ಕೆಜಿಎಫ್ 2′ ಸಿನಿಮಾ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಸಿನಿಮಾ ನೋಡಿದವರೆಲ್ಲ ಅದ್ಭುತ ಎಂದಿದ್ದಾರೆ. ಅಭಿಮಾನಿಗಳು ಮಾತ್ರವೇ ಅಲ್ಲದೆ, ಚಿತ್ರರಂಗದ ಗಣ್ಯರು, ಸಿನಿಮಾ ವಿಧ್ಯಾರ್ಥಿಗಳು ಕೆಲವು ರಾಜಕಾರಣಿಗಳು ಸಹ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ‘ಕೆಜಿಎಫ್ 2’ ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಜಿಎಫ್ …
Read More »ಕಣ್ಣೀರಿಡುತ್ತಲೇ ಕುಮಾರಸ್ವಾಮಿ, ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ
ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ …
Read More »ಬದುಕಬೇಕೆಂದಿದ್ದರೆ ಕಾಶ್ಮೀರ ಬಿಟ್ಟು ಹೋಗಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸದ್ಯ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಕ್ಷಣವೇ ಸ್ಥಳಬಿಟ್ಟು ತೆರಳಬೇಕು. ಬದುಕಬೇಕೆಂದಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳುವ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಇದರಿಂದಾಗಿ 1990ರ ದಶಕದಲ್ಲಿ ಉಂಟಾಗಿದ್ದಂತೆ ಕಾಶ್ಮೀರ ಪಂಡಿತರನ್ನು ಉಗ್ರವಾದಿಗಳ ಗುಂಪು ಗುರಿ ಮಾಡಿಕೊಂಡು ಕೊಂದು ಹಾಕುವ ಪರಿಸ್ಥಿತಿ ಮತ್ತೆ ತಲೆದೋರಿತೇ ಎಂಬ ಪ್ರಶ್ನೆ ಎದುರಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿಯೇ ಸಕ್ರಿಯವಾಗಿರುವ ಸ್ಥಳೀಯ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ ವಲಸಿಗರು …
Read More »ಬಾಕ್ಸಾಫೀಸ್ನಲ್ಲಿ ತೂಫಾನ್- ಎರಡೇ ದಿನದಲ್ಲಿ ₹ 240 ಕೋಟಿ ಬಾಚಿದ ‘ಕೆಜಿಎಫ್ ಚಾಪ್ಟರ್ 2’;
KGF Chapter 2 Box Office Collection Day 2 | Yash: ಚಿತ್ರತಂಡ ಭಾರತದಲ್ಲಿ ಯಶ್ ನಟನೆಯ ಚಿತ್ರವು ಎರಡು ದಿನಗಳಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದನ್ನು ಬಹಿರಂಗಗೊಳಿಸಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ಸೇರಿಸಿ ‘ಕೆಜಿಎಫ್ 2’ ಚಿತ್ರವು 240 ಕೋಟಿ ರೂ ಬಾಚಿಕೊಂಡಿದೆ. ವಿಶ್ವಾದ್ಯಂತ ಯಶ್ ನಟನೆಯ ಚಿತ್ರ ಗಳಿಸಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ. ಯಶ್ (Yash) ಅಭಿನಯದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) …
Read More »ಗುಟ್ಕಾ ವ್ಯಾಪಾರಿಯ ಮನೆಯ ಬೆಡ್ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆ: ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!
ಲಖನೌ: ಉತ್ತರ ಪ್ರದೇಶದ ಹಮೀರ್ಪುರ್ನಲ್ಲಿರುವ ಗುಟ್ಕಾ ವ್ಯಾಪಾರಿ ಮನೆಯ ಮೇಲೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್ಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬೆಡ್ ಅಡಿಯಲ್ಲಿ 6 ಕೋಟಿ 31 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಏಪ್ರಿಲ್ 12ರ ಮಂಗಳವಾರ ಈ ದಾಳಿ ನಡೆದಿದ್ದು, 6.31 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಡ್ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆಯಾದ ಬಳಿಕ ಅಧಿಕಾರಿಗಳ ನೋಟು …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಲಾಡ್ಜ್ ಮ್ಯಾನೇಜರ್ ಹೇಳಿದ್ದೇನು ?
