ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …
Read More »ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್ಐ ಹುದ್ದೆಗಳ ಪರೀಕ್ಷೆ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ. ಖಾಲಿಯಿರುವ 402 ಪೊಲೀಸ್ ಸಬ್ …
Read More »“ಸಿದ್ದರಾಮಯ್ಯನವರು ಈ ರಾಜ್ಯದ ಮಾಸ್ ಲೀಡರ್, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲವನ್ನು ಕಾಣುತ್ತಾರೆ.
ಚುನಾವಣಾ ವರ್ಷಕ್ಕೂ ಮುನ್ನವೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ/ಚರ್ಚೆ ನಡೆಯುತ್ತಲೇ ಇತ್ತು. ಕನಿಷ್ಠ ನಾಲ್ಕರಿಂದ ಐದು ಕ್ಷೇತ್ರದ ಹೆಸರು ಮುನ್ನಲೆಗೆ ಬಂದಿತ್ತು. ಇದಕ್ಕೆ ಪೂರಕ ಎನ್ನುವಂತೆ ಎಲ್ಲೂ ಈ ಸುದ್ದಿಗಳಿಗೆ ಖಡಾಖಂಡಿತ ಬ್ರೇಕ್ ಹಾಕುವ ಕೆಲಸವನ್ನು ಸಿದ್ದರಾಮಯ್ಯನವರೂ ಮಾಡಿರಲಿಲ್ಲ. ಚಾಮರಾಜಪೇಟೆಯಿಂದ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಸಾಗಿತು. ಇದರ ನಡುವೆ, ಹಾಲೀ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡನವರು ಸಿದ್ದರಾಮಯ್ಯನವರಿಗೆ …
Read More »ಹಿಜಾಬ್ಗಾಗಿ ಹೋರಾಟ: ಶನಿವಾರವೂ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು
ಉಡುಪಿ: ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ. ಆಲ್ಮಾಸ್, ಹಾಜ್ರಾ ಶಿಫಾ ಹಾಗೂ ಆಯಿಶಾ ಪರೀಕ್ಷೆಗೆ ಗೈರಾದವರು. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಮೂವರ ಪೈಕಿ ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು …
Read More »ಸಂತೋಷ್ ಆತ್ಮಹತ್ಯೆ ಬೆನ್ನಲ್ಲೆ ಗುತ್ತಿಗೆದಾರರ ಬಿಲ್ ಪಾವತಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು, ಏ.22. ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಮೀಷನ್ ಗಲಾಟೆ ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಗುತ್ತಿಗೆದಾರರಿಗೆ ನೆರವಿಗೆ ಧಾವಿಸಿದೆ. ನ್ಯಾಯಾಲಯ ಮಹತ್ವದ ಪ್ರಕರಣವೊಂದರಲ್ಲಿ, ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಖಡಕ್ ಆದೇಶ ನೀಡಿದೆ. “ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ್ದರೂ ಗುತ್ತಿಗೆ ಹಣ ಪಾತಿಸುತ್ತಿಲ್ಲವೆಂದು ಆಕ್ಷೇಪಿಸಿ ಗುತ್ತಿಗೆದಾರರು ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. …
Read More »ತಡರಾತ್ರಿ ಪಂಪ್ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!
ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್ಸೆಟ್ ಕದಿಯಲು ಬಂದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ. ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ. ಪೆದ್ದನಹಳ್ಳಿ ಗ್ರಾಮದ ಅನಿಲ್ (32) ಮತ್ತು ಮಂಚಲದೋರೆ ಗ್ರಾಮದ ಅನಿಲ್(33) ಕೊಲೆಯಾದ ಯುವಕರು. ಆಟೋ ಚಾಲಕನಾಗಿದ್ದ ಅನಿಲ್, ಪೆದ್ದನಹಳ್ಳಿ ಸುತ್ತಮುತ್ತ ಆಟೋ ಓಡಿಸಿಕೊಂಡಿದ್ದ. ಮೂರು ತಿಂಗಳ ಹಿಂದೆ ಅನಿಲ್ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮೇಲೆ …
Read More »ವಿಧಾನ ಕದನ: ಮೊದಲ ಸುತ್ತು – ಬೆಳಗಾವಿ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಬೆಂಗಳೂರು ನಂತರ ಅತೀ ಹೆಚ್ಚು ಅಂದರೆ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವುದರಿಂದ ಸಹಜವಾಗಿಯೇ ಎಲ್ಲರ ಕಣ್ಣು ಜಿಲ್ಲೆಯ ಮೇಲೆ ನೆಟ್ಟಿರುತ್ತದೆ. ರಾಜಕಾರಣದ ಮಾತು ಬಂದಾಗ ಬೆಳಗಾವಿ ಜಿಲ್ಲೆ ಉಳಿದ ಜಿಲ್ಲೆಗಳಿಗಿಂತ ಭಿನ್ನವಾಗಿ …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಜ್ ಜಾರಿ! ಕಾರಣ ಏನು ಗೊತ್ತಾ?
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಈ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಎಕ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಏಪ್ರಿಲ್ 13 …
Read More »ಗಲಭೆ ಬೆನ್ನಲ್ಲೇ ಜವಳಿ ವ್ಯಾಪಾರ ಮಂಕು
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಾಗೂ ನಂತರದ ವದಂತಿಗಳಿಂದಾಗಿ ಇಲ್ಲಿನ ವ್ಯಾಪಾರ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಅದರಲ್ಲೂ ಜವಳಿ ವ್ಯಾಪಾರದ ಮೇಲೆ ಮಂಕು ಕವಿದಿದೆ. ಮದುವೆ, ಶುಭ ಸಮಾರಂಭಗಳಿಗೆ ಜವಳಿ ಖರೀದಿಸಬೇಕಾದ ಜನರು ಬೇರೆ ನಗರದತ್ತ ಮುಖ ಮಾಡಿದ್ದು, ಹಿಂದಿನ ಮತೀಯ ಗಲಭೆ, ಗಲಾಟೆಗಳಿಂದ ಇಂದಿಗೂ ವಾಣಿಜ್ಯ ನಗರಿ ಎಂದು ಸೂಕ್ಷ್ಮ ಪ್ರದೇಶ ಎನ್ನುವ ಭಾವನೆ ಮರುಕಳಿಸಿದೆ. ಸುತ್ತಲಿನ ನಾಲ್ಕೈದು ಜಿಲ್ಲೆಯ ಜನರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿ …
Read More »ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ
ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) …
Read More »