ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್ ಬಿಜೆಪಿಗರ ಪ್ರತಿಭಟನೆಗೆ ನ್ಯಾಯಾಲಯ ನೀಡಿದೆ ಉತ್ತರ ಎಂದ ಗೃಹ ಸಚಿವ ಜಿ. ಪರಮೇಶ್ವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನಾಯ್ಯಾಲಯವು ತನ್ನ ತೀರ್ಪನ್ನು ನೀಡಿದೆ. ಇನ್ನೊಂದೆಡೆ ಈ ಪ್ರಕರಣವನ್ನು ಮೂರನೇ ತನಿಖಾ ಏಜೆನ್ಸಿಗೆ ನೀಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಅಲ್ಲದೇ ಗೃಹ ಸಚಿವ ಜಿ. ಪರಮೇಶ್ವರ ಅವರು ವಿಪಕ್ಷಿಯರ ಪ್ರತಿಭಟನೆಗಳಿಗೆ ನ್ಯಾಯಾಲಯವು ಉತ್ತರ ನೀಡಿದೆ …
Read More »ಸ್ಮಾರ್ಟಸಿಟಿ ಜನರಿಗೆ ಇಲ್ಲಿದೆ ಸಿಹಿ ಸುದ್ಧಿ…
ಶೇ. 75 ರಷ್ಟು ರಿಯಾಯಿತಿಯೊಂದಿಗೆ ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್ಸ್ ಎಕ್ಸಪೋ… ಬೆಳಗಾವಿ ಸ್ಮಾರ್ಟಸಿಟಿ ಜನರಿಗೆ ತಮ್ಮ ಮನೆಗೆ ಸ್ಮಾರ್ಟ್ ಲೂಕ್ ನೀಡಲು ಇಲ್ಲಿದೆ ಒಂದು ಸುವರ್ಣಾವಕಾಶ. ಶೇ.75 ರಷ್ಟು ರಿಯಾಯಿತಿ ಹಾಗೂ ಝೀರೋ ಪರ್ಸೆಂಟ್ ಇಂಟರೆಸ್ಟ್ ಜೊತೆಗೆ ಜೀರೋ ಡೌನ್ ಪೇಮೆಂಟ್ ನಲ್ಲಿ ನಿಮ್ಮ ಮನೆಗೆ ಬೇಕಾಗುವ ಫರ್ನಿಚರ್ಸಗಳನ್ನು ಕೇವಲ 999 ಇಜಿ ಇ ಎಂ ಐನೊಂದಿಗೆ ನಿಮ್ಮ ಮನೆಗೆ ಒಯ್ಯಬಹುದಾಗಿದೆ. ಈ ಸುವರ್ಣವಕಾಶ ಕೇವಲ ಫೆಬ್ರುವರಿ 17 ರ …
Read More »ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ
ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದಲ್ಲಿನ ಮರಾಠಿ ಪ್ರಾಥಮಿಕ ಶಾಲಾ ಕಟ್ಟಡದ ಸಂಪೂರ್ಣ ಛಾವಣಿ ಕುಸಿದಿದ್ದು, ಇದರಿಂದಾಗಿ ಮಳೆಗಾಲದ ಸಮಯದಲ್ಲಿ ಬಹಳ ಸುರಿ ಗೋಡೆ ಮತ್ತು ಬಾಗಿಲುಗಳಿಗೆ ಹಾನಿಯಾಗಿ ಬಹಳ ಅನಾನುಕೂಲ ವಾಗುತ್ತಿತ್ತು ಇದರ ಬಗ್ಗೆ ಗ್ರಾಮದ ಯುವ ಬಿಜೆಪಿ ಮುಖಂಡ ಶಾಲಾ ಮುಖ್ಯೋಪಾಧ್ಯಾಯರಿಂದ ಶಾಲಾ ಸ್ಥಿತಿಗತಿ ಬಗ್ಗೆ ಮಾಹಿತಿ ಸಾರುವ ಪತ್ರ ಶಾಸಕ …
Read More »ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*
ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ. ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ …
Read More »ಬಿಟ್ ಕಾಯಿನ್ ಹಗರಣ: ನಲಪಾಡ್ ಗೆ ಬಂಧನದ ಭೀತಿ
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಎಸ್ಐಟಿ ನೋಟಿಸ್ ನೀಡಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರಿಂದಾಗಿ ನಲಪಾಡ್ ಅವರಿಗೆ ಬಂಧನ ಭೀತಿ ಶುರುವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆಬ್ರವರಿ 7ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ …
Read More »ದೆಹಲಿ ಚುನಾವಣೆ ; ಎಕ್ಸಿಟ್ ಪೋಲ್ ಮೇಲೆ ನಮಗೆ ವಿಶ್ವಾಸವಿಲ್ಲ
