9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ 9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ ಬೆಂಗಳೂರಿನ ಬಗ್ಗೆ ಡಿಕೆಶಿ ಹೇಳಿಕೆ ದುರದೃಷ್ಟಕರ ಬಿ.ವೈ. ವಿಜಯೇಂದ್ರ ಹೇಳಿಕೆ ಆರ್ಥಿಕ ಮುಗ್ಗಟ್ಟನ್ನು ಮುಂದೆ ಮಾಡಿ ಸರ್ಕಾರ 9 ವಿವಿ ಗಳನ್ನು ಮುಚ್ಚಲು ಕೈಗೊಂಡಿರುವುದು ಅವಿವೇಕತನದ ನಿರ್ಧಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ
ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ೧.೫೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರಗಳನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ …
Read More »140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ನಮ್ಮ ಹಠವಲ್ಲ, ರಿಕ್ವೆಸ್ಟ್ ಮಾತ್ರ: ಸಚಿವ ಸತೀಶ್ ಜಾರಕಿಹೊಳಿ
ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ನಮ್ಮದೇನು ಹಠ ಇಲ್ಲ. ಹೈಕಮಾಂಡ್ಗೆ ರಿಕ್ವೆಸ್ಟ್ ಮಾತ್ರ ಮಾಡಿದ್ದೇನೆ. ಮುಂದಿನ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹೋಗಿ ಹೈಕಮಾಂಡ್ಗೆ ಪ್ರಾರ್ಥನೆ ಮಾಡುವುದು ಮಾತ್ರ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ …
Read More »ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು
ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), …
Read More »ತರಕಾರಿ ಖರೀದಿಸುತ್ತಿದ್ದ ಮಹಿಳೆಯ ಜೇಬಿನಲ್ಲೇ ಫೋನ್ ಸ್ಫೋಟ: ಇದಕ್ಕೆ ಕಾರಣವೇನು?, ಎಚ್ಚರ ಬಹಿಸುವುದು ಹೇಗೆ?
ಫೋನ್ ಬಿದ್ದು ಒಡೆದರೆ ಅಂತಹ ಪರಿಸ್ಥಿತಿಯಲ್ಲಿ ಬ್ಯಾಟರಿಯ ಒಳಗಿನ ರಚನೆಯು ಹಾನಿಗೊಳಗಾಗಬಹುದು. ಇದು ಶಾರ್ಟ್ ಸರ್ಕ್ಯೂಟ್ಗೆ ಕಾರಣವಾಗಬಹುದು. ಇದಲ್ಲದೆ, ಫೋನ್ ಅನ್ನು ದೀರ್ಘಕಾಲದವರೆಗೆ ಸೂರ್ಯನ ಬೆಳಕಿನಲ್ಲಿ ಇರಿಸಿದರೆ ಅಥವಾ ಯಾವುದೇ ಮಾಲ್ವೇರ್ನಿಂದಾಗಿ ಪ್ರೊಸೆಸರ್ ಮೇಲೆ ಅತಿಯಾದ ಒತ್ತಡ ಹೇರಿದರೆ, ಅದು ಬ್ಯಾಟರಿಗೆ ಹಾನಿಯನ್ನುಂಟುಮಾಡುತ್ತದೆ. ಬಹಳ ಆಘಾತಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿರುವುದನ್ನು ಕಾಣಬಹುದು. ಅದೇ ಕ್ಷಣದಲ್ಲಿ, …
