ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎನ್ನುವ ಆರೋಪ ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಹೋಗಿತ್ತು. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ ದೆಹಲಿಯಲ್ಲಿ ಅವರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅಪಾಯಿಂಟ್ಮೆಂಟ್ ಸಿಗದ ಕಾರಣ, ಗುತ್ತಿಗೆದಾರರ ಸಂಘ ಮುಂದಕ್ಕೆ ಹೆಜ್ಜೆಯನ್ನು …
Read More »ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ!
ಯಾದಾದ್ರಿ ಭುವನಗಿರಿ: ಜಿಲ್ಲೆಯ ಭುವನಗಿರಿ ನಗರದಲ್ಲಿ ಮರ್ಯಾದ ಹತ್ಯೆ ಸಂಚಲನ ಮೂಡಿಸಿದೆ. ಪಟ್ಟಣದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಎರುಕುಲ ರಾಮಕೃಷ್ಣ (32) ಸಿದ್ದಿಪೇಟ್ ಜಿಲ್ಲೆಯ ಲಕುದರಂ ಉಪನಗರದ ಪದ್ದಮ್ಮತಲ್ಲಿ ದೇವಸ್ಥಾನದ ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ರಾಮಕೃಷ್ಣನನ್ನು ಆಕೆಯ ಚಿಕ್ಕಪ್ಪ ವೆಂಕಟೇಶ್ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪತ್ನಿ ಭಾರ್ಗವಿ ನೀಡಿದ ದೂರಿನ ಮೇರೆಗೆ …
Read More »ಹುಬ್ಬಳ್ಳಿ ಗಲಭೆ; ದೇವಾಲಯ, ಆಸ್ಪತ್ರೆಗೆ ಸಚಿವರ ಭೇಟಿ
ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇಹುಬ್ಬಳ್ಳಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಯುವಕ ವಾಟ್ಸಪ್ನಲ್ಲಿ ಎಡಿಟ್ ಮಾಡಿದ ಪ್ರಚೋದನಾಕಾರಿ ಪೋಸ್ಟರ್ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು. ಪೊಲೀಸರು, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಪೊಲೀಸರು ಆಸ್ಪತ್ರೆಯಲ್ಲಿ …
Read More »ಆರಗ ಖಾತೆ ಬಿಡಬೇಕು: ಯತ್ನಾಳ,ಗಲಭೆ ಸೃಷ್ಟಿಸಿ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿರುವವರನ್ನು ಮನೆ ಮನೆ ಹೊಕ್ಕು ಎಳೆತನ್ನಿ
ಹೊಸಪೇಟೆ: ಗೃಹ ಮಂತ್ರಿಗಳು ಆ ಹುದ್ದೆಗೆ ತಕ್ಕಂತೆ ಖಡಕ್ ಇಲ್ಲದಿರುವುದರಿಂದ ಅವರನ್ನು ಶೀಘ್ರ ಬದಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು. ಹುಬ್ಬಳ್ಳಿ ಘಟನೆಯ ಹಿನ್ನೆಲೆಯಲ್ಲಿ ಅವರು ಈ ಆಗ್ರಹ ಮಾಡಿದರು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಸರ್ಕಾರದ ವರ್ತನೆ ಸಾರ್ವಜನಿಕ ನಿರೀಕ್ಷೆಯಂತೆ ಇಲ್ಲ. ಬಿಜೆಪಿ ಇಮೇಜ್ಗೆ ಹಾನಿಯಾಗಿದೆ ಎಂಬುದಾಗಿಯೂ ಕಿಡಿಕಾರಿದರು. ಬಿಜೆಪಿ ಕಾರ್ಯಕಾರಣಿ ಸ್ಥಳದಲ್ಲೇ ಯತ್ನಾಳ ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿರುವ ಈ ಪ್ರತಿಕ್ರಿಯೆ ಭಾರೀ ಸದ್ದು ಮಾಡಿದೆ. ಹುಬ್ಬಳ್ಳಿಯಂತಹ …
Read More »ಇನ್ಮುಂದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು ‘ಆನ್ ಲೈನ್’ನಲ್ಲೇ ಲಭ್ಯ
ಬೆಂಗಳೂರು: ಇದುವರೆಗೆ ರೈತರು ಕಂದಾಯ ಇಲಾಖೆಯ ಕೆಲ ದಾಖಲೆಗಳನ್ನು ಪಡೆಯೋದಕ್ಕಾಗಿ ದಿನಂಪ್ರತಿ ಕಚೇರಿಗೆ ಅಲೆಯಬೇಕಾಗಿತ್ತು. ಆದ್ರೇ ಇದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ. ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳನ್ನು ಇನ್ನೂ ಆನ್ ಲೈನ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಹೌದು.. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ಮುಂದೆ ಆನ್ ಲೈನ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ರಾಜ್ಯದ ರೈತರು https://103.138.196.154/service19/Report/ApplicationDetails ಈ …
