Breaking News

ರಾಷ್ಟ್ರೀಯ

ಕಾಂಗ್ರೆಸ್ಸೋ, ಬಿಜೆಪಿಯೋ? ಜಿ.ಟಿ.ದೇವೇಗೌಡ ಮನಸ್ಸು ಎತ್ಲಾಗೆ!

ದಳಪತಿಗಳ ಜೊತೆ ಮುನಿಸುಕೊಂಡು ಜೆಡಿಎಸ್ ಬಿಡಲು ಸಿದ್ದರಾಗಿರುವ ಹಾಲೀ ಶಾಸಕರ ಪರಿಸ್ಥಿತಿ ಇನ್ನೂ ತ್ರಿಶಂಕು ಸ್ಥಿತಿ. ಕಾಂಗ್ರೆಸ್ ಸೇರಲು ಬಯಸುತ್ತಿರುವ ಈ ನಾಯಕರುಗಳಿಗೆ, ಆ ಪಕ್ಷದಿಂದ ರೆಡ್ ಕಾರ್ಪೆಟ್ ವೆಲ್ಕಂ ಸಿಗುವುದು ಕಷ್ಟ ಎನ್ನುವುದು ತಾಜಾ ರಾಜಕೀಯ ಬೆಳವಣಿಗೆಗಳು.   ಇದಕ್ಕೆ ಹಲವು ಕಾರಣಗಳಿವೆ, ಒಂದು ಅವರವರು ಪ್ರತಿನಿಧಿಸುವ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ವಿರೋಧ. ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲಿ ಇಂತಹ ವಿರೋಧವನ್ನು ಎದುರು ಹಾಕಿಕೊಳ್ಳಲು ಯಾವ …

Read More »

SSC MTS ಪೇಪರ್ 2 ಪ್ರವೇಶ ಕಾರ್ಡ್ 2022 ಬಿಡುಗಡೆ: ಈ ರೀಡಿ ಡೌನ್‌ ಲೋಡ್‌ ಮಾಡಿಕೊಳ್ಳಿ

ನವದೆಹಲಿಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸ್ಟಾಫ್ ಪೇಪರ್ 2 2020 ರ ಪ್ರವೇಶ ಕಾರ್ಡ್ ಅನ್ನು NWR ವೆಬ್‌ಸೈಟ್ ಅಂದರೆ sscnwr.org ನಲ್ಲಿ ಬಿಡುಗಡೆ ಮಾಡಿದೆ. ಆಯೋಗವು SSC ER ವೆಬ್‌ಸೈಟ್‌ನಲ್ಲಿ (sscer.org) ಅಪ್ಲಿಕೇಶನ್ ಸ್ಥಿತಿಯನ್ನು ಸಕ್ರಿಯಗೊಳಿಸಿದೆ. SSC MTS ಪೇಪರ್ 1 ಅನ್ನು ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು SSC ಯ ಅಧಿಕೃತ ಪ್ರಾದೇಶಿಕ ವೆಬ್‌ಸೈಟ್‌ನಿಂದ SSC MTS ಪೇಪರ್ …

Read More »

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ACB ದಾಳಿ: 10 ಲಕ್ಷ ರೂ ಹಣ ವಶ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿನ್ನೆ ಸಂಜೆ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ‌ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು. ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿ ಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, …

Read More »

ಡಿಸಿ ಕಚೇರಿ ಕೆಡವಿದರೆ ದೊಡ್ಡಳ್ಳಿ ಮಾದರಿ ಗೋಲಿಬಾರ್ : ರೇವಣ್ಣ

ಹಾಸನ, ಏ.29- ದಶಕಗಳ ಇತಿಹಾಸದ ಹಿನ್ನೆಲೆ ಹೊಂದಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಕೆಡವಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಸಜ್ಜಿತವಾಗಿರುವ ಜಿಲ್ಲಾಧಿಕಾರಿ ಕಟ್ಟಡ ಕೆಡವಿ ಹೊಸದಾಗಿ ನಿರ್ಮಾಣ ಮಾಡಲು ಬಿಡುವುದಿಲ್ಲ. ಈ ಹಿಂದೆಯೇ ನವೀಕರಣಕ್ಕೆ 3 ಕೋಟಿ ರೂ. ವ್ಯಯ ಮಾಡಲಾಗಿದ್ದು, ಈಗಿರುವಂತಹ ಜಿಲ್ಲಾಧಿಕಾರಿ ಕಚೇರಿ ತೆರವು ಮಾಡಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಕೆಡವಿದ ಪಕ್ಷದಲ್ಲಿ ದೊಡ್ಡಳ್ಳಿ ಮಾದರಿ ಗೋಲಿಬಾರ್ …

Read More »

ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ;

