Breaking News

ರಾಷ್ಟ್ರೀಯ

ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ

ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ ಖಾನಾಪೂರ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಮತ್ತು ರಮಜಾನ ಮಾಸದ ಹಿನ್ನೆಲೆಯಲ್ಲಿ ಶಾಂತತಾ ಸಭೆ ಆಯೋಜಿಸಿತ್ತು ಈ ಸಭೆಯಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಅವರು ಮಾತನಾಡಿ ಸಣ್ಣ ಪುಟ್ಟ ವಿಷಯಗಳಿಗೆ ವಾದಗಳನ್ನು ಹುಟ್ಟುಹಾಕದೆ ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ …

Read More »

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ …

Read More »

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್ ನಿವಾಸ, ವಿವಾಹ ಜರುಗಿದ‌ ಹೋಟೆಲ್‌ನಲ್ಲಿ ಸಿಬಿಐ ಶೋಧ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಬೆಂಗಳೂರಿನಲ್ಲಿರುವ ರನ್ಯಾ ರಾವ್‌ರ ನಿವಾಸ, ಅವರ ವಿವಾಹ ಜರುಗಿದ ಹೋಟೆಲ್‌,‌ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್‌ ಜೊತೆಗೆ ಸಂಪರ್ಕ ಹೊಂದಿರುವವರ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದರ ಭಾಗವಾಗಿ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಅತಿಥಿಗಳು, ಬಂದಿರುವ ದುಬಾರಿ ಉಡುಗೊರೆಗಳು ಕುರಿತು …

Read More »

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ,

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಕಾಯಕ – ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ತಿಳಿಸಿದರು. ಸಮಾಜದಲ್ಲಿ ದುಡಿಯುವ ವರ್ಗ …

Read More »

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …

Read More »

ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ

ಬೆಂಗಳೂರು, ಮಾರ್ಚ್​ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ.  ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ. ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ …

Read More »

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು;

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …

Read More »

ಪ್ರವಾಸಿಗರ ಮೇಲೆ ಅತ್ಯಾಚಾರಇದು ಸರ್ಕಾರದ ವೈಫಲ್ಯ :ಜೋಶಿ

ಹುಬ್ಬಳ್ಳಿ, ಮಾರ್ಚ್​ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್‌ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.

Read More »

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …

Read More »

ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?

ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …

Read More »