ಉಡುಪಿ : ರಾಜ್ಯದಲ್ಲಿ ರಾಜಕೀಯ ತಲ್ಲಣಗಳಿಗೆ ಕಾರಣವಾಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಉಡುಪಿ ಶಾಂಭವಿ ಲಾಡ್ಜ್ನ ಮ್ಯಾನೇಜರ್ ದಿನೇಶ್ ಇದೇ ಮೊದಲ ಬಾರಿ ‘ಸಾಯುವ ಮೊದಲು ಸಂತೋಷ್ ಚಲನವಲನ’ದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮ್ಯಾನೇಜರ್ ದಿನೇಶ್, ಸಂತೋಷ್ ಪಾಟೀಲ್, ಇಬ್ಬರು ಸ್ನೇಹಿತರೊಂದಿಗೆ ಎ.11ರ ಸಂಜೆ 5ಕ್ಕೆ ಲಾಡ್ಜ್ನಲ್ಲಿ ರೂಮ್ ಬುಕ್ ಮಾಡಿದ್ದರು. ಸಂತೋಷ್ ಪಾಟೀಲ್ ಹೆಸರಲ್ಲಿ ರೂಂ ಬುಕ್ …
Read More »450 ರೂ.ಗೆ 1 ಲೀಟರ್ ಕ್ರಿಮಿನಾಶಕ ಖರೀದಿಸಿದ್ದ ಸಂತೋಷ್
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಆತ್ಮಹತೆಗೂ ಮುನ್ನ ತಾನೇ ಕ್ರಿಮಿನಾಶಕ ಔಷಧ ಖರೀದಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿಯ ಶಾಂಭವಿ ಹೋಟೆಲ್ ನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಮುನ್ನ ಚಿಕ್ಕಮಗಳೂರಿನಲ್ಲಿ 450 ರೂ. ನೀಡಿ 1 ಲೀಟರ್ ಕ್ರಿಮಿನಾಶಕ ಖರೀದಿಸಿದ್ದರು ಎಂದು ತನಿಖೆಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ತಿಳಿದು ಬಂದಿದೆ. ತಾನೇ ಖರೀದಿಸಿದ್ದ ಕ್ರಿಮಿನಾಶಕವನ್ನು ಶಾಂಭವಿ ಲಾಡ್ಜ್ ನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
Read More »ಬಿಜೆಪಿಯಿಂದ ಹಲಾಲ್ ಆದ ಮೊದಲ ವ್ಯಕ್ತಿ ಈಶ್ವರಪ್ಪ: ಸತೀಶ್ ಜಾರಕಿಹೊಳಿ
ಬೆಳಗಾವಿ: ಕೆ.ಎಸ್. ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ವ್ಯಕ್ತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆ.ಎಸ್. ಈಶ್ವರಪ್ಪನವರ ಸರದಿ ಬಂದಿತ್ತು, ಹಲಾಲ್ ಆದರು. ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ. ಶೀಘ್ರವೇ ಅವರ ಸರದಿಯೂ ಬರಲಿದೆ ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಹೀಗಾಗಿ ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಬಿಜೆಪಿ ನೇತೃತ್ವದ …
Read More »ಗುತ್ತಿಗೆದಾರ ಸಂತೋಷ್’ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಸಾವಿಗೂ ಮುನ್ನ ‘ಲಾಡ್ಜ್’ನಲ್ಲಿ ಆಗಿದ್ದೇನು.?
ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ. ಆದ್ರೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆಯನ್ನು ರಾಜ್ಯಾಧ್ಯಂತ ನಡೆಸಲಾಗುತ್ತಿದೆ. ಈ ನಡುವೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಅವರ ಸಾವಿಗೂ ಮುನ್ನವೇ ಲಾಡ್ಜ್ ನಲ್ಲಿ ಆಗಿದ್ದೇನು ಎನ್ನುವ ಮಾಹಿತಿಯನ್ನು ಸಂತೋಷ್ ಸ್ನೇಹಿತರು ಬಿಚ್ಚಿಟ್ಟಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ಗುತ್ತಿಗೆದಾರ ಸಂತೋಷ್ …
Read More »3 ತಿಂಗಳಲ್ಲಿ ಇನ್ಫೋಸಿಸ್ ತೊರೆದಿದ್ದಾರೆ 80 ಸಾವಿರ ಉದ್ಯೋಗಿಗಳು.!
ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ಸೇವಾ ಸಂಸ್ಥೆಯಾದ ಇನ್ಫೋಸಿಸ್ನಿಂದ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ತ್ರೈಮಾಸಿಕದ ಅಂಕಿ-ಅಂಶಗಳನ್ನು ಗಮನಿಸಿದ್ರೆ ನೌಕರಿ ಬಿಟ್ಟು ಹೋದವರ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿದೆ. 2022ರ ಜನವರಿಯಿಂದ ಮಾರ್ಚ್ವರೆಗೆ ಶೇ.27.7 ರಷ್ಟು ಉದ್ಯೋಗಿಗಳು ಕೆಲಸ ತೊರೆದಿದ್ದಾರೆ. ಅಂದರೆ 3 ತಿಂಗಳ ಅವಧಿಯಲ್ಲಿ 80 ಸಾವಿರ ನೌಕರರು ಇನ್ಫೋಸಿಸ್ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇನ್ಫೋಸಿಸ್, ಜಾಗತಿಕವಾಗಿ ಒಟ್ಟು 85,000 …
Read More »