ಗದಗ: ಮಹಿಳೆಯರಿಗೆ ಸಮಾನತೆ ಸಿಗಲಿ ಅಂತ ಸರ್ಕಾರ ಮಹಿಳಾ ಮೀಸಲಾತಿ ಜಾರಿ ಮಾಡಿದೆ. ಅದರಂತೆ ಈ ನಗರಸಭೆಗೆ ಮಹಿಳಾ ಅಧ್ಯಕ್ಷೆ ಆಗಿದ್ದಾರೆ. ಆದ್ರೆ, ಇಲ್ಲಿ ದರ್ಬಾರ್ ಮಾಡೋದು ಮಾತ್ರ ಅಧ್ಯಕ್ಷೆ ಗಂಡ. ಅಧ್ಯಕ್ಷೆ ಚೇಂಬರ್ಗೆ ಬಂದು ಅಧ್ಯಕ್ಷೆಯ ಪಕ್ಕದ ಖುರ್ಚಿಯಲ್ಲಿ ಕುಳಿತು ದರ್ಬಾರ್ ಮಾಡ್ತಾರೆ. ಫೈಲ್ ಪರಿಶೀಲನೆ ಮಾಡ್ತಾರೆ. ನಗರಸಭೆ ಸದಸ್ಯರ ಸಭೆಯಲ್ಲೂ ಅಧ್ಯಕ್ಷೆ ಪತಿ ಅಂದಾ ದರ್ಬಾರ್ ನಡೆಸಿದ್ದಾರಂತೆ. ಅಧ್ಯಕ್ಷೆ ಗಂಡ ಕೆಲಸ ನಗರಸಭೆಯಲ್ಲೇನಿದೇ ಅಂತ ಸದಸ್ಯರು ಪ್ರಶ್ನೆ …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ: ಸತೀಶ್ ಜಾರಕಿಹೊಳಿ
ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಸ್ವರ್ಣ ಮಹೋತ್ಸವ ಹಾಗೂ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ಯ್ರ ಸಿಕ್ಕು 60 ವರ್ಷಗಳ ಅವಧಿಯಲ್ಲಿ ಡಾ. …
Read More »ಪಿಎಸ್ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಪಿಎಸ್ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ …
Read More »ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶೀಘ್ರ 8650 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …
Read More »ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 17: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾತೃ ವೃಂದದಡಿ ವರದಿಗಾರರು-2, ಕಂಪ್ಯೂಟರ್ ಆಪರೇಟರ್-4, ಕಿರಿಯ ಸಹಾಯಕ-10, ಬೆರಳಚ್ಚುಗಾರರು-1, ದಲಾಯತ್-23 ಹೀಗೆ ಒಟ್ಟು 43 ಹುದ್ದೆಗಳು ಹಾಗೂ ಸ್ಥಳೀಯ ವೃಂದದಡಿ ವರದಿಗಾರರು-3, ಶೀಘ್ರಲಿಫಿಗಾರರು-2, ಕಿರಿಯ ಸಹಾಯಕರು-3, ಸ್ವಾಗತಕಾರರು-1, ಬೆರಳಚ್ಚುಗಾರರು-3, ಬಡಗಿ-1, ವಾಹನಚಾಲಕರು-8, ದಲಾಯತ್-11, ಸ್ವೀಪರ್-2 ಹೀಗೆ ಒಟ್ಟು 34 …
Read More »ಬೇರೆಯವರ ಕೈಯಿಂದ ಕೇಕ್ ತಿನ್ನಿಸಿದ ಪ್ರಿಯಾಂಕಾ; ಡಿಕೆಶಿ ಬಗ್ಗೆ ಬಿಜೆಪಿ ಲೇವಡಿ
ದೆಹಲಿ: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಅವರು ದೆಹಲಿಯಲ್ಲಿದ್ದುದರಿಂದ ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಲಾಗಿದೆ. ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡಾ ಹಾಜರಿದ್ದರು. ಡಿ.ಕೆ.ಶಿವಕುಮಾರ್ಗೆ ಕೇಕ್ ತಿನ್ನಿಸಲು ಕೇರ್ ಎತ್ತಿಕೊಂಡ ಪ್ರಿಯಾಂಕಾ ಗಾಂಧಿ, ಅದನ್ನು ಬೇರೆ ನಾಯಕರೊಬ್ಬರ ಕೈಗೆ ಕೊಟ್ಟು ಅವರಿಂದ ಡಿ.ಕೆ.ಶಿವಕುಮಾರ್ಗೆ ಕೇಕ್ ತಿನ್ನಿಸಿದರು. ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಡಿ.ಕೆ.ಶಿವಕುಮಾರ್ ಅವರನ್ನು ಲೇವಡಿ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ, ಅವರ …
Read More »ಒಂದು ರಾಷ್ಟ್ರ-ಒಂದು ಪಡಿತರ ಚೀಟಿ’ ಯೋಜನೆ
ಪಡಿತರ ಚೀಟಿದಾರರು ತಪ್ಪದೆ ಈ ಸುದ್ದಿ ಓದಿ. ನಿಮ್ಮ ಮೊಬೈಲ್ ನಂಬರ್ ಬದಲಾಗಿದ್ದರೆ, ಅದನ್ನು ಪಡಿತರ ಚೀಟಿಯಲ್ಲಿ ತಕ್ಷಣ ನವೀಕರಿಸಿ. ಪಡಿತರ ಚೀಟಿಯಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ಹೇಗೆ ಸುಲಭವಾಗಿ ನವೀಕರಿಸಬಹುದು. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸುವುದು ತುಂಬಾ ಸುಲಭ, ಇದನ್ನು ನೀವು ಮನೆಯಲ್ಲಿಯೇ ಕುಳಿತು ಸುಲಭವಾಗಿ ಮಾಡಬಹುದು. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಿ 1. ಮೊದಲನೆಯದಾಗಿ ನೀವು ಈ ವೆಬ್ ಸೈಟ್ಗೆ …
Read More »ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …
Read More »ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್ಗೆ ಬಣ ರಾಜಕೀಯ ಬಿಸಿ
ಶಿವಮೊಗ್ಗ: 2023ರ ಚುನಾವಣೆ ಶಿವಮೊಗ್ಗ ಜಿಲ್ಲೆ ಪಾಲಿಗಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ನಿರ್ಗಮನದಿಂದ ತೆರವಾಗುವ ಕ್ಷೇತ್ರಗಳಿಗೆ ಮುಂದ್ಯಾರು? ಬಣ ರಾಜಕಾರಣದಿಂದ ಕಂಗೆಟ್ಟಿರುವ ಕಾಂಗ್ರೆಸ್ ವರಿಷ್ಠರು ಇದಕ್ಕೆ ಮದ್ದು ಅರೆಯುವರೆ? ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದೇ? ಎಂಬುದೆಲ್ಲ ಚುನಾವಣೆಗೆ ವರ್ಷವಿರುವಾಗಲೇ ಚರ್ಚೆಗೆ ಗ್ರಾಸವಾಗಿದೆ. ಉತ್ತರಾಧಿಕಾರಿ ಯಾರು?: ಶಿಕಾರಿಪುರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪರ್ಧಿಸುವುದಿಲ್ಲ ಎಂಬ ಮಾತು ಪಕ್ಷದೊಳಗೆ ಕೇಳಿ ಬರುತ್ತಿದೆ. ಹಾಗಾದರೆ ಅವರ …
Read More »ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್
ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ. ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ …
Read More »