ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿರುವ ಇಲ್ಲಿನ ಕೇಂದ್ರ ಕಾರಾಗೃಹದ ಗೋಡೆಯ ಮೇಲಿಂದ ಕಿಡಿಗೇಡಿಯೋರ್ವ ಮೊಬೈಲ್, ಡ್ರಗ್ಸ್ ಎಸೆದಿರುವ ಪ್ರಕರಣಕ್ಕೆ ಡಿಐಜಿ ಟಿ.ಪಿ.ಶೇಷ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಪ್ರತಿಕ್ರಿಯಿಸಿದ್ದಾರೆ. ಮೊಬೈಲ್, ಡ್ರಗ್ಸ್ ಎಸೆದಿರುವ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಜೈಲಿಗೆ ದೌಡಾಯಿಸಿದರು. ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದರು. ಅಲ್ಲದೇ ಸಿಸಿಬಿ ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ. …
Read More »ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ
ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಸಾರ್ವಜನಿಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ಶೀಘ್ರವೇ ಕ್ರಮ ಕೈಗೊಳ್ಳದಿದ್ದರೇ ತೀವ್ರ ಪ್ರತಿಭಟನೆಯ ಎಚ್ಚರಿಕೆ ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಹಾಗೂ ಗಲ್ಲಿಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, …
Read More »ವಿಪಕ್ಷ ನಾಯಕರಿಗೆ ಈ ಸರ್ಕಾರ ಇನ್ನೂ ಸರ್ಕಾರಿ ನಿವಾಸ ಕೊಟ್ಟಿಲ್ಲ,
ಬೆಂಗಳೂರು: ಭೂ ಒತ್ತುವರಿ ಮಾಡುವವರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಮೂಲಕ ಭೂ ಮಾಫಿಯಾಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಗಿಲು ಕ್ರಾಸ್ನಲ್ಲಿರುವ ಸರ್ಕಾರಿ ಜಮೀನಿನಲ್ಲಾದ ಒತ್ತುವರಿ ತೆರವು ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾತನಾಡಿದ್ದಾರೆ. ಇಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ಯೋಜನೆಗೆ 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಬಾಂಗ್ಲಾದೇಶದಿಂದ …
Read More »ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘಣೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ನೀಡಿ ಆಗ್ರಹಿಸಿದರು.
ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಅವರಿಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮಾನ್ಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘಣೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ನೀಡಿ ಆಗ್ರಹಿಸಿದರು. ಸೋಮವಾರ …
Read More »ಬೆಳಗಾವಿಯಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ 29ನೇ ರಾಜ್ಯಮಟ್ಟದ ಜಾಂಬೋರೇಟ್ ಉದ್ಘಾಟನೆ (
