ಬೆಂಗಳೂರು: ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಯಶ್ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ! ಯಶ್ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ …
Read More »4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ,
ಬೆಂಗಳೂರು: ದೆಹಲಿಗೆ ತೆರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
Read More »ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ
ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು. ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. 1940-50 ರ …
Read More »ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣ
ಅತಿಯಾದ ಮಾನವನ ಚಟುವಟಿಕೆ ಹಾಗೂ ಸುಸ್ಥಿರವಲ್ಲದ ಅಸಮತೋಲಿತ ಅಭಿವೃದ್ಧಿಯ ಪರಿಣಾಮ ನೈಸರ್ಗಿಕ ಸಂಪನ್ಮೂಲಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ. ಗಾಳಿಯ ಗುಣಮಟ್ಟ ಕುಸಿದಿದೆ, ಹಲವೆಡೆ ನೀರಿಗೆ ಬರ ಎದುರಾಗಿದೆ. ಮಣ್ಣು ಲವತ್ತತೆ ಕಳೆದುಕೊಳ್ಳುತ್ತಿದೆ. ಈಗ ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣವಾಗಿದೆ. ಜಾಗತಿಕವಾಗಿ ಅತಿ ಹೆಚ್ಚು ಗಣಿಗಾರಿಕೆ ಆಗುತ್ತಿರುವ ನೈಸರ್ಗಿಕ ಸಂಪನ್ಮೂಲಗಳಲ್ಲಿ ಮರಳು ಪ್ರಮುಖವಾದದ್ದು. ಅನಿಯಂತ್ರಿತ ಮರಳು ಎತ್ತುವಳಿ ಮತ್ತು ಅದರಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ …
Read More »ಅಶ್ವತ್ಥ ನಾರಾಯಣ್ ಸಹೋದರನ ಪಾತ್ರ ಎಷ್ಟಿದೆ ಅನ್ನೋದನ್ನ ತನಿಖೆ ಮಾಡ್ತಾರೆ: ಶಾಸಕ ಯತ್ನಾಳ್
ವಿಜಯಪುರ : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …
Read More »ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಹೋಳಿಗೆ ಊಟ ಸವಿದ ಅಮಿತ್ ಶಾ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಇವರ ಜೊತೆಗೆರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಟೋಲ್ ಸಂಗ್ರಹಕ್ಕೆ ಕೇಂದ್ರದ ಹೊಸ ಪ್ಲಾನ್-ಶೀಘ್ರದಲ್ಲಿ ಫಾಸ್ಟ್ ಟ್ರ್ಯಾಕ್ ರದ್ದು !
ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ. ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ. ವಿಶೇಷವೇನೆಂದ್ರೆ ಈ ವ್ಯವಸ್ಥೆಯಲ್ಲಿ ಎಷ್ಟು ಕಿಲೋಮೀಟರ್ ವಾಹನಗಳು ಓಡಿರುತ್ತವೆಯೋ ಅಷ್ಟೆಕ್ಕೆ ಮಾತ್ರ ಟೋಲ್ …
Read More »ಬ್ಲೂಟೂತ್ ಬಳಸಿ PSI ಪರೀಕ್ಷೆ ಪಾಸ್ ಮಾಡಿದ್ದ ಪ್ರಭು ಅರೆಸ್ಟ್
ಕಲಬುರಗಿ: PSI ಪರೀಕ್ಷಾ ಅಕ್ರಮ ಕುರಿತು ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 40ರ ಗಡಿ ದಾಟಿದೆ. ಇಂದೂ ಸಹ ಬೆಂಗಳೂರಿನಲ್ಲಿ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಇನ್ನೊಬ್ಬ ಆರೋಪಿ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇಲ್ಲಿನ ಮತ್ತೊಂದು MSI ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಈ ಕೇಂದ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಪರೀಕ್ಷೆ ಪಾಸ್ ಮಾಡಿದ್ದರು. ಅವರಲ್ಲಿ ಓರ್ವ ಅಭ್ಯರ್ಥಿ ಪ್ರಭು ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಪಾಸ್ …
Read More »ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ:ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಒಂದೊಂದು ರಾಜ್ಯದಲ್ಲಿ ಒಂದೊಂದು ಮಾದರಿಯನ್ನು ಜಾರಿ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚುನಾವಣೆ ಹತ್ತಿರ ಬರುತ್ತಿರುವ ಕರ್ನಾಟಕದಲ್ಲಿ ಯಾವ ಮಾದರಿಗೆ ಮಣೆ ಹಾಕುತ್ತದೆ? ಅಥವಾ ಕರ್ನಾಟಕದ್ದೇ ಮಾಡೆಲ್ ತರುತ್ತಾ ಎಂಬ ಕುತೂಹಲ ಎದ್ದಿದೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದರೆ ಯಡಿಯೂರಪ್ಪ, ಅಶೋಕ್ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ ನಾಯಕರು ಏನೇ ಹೇಳಿದರೂ ಬಿಜೆಪಿ ಹೈಕಮಾಂಡ್ ಭಿನ್ನವಾಗಿ …
Read More »