Breaking News

ರಾಷ್ಟ್ರೀಯ

ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬಂದರೂ ಬರಬಹುದು;: ಸತೀಶ್​ ಜಾರಕಿಹೊಳಿ

ಬಾಗಲಕೋಟೆ: ಅಭ್ಯರ್ಥಿಗಳ ಘೋಷಣೆ: ಪಕ್ಷದಲ್ಲಿ ಬೇಗ ಅಭ್ಯರ್ಥಿಗಳ ಘೋಷಣೆ ಮಾಡಬೇಕೆನ್ನುವ ಒತ್ತಡ ಇದೆ. ಹೀಗಾಗಿ, ಖಂಡಿತ 6 ತಿಂಗಳ ಮೊದಲೇ ಘೋಷಣೆಯಾಗಬಹುದು. ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬಂದರೂ ಬರಬಹುದು. ಯಾವುದಕ್ಕೂ ಪಕ್ಷ ಸಿದ್ದವಾಗಿರುತ್ತೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟ ಪಡಿಸಿದರು.   ಸ್ವಾಮೀಜಿಗಳಿಗೆ ಸಿದ್ದರಾಮಯ್ಯ ಅವಮಾನ ವಿಚಾರ: ಸತೀಶ್​ ಜಾರಕಿಹೊಳಿ ಪ್ರತಿಕ್ರಿಯೆ ಏನು? ಹಿಂದೂ ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುವಾಗ ಮುಸ್ಲಿಂ ಹೆಣ್ಣು …

Read More »

ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪರೀಕ್ಷೆಗಳಿಗೂ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡುವುದಿಲ್ಲ. ಇದು ಬೋರ್ಡ್ ಪರೀಕ್ಷೆಗಳಿಗೂ ಅನ್ವಯಿಸುತ್ತದೆ. ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಅದೇ ಆದೇಶಾನುಸಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಕಳೆದ ವಾರ ತನ್ನ ಮಹತ್ವದ ತೀರ್ಪಿನಲ್ಲಿ, ‘ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆಯಲ್ಲ’ ಎಂದು ಸ್ಪಷ್ಟಪಡಿಸಿದ್ದು ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯ …

Read More »

ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪಿಂದ ಮಾರಣಾಂತಿಕ ಹಲ್ಲೆ

ವಿಜಯಪುರ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಕಟ್ಟಿಗೆ, ಬಡಿಗೆಗಳಿಂದ ಮನಸೋಇಚ್ಚೆ ಹಲ್ಲೆ ಮಾಡಲಾಗಿದೆ. ಇಂಡಿ ವಾರ್ಡ್ ನಂಬರ್​ 15ರ ಸದಸ್ಯ ಶಬೀರ್ ಖಾಜಿ ಹಲ್ಲೆಗೊಳಗಾಗಿದ್ದಾರೆ. ಎಂ.ಬಿ.ಮಾಣಿಕ್​ ಹಾಗೂ ಆತನ ಸಹಚರರು ಹಲ್ಲೆಗೈದ ಆರೋಪಿಗಳಾಗಿದ್ದಾರೆ. ಮನೆಯ ಪಕ್ಕದ ಜಾಗಕ್ಕಾಗಿ ಪುರಸಭೆ ಸದಸ್ಯ ಮತ್ತು ಮಾಣಿಕ್​ ಮಧ್ಯೆ ನಡೆದ ಜಗಳದ ವೇಳೆ ಮಾಣಿಕ್​ ಮತ್ತು ಆತನ ಸಹಚರರು …

Read More »

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    -ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ   ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು …

Read More »

ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  -ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …

Read More »

ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು

ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು   ಬೆಳಗಾವಿ:ವಾಯುವ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜಯಪುರ ಬೆಳಗಾವಿ ಬಾಗಲಕೋಟೆ ಬರುತ್ತಿದ್ದು ಈ ಮೂರು ಜಿಲ್ಲೆಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪದವೀಧರ ಮತದಾರರಿದ್ದಾರೆ.       ಪದವೀಧರರ ಮತದಾರರ ಇವತ್ತಿನ ಪಟ್ಟಿ ಪ್ರಕಾರ ಒಟ್ಟು 73,509 ಮತದಾರರಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 31,293 ಪದವೀಧರರು ಬಾಗಲಕೋಟೆ ಜಿಲ್ಲೆಯಲ್ಲಿ 27,196 ಹಾಗೂ ವಿಜಯಪುರ …

Read More »

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.   ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.   ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ …

Read More »

ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ

ಬೆಳಗಾವಿ: ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮುರಗೋಡ ಗ್ರಾಮದ ಸಂಜಯ ಜಯಸಿಂಗ್ ಚೌಗಲೆ (58) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು …

Read More »

ಉತ್ತರ ಪ್ರದೇಶದ ಐತಿಹಾಸಿಕ ದಿನ: 2ನೇ ಬಾರಿ ಯೋಗಿಯವರಿಗೆ ಸಿಎಂ ಗಾದಿ

ಉತ್ತರ ಪ್ರದೇಶಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್​​ಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಉತ್ತರ ಪ್ರದೇಶದ ಐತಿಹಾಸಿಕ ದಿನಕ್ಕೆ ಕ್ಷಣಗಣನೆ ಶುರುವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್​​ಗೆ ಪಟ್ಟಾಭಿಷೇಕ ನಡೆಯಲಿದೆ. ಸಂಜೆ 4 ಗಂಟೆಗೆ ಸಿಎಂ ಆಗಿ ಯೋಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ …

Read More »

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಭಗತ್‍ಸಿಂಗ್‍ರವರಿಗೆ ಶ್ರದ್ಧಾಂಜಲಿ

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಮಿಟಿಯ ಅಲ್ಪಸಂಖ್ಯಾತರ ಘಟಕ ವತಿಯಿಂದ ಶಹಿದ ಭಗತ ಸಿಂಗ ಅವರ ಪುಣ್ಯ ತಿಥಿಯ ದಿವಸ ಶ್ರದ್ಧಾಜಂಲಿಯನ್ನು ಸಮರ್ಪಿಸಲಾಯಿತು. ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಗತ್ ಸಿಂಗ್‍ರವರ ಪುಣ್ಯತಿಥಿಯ ಪ್ರಯುಕ್ತ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಭಗತ್ ಸಿಂಗ್‍ರ ಭಾವಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ …

Read More »