Breaking News

ರಾಷ್ಟ್ರೀಯ

ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಧರೆಗುರುಳಿದ ಸ್ಟೇಡಿಯಂ ಗ್ಯಾಲರಿ!

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು. ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಗ್ಯಾಲರಿ ಧರೆಗುರುಳಿದೆ. ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೇ ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗ್ರಾನೈಟ್ ಸಮೇತ …

Read More »

ಆಪರೇಷನ್ ಕಮಲದ ಸದ್ದು ಮತ್ತೆ ಕೇಳಿಬರುತ್ತಿದೆ

ಬೆಂಗಳೂರು,ಮೇ 9- ಇನ್ನೇನು ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು ಮಾಡಲು ಶುರುಮಾಡಿದೆ. ಹಲವು ನಾಯಕರ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ್ದ ಕಂದಾಯ ಸಚಿವ ಆರ್. ಅಶೋಕ್, ಇದು ಮೊದಲನೇ ಪಟ್ಟಿ, ಇನ್ನು ಮತ್ತೊಂದು ಹಂತದಲ್ಲಿ ಮತ್ತೆ ಸೇರ್ಪಡೆ ಕಾರ್ಯಕ್ರಮವಿದೆ ಎಂಬ ಸುಳಿವು ನೀಡಿದ್ದಾರೆ. ಸಹಜವಾಗಿ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಹಳೆ ಮೈಸೂರು …

Read More »

ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

Read More »

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …

Read More »

500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ …

Read More »

ಟೊಮೆಟೋ ದರ ಮತ್ತೆ ಏರಿಕೆ;

ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ.   ಕಳೆದ ಡಿಸೆಂಬರ್‌ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ …

Read More »

ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್‌ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ.   ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು …

Read More »

ಅದೃಷ್ಟ ಎಲ್ಲಿದೆಯೂ ಗೊತ್ತಿಲ್ಲ ಆದ್ರೆ, ರಮೇಶ್ ಅದೃಷ್ಟ ಡ್ರೀಮ್ ಇಲೆವೆನ್ ನಲ್ಲಿ ಖುಲಾಯಿಸಿದೆ.

Punjab Kings : ಐಪಿಎಲ್ 2022 ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಡುವ ಕ್ರಿಕೆಟ್ ಲೀಗ್ ಆಗಿದೆ. ಐಪಿಎಲ್ 2022 ತನ್ನ ಕೊನೆಯ ಲೀಗ್ ಹಂತದಲ್ಲಿದೆ. ಇಲ್ಲಿ ಪ್ರತಿನಿತ್ಯ ರೋಚಕ ಪಂದ್ಯಗಳನ್ನು ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ಇದೀಗ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಮೇಶ್ ಕುಮಾರ್ ಅವರ ಬದುಕು ಐಪಿಎಲ್ ನಿಂದ ರಾತ್ರೋರಾತ್ರಿ ಬದಲಾಗಿದೆ. ಹೇಗೆ ಇಲ್ಲಿದೆ ನೋಡಿ.. ರಮೇಶ್ ಕುಮಾರ್ ಬದುಕನ್ನೇ ಬದಲಿಸಿದ ಐಪಿಎಲ್ ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ಸರನ್ ಜಿಲ್ಲೆಯ …

Read More »

G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?

ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು.     ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …

Read More »

ಮನುಕುಲವೇ ತಲೆತಗ್ಗಿಸುವ ಘನಘೋರ ಕೃತ್ಯ: ಬಾಲಕಿಯ ಶವವನ್ನು ಹೊರಕ್ಕೆ ತೆಗೆದು 17 ಮಂದಿ ಗ್ಯಾಂಗ್‌ ರೇಪ್‌!

ಇಸ್ಮಾಮಾಬಾದ್: ಮನುಷ್ಯರು ಕ್ರೂರ ಮೃಗಗಳಿಗಿಂತಲೂ ಕ್ರೂರವಾಗುತ್ತಿರುವ ಹಲವಾರು ಘಟನೆಗಳು ನಡೆಯುತ್ತಲೇ ಇವೆ, ಅದರಲ್ಲಿಯೂ ಕೊಲೆ, ಅತ್ಯಾಚಾರದಂಥ ಪ್ರಕರಣ ವರದಿಯಾದಾಗ ಮನುಷ್ಯನ ಕ್ರೂರ ಮುಖಗಳು ಅನಾವರಣಗೊಳ್ಳುತ್ತಿವೆ. ಅಂಥದ್ದೇ ಒಂದು ಭಯಾನಕ ಕೃತ್ಯ ಪಾಕಿಸ್ತಾನದ ಗುಜರಾತ್‌ನ ಚಕ್ ಕಮಲಾ ಗ್ರಾಮದಲ್ಲಿ ನಡೆದಿದೆ.   ಬಾಲಕಿಯೊಬ್ಬಳ ಶವವನ್ನು ಸಮಾಧಿಯಿಂದ ಹೊರಕ್ಕೆ ತೆಗೆದು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಇದಾಗಿದೆ. ಸುಮಾರು 17 ಮಂದಿ ಸೇರಿ ಈ ರೇಪ್‌ ಮಾಡಿದ್ದಾರೆ ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ಮೃತ …

Read More »