Breaking News

ರಾಷ್ಟ್ರೀಯ

ಕಲಬುರಗಿ: ಕಮಲಾಪುರ ಬಳಿ ಭೀಕರ ಬಸ್ ದುರಂತ; ನಾಲ್ವರ ಸಜೀವ ದಹನ

ಕಲಬುರಗಿ: ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿದ್ದು, ಸುಮಾರು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಅಪಘಾತ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ವರದಿಗಳ ಪ್ರಕಾರ ಬಸ್​ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಕರು …

Read More »

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ!

ಬಂಟ್ವಾಳ(ದಕ್ಷಿಣ ಕನ್ನಡ): ಬಿ.ಸಿ.ರೋಡ್​ನ ಹೃದಯಭಾಗದಲ್ಲಿರುವ ಕಟ್ಟಡವೊಂದರ ಕೊಠಡಿಯಿಂದ ಗುರುವಾರ ಹಣದ ಮಳೆ ಸುರಿದಿದೆ! ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ಹಣ ಹೆಕ್ಕಲು ಮುಗಿಬಿದ್ದಿದ್ದರಿಂದ ಕೆಲಕಾಲ ಸರ್ವೀಸ್​ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.   ಬಿ.ಸಿ.ರೋಡ್​ನ ಕಟ್ಟಡದಲ್ಲಿ ನಡೆಯುತ್ತಿದ್ದ ರಿಕ್ರಿಯೇಶನ್​ ಕ್ಲಬ್​ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಸಹಾಯಕ ಪೊಲೀಸ್​ ಅಧೀಕ್ಷಕರ ಅನುಮತಿ ಪಡೆದು ಪೊಲೀಸ್​ ನಿರೀಕ್ಷಕ ವಿವೇಕಾನಂದ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. …

Read More »

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ʻಹಾರ್ದಿಕ್ ಪಟೇಲ್ʼ!

ಗಾಂಧಿನಗರ (ಗುಜರಾತ್): ಕಳೆದ ತಿಂಗಳು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಇಂದು ಮುಂಜಾನೆ, ಪಟೇಲ್ ಅವರು ಕೆಲಸ ಮಾಡಲು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು. ‘ಇಂದು ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, …

Read More »

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.   ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ …

Read More »

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ?

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಾರ್ವಜನಿಕರಿಗೆ ಎಸಿಪಿ ಚಂದ್ರಪ್ಪ ಸೂಚನೆ

ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಏನೇ ಸಮಸ್ಯೆ ಇದ್ದರೂ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ. ನೀವು ಕೊಡುವ ಸಣ್ಣ ಮಾಹಿತಿ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಎಸಿಪಿ ಚಂದ್ರಪ್ಪ ಸಾರ್ವಜನಿಕರಿಗೆ ತಿಳಿಸಿದರು. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಂತಿ ಪಾಲನಾ ಸಮಿತಿಯ ಸಭೆಯನ್ನು ಸಮಾದೇವಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಕುಂದು ಕೊರತೆಯನ್ನು ಪೊಲೀಸರು ಆಲಿಸಿದರು. ಈ ವೇಳೆ ಮಾತನಾಡಿದ ಎಸಿಪಿ ಚಂದ್ರಪ್ಪ ತಮ್ಮ …

Read More »

ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್

ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.  

Read More »

ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಮೌನಾನುಷ್ಠಾನ ಮಂಗಲ ಸಮಾರಂಭ

ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಮ. ನಿ. ಪ್ರ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳ ಮೌನಾನುಷ್ಠಾನ ಮಂಗಲ ಸಮಾರಂಭದಲ್ಲಿ ಭಾಗಿಯಾಗಿ ಎಲ್ಲ ಶ್ರೀಗಳ ಆಶೀರ್ವಾದ ಪಡೆದು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು ಶ್ರೀ ದುರದುಂಡೇಶ್ವರಮಠ ಮುರಗೋಡ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿಯ ರುದ್ರಾಕ್ಷಿಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಹುಕ್ಕೇರಿ …

Read More »

ರಜೆ ಬೇಕಂದ್ರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ. ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ

ಕೊಪ್ಪಳ: ರಜೆ ಬೇಕೆಂದರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ ಮಹಿಳಾ ನೌಕರರು! ಕೊಪ್ಪಳ ಎಸ್ಸಿ ಕಚೇರಿ‌ಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂಬ ಗಂಭೀರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.   ಸರ್ಕಾರಿ ಕಚೇರಿಯಲ್ಲೇ ಆಡಳಿತಾಧಿಕಾರಿ ಕಾಮದಾಟ ಆಡುತ್ತಿದ್ದು, ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಹಿತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನ್ಯಾಯ ಸಿಗುತ್ತಿಲ್ಲ …

Read More »

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ,ಹುಡುಗಿಯರೊಂದಿಗೆ 11 ಯುವಕರನ್ನು ನಿಲ್ಲಿಸಿ, ಅರೆಬೆತ್ತಲೆ ವಿಡಿಯೋ ಮಾಡಿ ಬ್ಲಾಕ್​ ಮೇಲ್

ಕೊಲ್ಹಾಪುರ(ಮಹಾರಾಷ್ಟ್ರ): ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನೆಲ್ಲ ಬೆದರಿಸಿ, ಕೊಠಡಿವೊಂದರಲ್ಲಿ ಕೂಡಿ ಹಾಕಲಾಗಿದ್ದು, ಹುಡುಗಿಯರೊಂದಿಗೆ ಅರೆಬೆತ್ತಲೆ ವಿಡಿಯೋ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಗೋವಾಕ್ಕೆ ತೆರಳಿದ್ದ ಯುವಕರನ್ನ ಬೊಂಡಗೇಶ್ವರ ದೇವಸ್ಥಾನದ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ನಮ್ಮ ಹೋಟೆಲ್​​​​ನಲ್ಲಿ ಒಳ್ಳೆಯ ಊಟ …

Read More »