Breaking News

ರಾಷ್ಟ್ರೀಯ

ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …

Read More »

ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ

(ಉತ್ತರಪ್ರದೇಶ): ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೃತ್ಯದಿಂದ ಮನನೊಂದ ಅಪ್ರಾಪ್ತೆಯೊಬ್ಬರು ಕೈ ಮೇಲೆ ಆರೋಪಿಯ ಹೆಸರು ಬರೆದು, ತದನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಬ್ಲ್ಯಾಕ್​ ಮೇಲ್​​ನಿಂದ ಆತಂಕಕ್ಕೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಜೊತೆ ಪ್ರೀತಿಯ ನಾಟಕವಾಡಿರುವ ಯುವಕ, ತದನಂತರ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೋ ಸೆರೆ ಹಿಡಿದಿದ್ದಾನೆ. ಇದಾದ ಬಳಿಕ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ …

Read More »

ರೈಲ್ವೇ ಸ್ಟೇಷನ್​ನಲ್ಲಿ ಫ್ರೀಯಾಗಿ ವೈಫೈ ಕೊಟ್ರೆ ಅಶ್ಲೀಲ ವಿಡಿಯೋ ಹುಡುಕಾಟವೇ ಹೆಚ್ಚು

ರೈಲ್ವೇ ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ (Free WiFi) ಕೊಡಲು ಪ್ರಾರಂಭಿಸಿದ ನಂತರ ಬಹಳಷ್ಟು ಪ್ರಯೋಜನವಾಗಿದೆ. ಪ್ರಯಾಣದ ಮಧ್ಯೆ ಜನರು ಸ್ಟೇಷನ್ (Station) ಬಂದಾಗ ಆತ್ಮೀಯರಿಗೋ, ಕುಟುಂಬದವರಿಗೂ ಕಾಲ್ ಮಾಡಿ ಮಾತನಾಡಬಹುದು, ವಿಡಿಯೋ ಕಾಲ್ ಮಾಡಬಹುದು. ಸೋಷಿಯಲ್ ಮೀಡಿಯಾ ನೋಡಬಹುದು. ಇಂಟರ್​ನೆಟ್ (Internet) ಆರಾಮವಾಗಿ ಬಳಸಬಹುದು. ಮುಖ್ಯ ವಿಚಾರ ಏನು ಎಂದರೆ ರೈಲು ಎಲ್ಲಿಗೆ ತಲುಪಿತು, ಎಷ್ಟು ಹೊತ್ತಿಗೆ ತಲುಪಲಿದೆ? ಆಹಾರ ಬುಕ್ ಮಾಡುವುದು, ಟ್ರೈನ್ ಟ್ರಾಕಿಂಗ್ ಹೀಗೆ ಹಲವಷ್ಟು ಉಪಯುಕ್ತ …

Read More »

ಆಪ್​ ಸಚಿವನ ಮನೆಯಲ್ಲಿ ಸಿಕ್ಕಿದ ಸಂಪತ್ತು ನೋಡಿ ಇಡಿ ಅಧಿಕಾರಿಗಳೇ ಶಾಕ್​!

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್​ ಸಚಿವ ಸತ್ಯೇಂದ್ರ ಜೈನ್​ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್​ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ …

Read More »

ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು …

Read More »

ಹಿರೋ ಆದವನು ಜಿರೋ ಆಗುತ್ತಾನೆ. ಜಿರೋ ಇದ್ದವನು ಹಿರೋ ಆಗುತ್ತಾನೆ. ಯಾವಾಗಲೂ ಹಿರೋ ಆಗಿ ಉಳಿಯುವವರು ಜನಸಾಮಾನ್ಯರು: ಲಕ್ಷ್ಮೀ ಹೆಬ್ಬಾಳ್ಕರ್