Read More »ಸಂಜಯ ಪಾಟೀಲ ಬೆಂಬಲಿಗನೇ ಮಟಕಾ ಬರೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಟಕಾ, ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಮರುದಿನವೇ ಮಟಕಾ ಬರೆಯುತ್ತಿದ್ದ ಸಂಜಯ ಪಾಟೀಲ ಬೆಂಬಲಿಗ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಡಸ್ ಕೆಎಚ್ ಲಕ್ಷ್ಮೀ ಗಲ್ಲಿಯ ಪರುಶುರಾಮ ಅರ್ಜುನ ಸುತಾರ (39) ಗಜವತಿ – ಕುಕಡೊಳ್ಳಿ ರಸ್ತೆಯಲ್ಲಿ ಓಸಿ ಚೀಟಿ ಬರೆಯುತ್ತಿರುವ ಸಂದರ್ಭದಲ್ಲೇ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. …
Read More »ಚಲಿಸುತ್ತಿದ್ದ ರೈಲಿನಿಂದ ತಳ್ಳಿ ವ್ಯಕ್ತಿಯ ಹತ್ಯೆ
ಬೆಂಗಳೂರು : ಕುಳಿತುಕೊಳ್ಳುವ ವಿಚಾರಕ್ಕೆ ಜಗಳವಾಗಿ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯನ್ನು ತಳ್ಳಿ ಹತ್ಯೆ ಮಾಡಿದ ಆರೋಪದ ಮೇಳೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ರೈಲ್ವೇ ಪೊಲೀಸರು ಸೆರೆಹಿಡಿದಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ಮೂಲದ ದೇವಪ್ಪ (45) ಹಾಗೂ ಪೀರಪ್ಪ (31) ಬಂಧಿತ ಆರೋಪಿಗಳು. ಚನ್ನರಾಯಪಟ್ಟಣ ಹಿರೇಸಾವೆಯ ಕುಮಾರ್ (28) ಹತ್ಯೆಯಾದ ವ್ಯಕ್ತಿ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೊಲೀಸರು ಹೇಳಿದ್ಧೇನು ? ಫೆ. 11ರಂದು ಯಶವಂತಪುರ-ಬೀದರ್ ಎಕ್ಸ್ಪ್ರೆಸ್ ರೈಲಿನ …
Read More »ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ
ಬಾಗಲಕೋಟೆ : ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ ಗಣಿಗಾರಿಕೆ ನಿಯಮ ಬದ್ಧವಾಗಿ ನಡೆಸಲು ಅದಕ್ಕಂತೆನೇ ಇಲಾಖೆ ಇದೆ.ಅಕ್ರಮ,ನಿಯಮ ಮೀರಿ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ವಹಿಸುವ ಮತ್ತು ಗಣಿಗಾರಿಕೆ ಸ್ಥಳ ಪರಿಶೀಲನೆ ಮಾಡುವ ಕೆಲಸ ಮೈನಿಂಗ್ ಅಧಿಕಾರಿಗಳದ್ದು,ಆದ್ರೆ ಇಲ್ಲಿ ಸ್ಥಳೀಯರು ದೂರು ನೀಡಿದ್ರು ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.ಅಕ್ರಮ ಮರಂ ಸಾಗಾಟದ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಒಂದೆಡೆ ಜೆಸಿಬಿಗಳ ಮೂಲಕ ಅಗೆಯುತ್ತಿರೋ ಗುಡ್ಡ.ಮತ್ತೊಂದೆಡೆ ಮರಂ ಸಾಗಾಟ …
Read More »ಮುಡಾ ಹಗರಣ ಸದ್ಯಕ್ಕೆ ಸಿಎಂ ಪತ್ನಿ ಸೇರಿ ಸಚಿವ ಬೈರತಿ ಸುರೇಶ ಅವರಿಗೆ ತಾತ್ಕಾಲಿಕ ರಿಲೀಫ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಫೆ.20ಕ್ಕೆ ಮುಂದೂಡಲಾಗಿದ್ದು, ಸದ್ಯಕ್ಕೆ ಸಿಎಂ ಪತ್ನಿ ಸೇರಿ ಸಚಿವ ಬೈರತಿ ಸುರೇಶ ಅವರಿಗೆ ತಾತ್ಕಾಲಿಕ ರಿಲೀಫ ಸಿಕ್ಕಂರಾಗಿದೆ. – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಸಮನ್ಸ್ ಹಾಗೂ ಇಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು …
Read More »