ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ದಕ್ಷಿಣ ಶಾಸಕ ಅಭಯ ಪಾಟೀಲರಿಂದ ಆಯೋಜನೆ ಸದುಪಯೋಗ ಬೆಳಗಾವಿಯ ವಿದ್ಯಾರ್ಥಿಗಳು 5ನೇ ವರ್ಷದ ಐಸ್ ಕ್ರೀಂ ಉತ್ಸವ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು ಆಯೋಜಿಸಲಾಗಿತ್ತು. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು …
Read More »1000 ಕೋಟಿ ರೂ. ಆರೋಪ: ಯತ್ನಾಳ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಕೆಡವಲು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಸಿದ್ಧವಾಗುತ್ತಿದೆ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ …
Read More »ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದ ಬಿಜೆಪಿಯ ದೆಹಲಿ ಗೆಲುವು
2024 ರ ಲೋಕಸಭೆ ಚುನಾವಣೆ ನಂತರ ನಡೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸಂಪೂರ್ಣ ಬಹುಮತದ ಗೆಲುವು ಪಡೆದಿರುವ ಬಿಜೆಪಿಯ ಗೆಲುವಿನ ಅಶ್ವಮೇಧ ಕುದುರೆಯನ್ನು ಸದ್ಯಕ್ಕಂತೂ ಯಾರೂ ಕಟ್ಟಿ ಹಾಕುವ ಲಕ್ಷಣ ಇಲ್ಲ. ಈ ಗೆಲುವು ಮುಂದಿನ ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದಬಹುದೇ, ಈ ಬಗ್ಗೆ ಇಲ್ಲಿದೆ ನೋಡಿ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದು ಮೊನ್ನೆ ಹೊರಬಿದ್ದಿದ್ದ ಮತಗಟ್ಟೆ ಸಮೀಕ್ಷೆಯ ಫಲಿತಾಂಶವನ್ನು ಹೋಲುವಂತಿದೆ. ಬಿಜೆಪಿ …
Read More »ಹಾಲಿ ಮುಖ್ಯಮಂತ್ರಿಯ ವಿರುದ್ಧದ ಅಪರಾಧ ಆರೋಪವನ್ನು ತನಿಖೆ ಮಾಡಲು ಲೋಕಾಯುಕ್ತ ಸಂಸ್ಥೆ ಸಮರ್ಥವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆಯೇ?, ಸಾಂವಿಧಾನಿಕ ನ್ಯಾಯಾಲಯ (ಹೈಕೋರ್ಟ್, ಸುಪ್ರೀಂ ಕೋರ್ಟ್)ಗಳು …
Read More »ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. …
Read More »ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ
ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು …
Read More »ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …
Read More »ಪ್ರಯಾಗ್ರಾಜ್ನಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರ ಸಾವು
ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗಿನ ಜಾವ ಮಧ್ಯ ಪ್ರದೇಶದ ಇಂಧೋರ್ ಜಿಲ್ಲೆಯ ಮಾಣಪುರ ಬಳಿ ಟೆಂಪೋ ಟ್ರಾವೆಲರ್, ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಬಸವನಗಲ್ಲಿಯ ಸಾಗರ್ ಶಾಪುರಕರ್ (ಟಿಟಿ ಚಾಲಕ), ಕ್ರಾಂತಿ ನಗರದ ನಿವಾಸಿ ನೀತಾ ಬಡಮಂಜಿ, ಶಿವಾಜಿನಗರದ ಸಂಗೀತಾ ಮೇತ್ರಿ, ವಡಗಾವಿಯ ಜ್ಯೋತಿ ಖಾಂಡೇಕರ್ ಮೃತರು. ಜನವರಿ 24ರಂದು …
Read More »ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಳಸಾರೋಹಣ ಕಾರ್ಯಕ್ರಮವ
ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾತೋಶ್ರೀ ಶ್ರೀಮತಿ ಗಿರಿಜಾತಾಯಿ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಉದ್ಘಾಟಿಸಿದರು. ನನ್ನ ತಾಯಿಯ ತವರೂರಾದ ಬಡಾಲ ಅಂಕಲಗಿ ಗ್ರಾಮಕ್ಕೂ ನನಗೂ ಅವಿನಾಭಾವ ಸಂಬಂಧವಿದೆ, ನಾನು ಆಟ ಆಡಿ ಬೆಳೆದಂತ ಗ್ರಾಮ ನನ್ನ ಕ್ಷೇತ್ರದಲ್ಲಿರುವುದೂ ಜೊತೆಗೆ ಗ್ರಾಮದ ಅಭಿವೃದ್ಧಿ ಸೇರಿದಂತೆ …
Read More »ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ
ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವದ ನಿಮಿತ್ಯ ಅಂತರರಾಷ್ಟ್ರೀಯ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಕೇಟರ್ಗಳು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು. ಈಜು ತರಬೇತುದಾರ ವಿಶ್ವಾಸ್ ಪವಾರ್, ಪ್ರಸಿದ್ಧ ಚಿತ್ರಕಾರ ವಸಂತ್ ನಿರ್ಮಲೆ ಗುರೂಜಿ ಮತ್ತು ಸಮಾಜ ಸೇವಕ ಗಣೇಶ್ ದಡ್ಡಿಕರ್ ಅವರು ಕಾರ್ಯಕ್ರಮವನ್ನು …
Read More »