ಉರ್ಫಿ ಜಾವೇದ್​ ಅವರ ಫೋಟೋ ಅಶ್ಲೀಲ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಆದಾಗ ಅವರನ್ನು ಇಡೀ ಊರಿನವರು ಹಾಗೂ ಕುಟುಂಬದವರು ಅವಮಾನಿಸಿದ್ದರು. ಆ ಘಟನೆ ಕುರಿತು ಉರ್ಫಿ ಮಾತನಾಡಿದ್ದಾರೆ.ನಟಿ ಉರ್ಫಿ ಜಾವೇದ್​ (Urfi Javed) ಅವರು​ ಪ್ರತಿ ದಿನವೂ ಸುದ್ದಿ ಆಗುತ್ತಿದ್ದಾರೆ. ಒಂದಿಲ್ಲೊಂದು ಕಾರಣಕ್ಕೆ ಅವರ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ವಿಚಿತ್ರ ಬಟ್ಟೆ ಧರಿಸಿ ಹೊರಬರುವ ಮೂಲಕ​ ಅವರು ಫೇಮಸ್​ ಆಗಿದ್ದಾರೆ. ಈ ಕಾರಣಕ್ಕಾಗಿ ನೆಟ್ಟಿಗರು ಎಷ್ಟೇ ಟ್ರೋಲ್​ (Urfi Javed Troll) ಮಾಡಿದರೂ ಆ …

Read More »

ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!

ಪಟನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಠಾಣೆಯಲ್ಲೇ ಮಸಾಜ್​ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ವೈರಲ್​ ಆಗಿದ್ದು, ಸಧ್ಯ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.   ಹೌದು, ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯ ಬಳಿ ಠಾಣೆಯ ಒಳಗಡೆ ಮಸಾಜ್​ ಮಾಡಿಸಿಕೊಂಡು ಹಿರಿಯ ಅಧಿಕಾರಿ ದರ್ಪ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈರಲ್ …

Read More »

ದ್ವೇಷ ಭಾಷಣ’ಗಳ ಕಡಿವಾಣಕ್ಕೆ ಸುಪ್ರೀಂ ಸೂಚನೆಯಂತೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ(ಧಾರವಾಡ): ಇತ್ತೀಚಿನ ದಿನಗಳಲ್ಲಿ ರಾಜ್ಯ ಅಲ್ಲದೇ ದೇಶದಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿವೆ.‌ ಹೀಗಾಗಿ ಸುಪ್ರೀಂಕೋರ್ಟ್ ಸೂಚನೆಯಂತೆ ದ್ವೇಷ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗುರುವಾರದಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ರಾಜ್ಯ ಅಲ್ಲದೇ ದೇಶದಾದ್ಯಂತ ದ್ವೇಷ ಭಾಷಣ ಹೆಚ್ಚಿದೆ. ಸಾಮಾಜಿಕ ‌ಜಾಲತಾಣಗಳಲ್ಲಿ ಇದು‌ ಇನ್ನೂ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸ್ಥಾಯಿಕ ವ್ಯವಸ್ಥೆ ‌ಕುರಿತು …

Read More »

ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ಅದೇ ಮದುವೆ ಮಂಟಪದಲ್ಲಿ ಬೇರೊಬ್ಬನನ್ನು ವರಿಸಿದ ವಧು!

ಮುಂಬೈ: ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ವಧು ಬೇರೊಬ್ಬನ ಜತೆ ವಿವಾಹವಾಗಿರುವ ವಿರಳಾತಿವಿರಳ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭವು ಏಪ್ರಿಲ್​ 22ರಂದು ಬುಲ್ಧಾನಾ ಜಿಲ್ಲೆಯ ಮಲ್ಕಾಪುರ್​ ಪಂಗ್ರಾ ಗ್ರಾಮದಲ್ಲಿ ನಿಗದಿಯಾಗಿತ್ತು. ಮದುವೆಗಾಗಿ ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳಲಾಗಿತ್ತು. ಸಂಜೆ 4 ಗಂಟೆಗೆ ಮದುವೆ ನಡೆಯಬೇಕಿತ್ತು. ಆದರೆ, ಸಮಯವಾದರೂ ವರ ಮಾತ್ರ ಬರಲೇ ಇಲ್ಲ. ವಧು ಮತ್ತು ಆಕೆಯ ಕುಟುಂಬ ಸಾಕಷ್ಟು ಕಾದರೂ ಮದುಮಗನ ಸುಳಿವೇ ಸಿಗಲಿಲ್ಲ. …

Read More »

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಭರ್ಜರಿ ಗುಡ್ ನ್ಯೂಸ್: ನಿಮಗೆ ಕಂದಾಯ ಇಲಾಖೆಯಿಂದ ಗುತ್ತಿಗೆ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದ ಅನೇಕ ಕಡೆಯಲ್ಲಿ ಸರ್ಕಾರಿ ಭೂಮಿಯನ್ನು ( Government Land ) ಕಬಳಿಕೆ ಮಾಡಿದಂತ ಆರೋಪ, ಪ್ರಕರಣ ಕೇಳಿ ಬಂದಿದೆ. ಇದೀಗ ಹೀಗೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವಂತ ರೈತರಿಗೇ, ಕಂದಾಯ ಇಲಾಖೆಯಿಂದ ( Revenue Department ) ಆ ಭೂಮಿಯನ್ನು ಗುತ್ತಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಗುಡ್ ನ್ಯೂಸ್ ನೀಡಲಿದೆ.   ಈ ಬಗ್ಗೆ ಮಾಹಿತಿ ನೀಡಿದಂತ ಕಂದಾಯ ಸಚಿವ …

Read More »

ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್‌ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ನಿಮ್ಮ …

Read More »