ಮುಂಚೆಯಿಂದಲೂ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣೆಗಳು ಬಂದಂತಹ ಸಂದರ್ಭದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿ, ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಿ, ಜನರ ಭಾವನೆಗಳ ಜೊತೆಗೆ ಚೆಲ್ಲಾಟ ಆಡುವುದು ಬಿಜೆಪಿಯವರಿಗೆ ರೂಢಿಯಾಗಿ ಬಿಟ್ಟಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಪಕ್ಷ ಜನರಿಗೆ ಬದುಕನ್ನು ಕಟ್ಟಿ ಕೊಟ್ಟರೆ ಬಿಜೆಪಿಯವರು ಭಾವನೆಗಳನ್ನು ಕಟ್ಟಿ ಕೊಡುತ್ತದೆ. ನಾವು ಬದುಕು, ಜೀವನ …

Read More »

ಹಿಜಾಬ್ ಬೇಕು ಎಂದವರು ಸೌದಿ, ಪಾಕಿಸ್ತಾನಕ್ಕೆ ಹೋಗಲಿ : ಯುಟಿ ಖಾದರ್

ಮಂಗಳೂರು: ಕಳೆದ ವರ್ಷ ಶುರುವಾದ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಕೋರ್ಟ್ ನೀಡಿದ ತೀರ್ಪಿಗೂ ಕೆಲ ವಿದ್ಯಾರ್ಥಿಗಳು ಡೋಂಟ್ ಕೇರ್ ಎಂದಿದ್ದಾರೆ. ಹಿಜಾಬ್ ಧರಿಸಿಯೇ ಕಾಲೇಜಿನ ಅಂಗಳಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಆ ಆರು ವಿದ್ಯಾರ್ಥಿನಿಯರು ಶಾಸಕ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ಕಿಡಿಕಾರಿದ್ದರು. ಇದೀಗ ಯು ಟಿ ಖಾದರ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಯು ಟಿ ಖಾದರ್, ಹಿಜಾಬ್ ಗಾಗಿ ಪಟ್ಟು …

Read More »

ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದ ನರೇಗಾ ಕೂಲಿ ಕಾರ್ಮಿಕರು

ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ಪಂಚಾಯತಿ ಕಛೇರಿಗೆ ನರೇಗಾ ಕೂಲಿ ಕಾರ್ಮಿಕರಿಂದ ಗ್ರಾಮ ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದರು. ಕಳೆದ 2ವರ್ಷಗಳ ಹಿಂದೆ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಿರುವ ಕೂಲಿ ಕಾರ್ಮಿಕ ರಾದ ನಿಲ್ಲುವ ಬಾಳಪ್ಪ ಪಾಟೀಲ ಇವರಿಗೆ ಇನ್ನೂವರೆಗೆ ಸಂಬಳ ಬಂದಿಲ್ಲ ಇದನ್ನು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂತೋಷ್ ಅವರಿಗೆ ಕಳೆದ 2 …

Read More »

ಗರ್ಭಗೀತೆ: ತಾಯಿಯ ಗರ್ಭದಲ್ಲಿರುವಾಗಲೇ ಮಗುವನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳಿಸುವುದು ಹೇಗೆ?

Garbhageete: ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ.ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ. ಹಾಗೆಯೇ ಗರ್ಭಧಾರಣೆಗೂ ಮುನ್ನ ಹಾಗೂ ಗರ್ಭಧರಿಸುವ ಸಮಯದಲ್ಲಿ ದಂಪತಿಯ ಮಾನಸಿಕ ಸ್ಥಿತಿಯೂ ಮುಖ್ಯ ಪಾತ್ರವನ್ನು ವಹಿಸುತ್ತದೆ. ತಾಯಿ ದೈಹಿಕ ಹಾಗೂ ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತಾಳೋ ಮಗುವು ಅಷ್ಟೇ ಆರೋಗ್ಯದಿಂದ ಬೆಳೆಯುತ್ತದೆ. ಗರ್ಭಧಾರಣೆ ಸಂದರ್ಭದಲ್ಲಿ …

Read More »

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ?

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿದೆ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ …

Read More »