ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.ಎಫ್ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು. ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ …
Read More »ನನ್ನ ಪತಿಯದ್ದು ಆತ್ಮಹತ್ಯೆಯಲ್ಲ, ಕೊಲೆ : ಗುತ್ತೆದಾರ ಸಂತೋಷ್ ಪಾಟೀಲ್ ಪತ್ನಿ
ಬೆಳಗಾವಿ : ನನ್ನ ಪತಿ ಸಂತೋಷ್ ಪಾಟೀಲ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು ಎಂದು ಸಾವಿಗೀಡಾದ ಗುತ್ತೆದಾರ ಸಂತೋಷ್ ಪಾಟೇಲ್ ಪತ್ನಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಬಸವೇಶ್ವರನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಪತ್ನಿ ಜಯಶ್ರೀ, ‘ನನ್ನ ಪತಿಯನ್ನ ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು. …
Read More »ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಹಿನ್ನೆಲೆ ಏನು? ಆರೋಪ ಏನು?
ಸಂತೋಷ್ ಪಾಟೀಲ್ ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ. ಕಳೆದ ತಿಂಗಳಷ್ಟೇ, ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ಗೆ ಪತ್ರ ಬರೆದಿದ್ದು. ಬೆಳಗಾವಿಯ ಹಿಂಡಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ತಾವು ಮತ್ತು ಇತರ ಗುತ್ತಿಗೆದಾರರು ರಸ್ತೆ ಕಾಮಗಾರಿ ಸೇರಿ ಒಟ್ಟು 108 ಕಾಮಗಾರಿಗಳನ್ನ ಪೂರ್ಣಗೊಳಿಸಿದ್ದೀವಿ. ಇದಕ್ಕಾಗಿ …
Read More »ಮೇ.3ರೊಳಗೆ ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸಿ: ಸರ್ಕಾರಕ್ಕೆ ರಾಜ್ ಠಾಕ್ರೆ ಗಡುವು
ಮುಂಬೈ: ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ಮೇ 3ರೊಳಗೆ ಸರ್ಕಾರ ಕ್ರಮಕೈಗೊಂಡು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಮಂಗಳವಾರ ಥಾಣೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿ ಮಾತನಾಡಿದ ಅವರು, ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರವು ಮೇ 3ಕ್ಕೂ ಮುನ್ನ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಎಂಎನ್ಎಸ್ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾವನ್ನು ಹಾಕುತ್ತಾರೆ ಎಂದಿದ್ದಾರೆ. ಭಾಷಣದ ಬಳಿಕ ಅನೇಕ ಎಂಎನ್ಎಸ್ ಬೆಂಬಲಿಗರು ಮಸೀದಿಗಳ ಮುಂದೆ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು
ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ …
Read More »ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% …
Read More »ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ,: ಈಶ್ವರ್ ಖಂಡ್ರೆ
ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ : ಉಡುಪಿಗೆ ಆಗಮಿಸಿದ ಕುಟುಂಬಿಕರು
ಉಡುಪಿ: ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಿಕರು ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದರು. ಬೆಂಗಳೂರಿಂದ ಮತ್ತು ಬೆಳಗಾವಿಯಿಂದ ಬಂದಿರುವ ಸಹೋದರರು ಸೇರಿದಂತೆ ಎಂಟು ಮಂದಿ ಕುಟುಂಬಿಕರು ಘಟನೆ ನಡೆದ ಖಾಸಗಿ ಲಾಡ್ಜ್ ಗೆ ಆಗಮಿಸಿ ನೇರವಾಗಿ ಆತ್ಮಹತ್ಯೆ ಮಾಡಿಕೊಂಡ ರೂಮ್ ನಂಬರ್ 207 ತೆರಳಿದರು. ನಾವು ಬಾರದೆ ಯಾವುದೇ ತನಿಖೆ ಮುಂದುವರೆಸಬೇಡಿ …
Read More »ಹಲವು ವರ್ಷಗಳಿಂದ ತಿರುಪತಿಗೆ ಬರುತ್ತಿದ್ದೇವೆ. ಆದರೆ, ಈಗ ಇರುವ ಪರಿಸ್ಥಿತಿ ಈ ಮೊದಲು ಎಂದೂ ಕಂಡಿರಲಿಲ್ಲ ಎಂದು ಭಕ್ತರೊಬ್ಬರು ಆಕ್ರೋಶ
ತಿರುಪತಿ, ಆಂಧ್ರಪ್ರದೇಶ : ಶ್ರೀವಾರಿ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ನೀಡುವ ಮೂರು ಕೇಂದ್ರಗಳಲ್ಲಿ ಭಕ್ತಾದಿಗಳು ಹೆಚ್ಚಾದ ಕಾರಣ ಉಂಟಾದ ನೂಕುನುಗ್ಗಲಿನಲ್ಲಿ ಮೂವರಿಗೆ ಗಾಯವಾಗಿದೆ. ಆ ಮೂವರನ್ನು ರುಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ನಂತರ ಗೋವಿಂದರಾಜಸ್ವಾಮಿ ಸತ್ರ, ಶ್ರೀನಿವಾಸಂ ಮತ್ತು ಭೂದೇವಿ ಕಾಂಪ್ಲೆಕ್ಸ್ಗಳಲ್ಲಿ ಸರ್ವದರ್ಶನ ಟೋಕನ್ಗಳನ್ನು ನೀಡಲಾಗಿರುವ ಕಾರಣದಿಂದ ನೂಕುನುಗ್ಗಲು ಸಂಭವಿಸಿದೆ ಎನ್ನಲಾಗಿದೆ. ಇದರೊಂದಿಗೆ ಸಣ್ಣ ಮಕ್ಕಳಿಗೆ ಆಹಾರ, ಕುಡಿಯುವ ನೀರಿನಂತಹ …
Read More »ನನ್ನ ಮೇಲೆ ಆಪಾದನೆ ಮಾಡಿದವ್ರು ಕೋರ್ಟ್ನಲ್ಲೇ ಪ್ರೂವ್ ಮಾಡ್ಬೇಕಿತ್ತು.. ಆತ್ಮಹತ್ಯೆಗೂ ನನ್ಗೂ ಸಂಬಂಧ ಇಲ್ಲ.. ಈಶ್ವರಪ್ಪ
ಮೈಸೂರು : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ ಎಂದು ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ಅವರು, ತಮ್ಮ ಇಲಾಖೆಯ ಮೇಲೆ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ. ಈತ ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿರುವ …
Read More »