ಬೆಳಗಾವಿ: “ಜಾಂಬೋರೇಟ್ನಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಭವಿಷ್ಯದ ಭಾರತ ನಿರ್ಮಾಣದ ಕಣ್ಣುಗಳು ನನಗೆ ಕಾಣಿಸಿದವು. ನೀವು ನಿಮ್ಮ ತಂದೆ-ತಾಯಿಯ ಆಸ್ತಿ ಅಷ್ಟೇ ಅಲ್ಲ. ಇಡೀ ದೇಶದ ಆಸ್ತಿಯನ್ನಾಗಿ ನಿಮ್ಮನ್ನು ರೂಪಿಸುವ ಕೆಲಸವನ್ನು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಡುತ್ತದೆ. ಸಿಕ್ಕ ಅವಕಾಶವನ್ನು ಬಳಸಿಕೊಂಡು ಉತ್ತಮ ಭವಿಷ್ಯ ಮತ್ತು ಅತ್ಯುತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕರೆ ಕೊಟ್ಟರು. ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದ ಬಳಿಯ ಫಿನಿಕ್ಸ್ ಶಾಲೆಯ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್
ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್ ಬೆಳಗಾವಿಯಲ್ಲಿ ಅದ್ಧೂರಿ ಕ್ರಿಸ್ಮಸ್ ಹಬ್ಬದ ಆಚರಣೆ ಫಾತಿಮಾ ಕ್ಯಾಥೆಡ್ರಲ್ನಲ್ಲಿ ವಿಶೇಷ ಮಧ್ಯರಾತ್ರಿ ಪ್ರಾರ್ಥನೆ ಮಾನವಕುಲದ ಉದ್ಧಾರಕ್ಕಾಗಿ ಯೇಸುಕ್ರಿಸ್ತನ ಜನನ ಗಣ್ಯರ ಉಪಸ್ಥಿತಿಯಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಶಾಂತಿ ಮತ್ತು ನಮ್ರತೆಯ ದೂತ ಯೇಸುಕ್ರಿಸ್ತನ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಬೆಳಗಾವಿ ನಗರ ಹಾಗೂ ಜಿಲ್ಲೆಯಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಯಿತು. ಚಳಿಯನ್ನೂ ಲೆಕ್ಕಿಸದೆ ಕ್ರೈಸ್ತ ಬಾಂಧವರು …
Read More »ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು
ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ ಅಸುನೀಗಿದೆ. ಮೃಗಾಲಯದ ಸುಮಾರು 4 ವರ್ಷ 10 ತಿಂಗಳು ವಯಸ್ಸಿನ ತಾಯಮ್ಮ ಎಂಬ ಹೆಸರಿನ ಹೆಣ್ಣು ಹುಲಿಯನ್ನು 2014 ಮಾರ್ಚ್ 28ರಂದು ಬಂಡೀಪುರದಿಂದ ರಕ್ಷಿಸಿ ತರಲಾಗಿತ್ತು. ತಾಯಮ್ಮ ಹುಲಿಯು ಇತ್ತೀಚೆಗೆ ಆಹಾರವನ್ನು ತ್ಯಜಿಸಿ ರಕ್ತಕಣ (haemoprotozoa) ನಿಂದ ಬಳಲುತ್ತಿತ್ತು. ಹುಲಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಡಿ.17, 20 ಮತ್ತು 23ರಂದು ಮೃಗಾಲಯವು …
Read More »ಪಾಸ್ ಪೋರ್ಟ್ಗೆ ಸುಳ್ಳು ದಾಖಲೆಗೆ ಸಹಕಾರ: ಪೊಲೀಸ್ ಸಿಬ್ಬಂದಿ ಬಂಧನ
ಬಂಟ್ವಾಳ (ದಕ್ಷಿಣಕನ್ನಡ): ಪಾಸ್ ಪೋರ್ಟ್ ಮಾಡಲು ಸುಳ್ಳು ದಾಖಲೆ ನೀಡಿದ ವ್ಯಕ್ತಿಗೆ ಸಹಕಾರ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಹಾಗೂ ಪಾಸ್ ಪೋರ್ಟ್ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪ್ರದೀಪ್ ಮತ್ತು ದಾಖಲೆ ಮಾಡಲು ಹೊರಟ ಶಕ್ತಿದಾಸ್ ಆರೋಪಿಗಳು. ಪ್ರದೀಪ್ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇಲಧಿಕಾರಿಯಿಂ ಶಿಫಾರಸು ಮಾಡಿಸಿಕೊಟ್ಟಿರುವ ಆರೋಪ: ಇವರಲ್ಲಿ ಶಕ್ತಿದಾಸ್ ಯಾವ ಊರಿನವನು ಎಂಬ ಕುರಿತು ಸ್ಪಷ್ಟತೆ …
Read More »ಚಿಕ್ಕೋಡಿ ಜಿಲ್ಲೆ ರಚನೆಗೆ ಬಹಳ ದಿನ ಹಿಡಿಯಲ್ಲ: ಸಚಿವ ಹೆಚ್.ಕೆ.ಪಾಟೀಲ್
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು. …
Read More »
Laxmi News 24×7