Read More »545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಕೇಸ್: ಬಿಜೆಪಿ ನಾಯಕಿಯ ಮನೆಗೆ ಸಿಐಡಿ ತಂಡ ಭೇಟಿ
ಕಲಬುರಗಿ: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿಯ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ ಭೇಟಿ ನೀಡಿದೆ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಆಗಮಿಸಿದೆ. ದಿವ್ಯಾ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು …
Read More »ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?: KGF-2 ಬಗ್ಗೆ ಭಾಸ್ಕರ್ ರಾವ್ ಅಸಮಾಧಾನ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಕೆಜಿಎಫ್ ಚಾಪ್ಟರ್ 2 ಚಿತ್ರದ ಬಗ್ಗೆ ಮಾಜಿ ಪೊಲೀಸ್ ಆಯುಕ್ತ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಂಗಳೂರಿನ ಪಾರ್ಟಿ ಕಚೇರಿಯಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ನಿಮ್ಮ ಸಿನಿಮಾ ಮತ್ತು ಹೀರೋ ಪ್ರಖ್ಯಾತಿ ಇರಬಹುದು. ಆದರೆ, ನಾನು ಈ ಸಿನಿಮಾವನ್ನು ಒಪ್ಪುವುದಿಲ್ಲ. ಸಿನಿಮಾದಲ್ಲಿ ಏನು ತೋರಿಸ್ತೀರಾ ನೀವು? ಬರೀ …
Read More »ಇನ್ಮುಂದೆ ರಾಜ್ಯದ ‘ಗ್ರಾಮ ಪಂಚಾಯತಿ’ಯಲ್ಲೇ ಸಿಗುತ್ತದೆ ‘ಮ್ಯಾರೇಜ್ ಸರ್ಟಿಫಿಕೇಟ್’
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ ಅಧಿಕಾರವನ್ನ ನೀಡಲಾಗಿದೆ. ಹೀಗಾಗಿ ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ.
Read More »ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್ಸಿಬಿ ಗೆಲುವು
IPL 2022 Orange Cap and Purple Cap: ಐಪಿಎಲ್ 2022 ಪಾಯಿಂಟ್ ಟೇಬಲ್ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ …
Read More »ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ATM ಕಾರ್ಡ್ ಬಳಸದೆ ನಗದು ಹಿಂಪಡೆಯಬಹುದು!
ನವದೆಹಲಿ: ಹಣಕಾಸು ವಂಚನೆಯನ್ನು ಎದುರಿಸುವ ಪ್ರಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ತಿಂಗಳ ಆರಂಭದಲ್ಲಿ ಎಟಿಎಂ ನೆಟ್ವರ್ಕ್ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಮೂಲಕ ಪರಸ್ಪರ ಕಾರ್ಯನಿರ್ವಹಿಸುವ ಕಾರ್ಡ್ರಹಿತ ಹಿಂಪಡೆಯುವ ಆಯ್ಕೆಯನ್ನು ಶಿಫಾರಸು ಮಾಡಿದೆ. ‘ನಗದು ಹಿಂಪಡೆಯುವ ವಹಿವಾಟುಗಳನ್ನು ಪ್ರಾರಂಭಿಸಲು ಕಾರ್ಡ್ನ ಅಗತ್ಯವಿಲ್ಲದಿರುವುದು ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್, ಡಿವೈಸ್ ಟ್ಯಾಂಪರಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ಒಳಗೊಂಡಿರುವಲ್ಲಿ ಸಹಾಯ ಮಾಡುತ್ತದೆ. ಎಲ್ಲಾ ಬ್ಯಾಂಕ್ಗಳು ಮತ್ತು ಎಲ್ಲಾ ಎಟಿಎಂ ನೆಟ್ವರ್ಕ್ಗಳು/ಆಪರೇಟರ್ಗಳಾದ್ಯಂತ ಕಾರ್ಡ್-ರಹಿತ ನಗದು …
Read More »