ದೆಹಲಿ ಚುನಾವಣೆ ; ಎಕ್ಸಿಟ್ ಪೋಲ್ ಮೇಲೆ ನಮಗೆ ವಿಶ್ವಾಸವಿಲ್ಲ ನಲಪಾಡಗೆ ನೋಟಿಸಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಫೈನಾನ್ಸಗಳ ಕಿರುಕುಳ ತಪ್ಪಿಸಲು ಹೊಸ ವಿಧೇಯಕ ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಮೇಲೆ ನಮಗೆ ವಿಶ್ವಾಸವಿಲ್ಲ. ಮತದದಾರರು ಎಲ್ಲವನ್ನು ತಿರ್ಮಾಣ ಮಾಡುತ್ತಾರೆಂದು ಡಿಸಿಎಂ ಡಿ.ಕೆ. ಶಿವಕುಮಾರ ನುಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ತಾವು ಯಾವುದೇ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸ ಇರಿಸಲ್ಲ ಎಂದರು. ಮತದಾರರ …
Read More »ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್
ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್ ₹11,440 ಕೋಟಿ ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ* ನವದೆಹಲಿಯ ಮಾಜಿ ಪ್ರಧಾನಿಗಳ ಮನೆಯಲ್ಲಿ ಭೇಟಿ; ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಲೋಕೇಶ್ ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಬೃಹತ್ ಕೈಗಾರಿಕೆ …
Read More »ದಾವಣಗೆರೆಯಲ್ಲಿ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಅನ್ಯ ಕೋಮಿನ ಆರೋಪಿಗೆ ಕಠಿಣ ಶಿಕ್ಷೆ ನೀಡಿ; ಬೆಳಗಾವಿ ಶ್ರೀರಾಮಸೇನೆ ಆಗ್ರಹ
ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ನಡೆದ ವಿದ್ಯಾರ್ಥಿನಿಯರು ಮತ್ತು ಹಿಂದೂ ಮಹಿಳೆಯರನ್ನು ಪುಸಲಾಯಿಸಿ, ಮತ್ತು ಬರುವ ಮಾತ್ರೆ ನೀಡಿ ಬಲಾತ್ಕಾರಗೈದು ವಿಡಿಯೋ ಹರಿಬಿಟ್ಟ ಅನ್ಯ ಕೋಮಿನ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶ್ರೀರಾಮಸೇನೆ ಬೆಳಗಾವಿ ಆಗ್ರಹಿಸಿದೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಮೆಡಿಕಲ್ ಶಾಪಗೆ ಬರುತ್ತಿದ್ದ ವಿದ್ಯಾರ್ಥಿನಿಯರು ಮತ್ತು ಹಿಂದೂ ಮಹಿಳೆಯರನ್ನು ಪುಸಲಾಯಿಸಿ, ಮತ್ತು ಬರುವ ಮಾತ್ರೆ ನೀಡಿ ಬಲಾತ್ಕಾರಗೈದು ವಿಡಿಯೋ ಹರಿಬಿಟ್ಟ ಅನ್ಯ ಕೋಮಿನ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ …
Read More »ಎಕ್ಸಲ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ
ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮುದಗಲ್ ಬಳಿ ಜರುಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. 60ಕ್ಕೂ ಹೆಚ್ಚು ಪ್ರಯಾಣಿಕರನ್ನ ಹೊತ್ತುಕೊಂಡು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಬಸ್ ಕಡೆ ತೆರಳುತ್ತಿತ್ತು. ಬಸ್ನಲ್ಲಿ ಸುಮಾರ 33 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಚರಿಸಿದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ …
Read More »ಯಲ್ಲಮ್ಮ ದೇವಿ ಜಾತ್ರೆಗೆ ವಿಶೇಷ ಬಸ್
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು …
Read More »