇಶ್ ಕತ್ತಿ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ

ಮೈಸೂರು: ಸಚಿವ ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ ಎಂದು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ …

Read More »

ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್​ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ

ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್​ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.   ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …

Read More »