Breaking News

ರಾಷ್ಟ್ರೀಯ

ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ

ಹುಕ್ಕೇರಿ : ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು – ನೂತನ ನ್ಯಾಯಾಧೀಶ ಗುರು ಪ್ರಸಾದ ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು. ಅವರು ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಮುಖ್ಯ ಮಂತ್ರಿ ಮಂತ್ರಿ ಪದಕ ಪ್ರದಾನ ಮಾಡಿ ತಮ್ಮ ಪತಿ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಗೌರವಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿ ಖಾನಾಪೂರದ ಅಭಿವೃದ್ಧಿಗೆ ಸಹಕರಿಸಲು ಸೇರಿದಂತೆ …

Read More »

ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಬುಧವಾರ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಎಲ್ಲರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

Read More »

ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಾತ್ರ ಅಪಾರ; ಸಿಎಂ ಸಿದ್ಧರಾಮಯ್ಯ ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ; ಸಿಎಂ ಪದಕ ಪ್ರದಾನ

ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಾತ್ರ ಅಪಾರ; ಸಿಎಂ ಸಿದ್ಧರಾಮಯ್ಯ ಬೆಂಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ; ಸಿಎಂ ಪದಕ ಪ್ರದಾನ ಕಾನೂನು ಸುವ್ಯವಸ್ಥೆ, ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ನಡುವೆ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಕೋರಮಂಗಲದ ಕವಾಯತು ಮೈದಾನದಲ್ಲಿ ಪೊಲೀಸ್ …

Read More »

ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ

ಬಾಗಲಕೋಟೆ: ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ ಡಿಕೆಶಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಕ್ಕಪಕ್ಕ ಕುಳಿತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವಿನ ಮಾತುಕತೆ ಸಾರ್ವಜನಿಕರಲ್ಲಿ ಚರ್ಚೆಗೆ ಆಸ್ಪದ ನೀಡಿದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಕೇಂದ್ರ ಸಚಿವರುಗಳ …

Read More »

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್ ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624 ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಇದೇ ಏಪ್ರಿಲ 10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ್ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ ಶಿವಕುಮಾರ ಸ್ವಾಮೀಗಳು ನಡೆದಾಡಿದ ಭೂಮಿ ನಿಜಕ್ಕೂ ಆಧ್ಯಾತ್ಮಭರಿತ; ರಕ್ಷಣಾ ಸಚಿವ ರಾಜನಾಥ್ ಸಿಂಗ್… ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಿದ್ಧಗಂಗಾಮಠವೇ ಪ್ರೇರಣೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಗಂಗಾ ಶ್ರೀಗಳು ಕೇವಲ ಶಿಕ್ಷಣ ಮತ್ತು ದಾಸೋಹಕ್ಕೆ ಪ್ರಾಧಾನ್ಯತೆಯನ್ನು ನೀಡದೇ, ಉಚ್ಛ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕವು ಎಲ್ಲ ಕ್ಷೇತ್ರದಲ್ಲಿಯೂ ಖ್ಯಾತಿಯನ್ನು ಹೊಂದಿರುವ ರಾಜ್ಯವಾಗಿದ್ದು, ಭವಿಷ್ಯದಲ್ಲಿಯೂ ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿರಲಿದೆ …

Read More »

ಒಂದು ಕಿಸ್​ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ

ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ …

Read More »

ಏತ ನೀರಾವರಿ ಯೋಜನೆಯಿಂದ ಬತ್ತಿದ ಕೆರೆಗೆ ಬಂತು ಜೀವ ಕಳೆ

ಕೊಪ್ಪಳ : ಹರಿಯುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಇಂಗಿಸಬೇಕು, ಇದು ಪ್ರಕೃತಿಯ ಜಲನಿಯಮ. ಆದರೆ ಇತ್ತೀಚಿಗೆ ಕೆರೆ ಕಟ್ಟೆಗಳಲ್ಲಿ ನೀರು ನಿಲ್ಲುವುದೇ ಕಡಿಮೆ. ಈ ಮಧ್ಯೆ ಮಳೆ ಕಡಿಮೆಯಾಗಿ ಬತ್ತಿದ್ದ ಕೆರೆಗೆ ಏತ ನೀರಾವರಿ ಯೋಜನೆಯಿಂದ ಜೀವ ಕಳೆ ಬಂದಿದೆ. ಇದರಿಂದ ಈ ಭಾಗದ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಕೆರೆ 2012ರಲ್ಲಿ ಮಾತ್ರ ತುಂಬಿ ಹರಿದಿತ್ತು. ಅಲ್ಲಿಂದ 2025ರ ವರೆಗೂ ಕೆರೆ ತುಂಬಿ ಕೋಡಿ ಬೀಳುವಷ್ಟು …

Read More »

ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ

ನಂದಗಡ : ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ವಾರ್ಡ್ ನಂಬರ್ 4ರ ಹಾಲಿ ಉಪಾಧ್ಯಕ್ಷ ಸಂಗೀತಾ ಮಡ್ಡಿಮನಿ ಅವರು ಪ್ರತಿನಿಧಿಸಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿರುವ ಅವರು ತಮ್ಮ ವಾರ್ಡಿನ ಕಡೆ ಸಂಪೂರ್ಣ ನಿರ್ಲಕ್ಷಿ ಮಾಡಿರುವ ಬಗ್ಗೆ ಕಂಡು ಬರುತ್ತಿದೆ ಒಟ್ಟು ನಾಲ್ಕು ಸದಸ್ಯರನ್ನು ಒಳಗೊಂಡ ಈ ವಾರ್ಡಿನ ಕಲಾಲಗಲ್ಲಿ ಮುಂದಿನ ಬೊಳ ಒಳಗಡೆ ಇರುವ ಪ್ರದೇಶದಲ್ಲಿ ಇಂತಹಾ ದುಶೀತಗೊಂಡ …

Read More »