ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. …
Read More »ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ
ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ. ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು ಯಾವು ಕೂಡ …
Read More »ಆರ್ಎಸ್ಎಸ್, ಬಿಜೆಪಿ ವಿರುದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ವಾಗ್ದಾಳಿ
ಬೆಳಗಾವಿ : ನಮ್ಮದು ಈಗಾಗಲೇ ಹಿಂದೂ ರಾಷ್ಟ್ರವಿದೆ. ಹೀಗಾಗಿ, ಆರ್ಎಸ್ಎಸ್ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು ನಮ್ಮ ದೇಶದ ಮೇಲೆ ಬ್ರಿಟಿಷರು ಸೇರಿ ಹಲವರು ದಾಳಿ ಮಾಡಿದ್ದರು. ಆದರೂ ದೇಶಕ್ಕೆ ಏನೂ ಆಗಲಿಲ್ಲ. ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಆಗಲ್ಲ. ಅಂದು ಹಿಂದೂ ಧರ್ಮ ಇತ್ತು. ಇಂದು ಸಹ ಹಾಗೆಯೇ ಇದೆ. …
Read More »ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ
ಹುಬ್ಬಳ್ಳಿ: ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತ ಶವ ಎಂದು ಸರ್ಕಾರ ನಿರ್ದೇಶನದ ಮೇರೆಗೆ ಶವ ಸಂಸ್ಕಾರ ಮಾಡಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಬಿಡನಾಳ ರುದ್ರಭೂಮಿಯಲ್ಲಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯೊಂದಿಗೆ ಮುಜಾಫರ್ ಕಲಾದಗಿ ಎಂಬುವವರ ಶವ ಹೊರ ತೆಗೆಯಲಾಯಿತು. ನಗರದಲ್ಲಿ ಕೆಲವು ದಿನಗಳ ಹಿಂದೆ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಆದರೆ, …
Read More »ಅಮಿತ್ ಶಾ ಪುತ್ರನಿಗೆ ಟಕ್ಕರ್ ಕೊಡಲು ಮುಂದಾದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಮುಂಬೈ, ಏ.8- ವಿಶ್ವ ಕ್ರಿಕೆಟ್ನಲ್ಲಿ ಬಲಿಷ್ಠ ತಂಡವೆಂದೇ ಬಿಂಬಿಸಿಕೊಂಡಿರುವ ಭಾರತ ಈಗ ಮತ್ತೊಮ್ಮೆ ಐಸಿಸಿಯಲ್ಲಿ ತನ್ನ ಸಾರ್ವಭೌಮತ್ವವನ್ನು ಸಾಧಿಸಲು ಹೊರಟಿದೆ. ಐಸಿಸಿ ಅಧ್ಯಕ್ಷರಾಗಿರುವ ನ್ಯೂಜಿಲ್ಯಾಂಡ್ನ ಖ್ಯಾತ ವಕೀಲ ಗ್ರೆಗ್ ಬಾಕ್ರ್ಲೇ ಅವರ ಕಾಲಾವಧಿ ಜುಲೈಗೆ ಮುಕ್ತಾಯವಾಗುವುದರಿಂದ ಮುಂದಿನ ಅವಧಿಯ ಅಧ್ಯಕ್ಷ ಗಾದಿಯ ಮೇಲೆ ಭಾರತದ ಖ್ಯಾತ ನಾಮರು ಕಣ್ಣಿಟ್ಟಿದ್ದಾರೆ. ಜೈಶಾಗೆ ದಾದಾ, ಠಾಕೂರ್ ಪೈಪೋಟಿ: ಈ ಹಿಂದೆ ಬಿಸಿಸಿಐ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ಸಚಿವ ಅಮಿತ್ಶಾರ ಪುತ್ರ …
Read More »ಅಂಬೇಡ್ಕರ್ ಪುತ್ಥಳಿಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರೆ ಪ್ರತಿಭಟನೆ’
ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಬೇಡ್ಕರ್ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಮಾಲಾರ್ಪಣೆ ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ- ಕರ್ನಾಟಕ ಎಚ್ಚರಿಸಿದೆ. ‘ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಫೆಬ್ರುವರಿ 19ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ …
Read More »ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ
ಬೆಳಗಾವಿ – ಹೊಲಗದ್ದೆಗಳಲ್ಲಿ ಬೋರವೆಲ್ ಗಳಿಗೆ ಅಳವಡಿಸಿರುವ ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಪಕ್ಕದ ಮಚ್ಛೆ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ಕಳವು ಮಾಡಿ ಮಾರಾಟ ಮಾಡಿತ್ತಿದ್ದ ಮೂವರನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು ಬಂಧಿಸಿದ್ದಾರೆ. ಮೂವರ ಕಳ್ಳರ ಗ್ಯಾಂಗ್ ರೈತರ ಹೊಲಗದ್ದೆಗಳಿಂದ ಕಳವು ಮಾಡಲಾದ 2ಲಕ್ಷ 70 ಸಾವಿರ ಕಿಮ್ಮತ್ತಿನ 18 …
Read More »ಕೋಟಿಗಟ್ಟಲೇ ಖರ್ಚು ಮಾಡಿ ಹಾಳು ಬಿದ್ದಿರುವ ಪಾಲಿಕೆಯ ಪಾರ್ಕಿಂಗ್ ಝೋನ್ ಈಗ ಗಾಂಜಾ ಮಾರಾಟಗಾರರ ಜಂಕ್ಷನ್
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಗಾಂಜಾ ಮಾರಾಟವನ್ನು ತಡೆಯಲು ಬೆಳಗಾವಿ ಪೋಲೀಸ್ರು ಸೈಲೆಂಟಾಗಿ ಕಾರ್ಯಾಚರಣೆ ನಡೆಸುತ್ತಲೇ ಇದ್ದು ಈ ಕುರಿತು ಖಂಜರ್ ಗಲ್ಲಿಯಲ್ಲಿ ಪೋಲೀಸರು ಖಾಕಿ ಖದರ್ ತೋರಿಸಿದ್ದಾರೆ. ಖಂಜರ್ ಗಲ್ಲಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಾರ್ಕೆಟ್ ಪೋಲೀಸ್ ಠಾಣೆಯ ಪೋಲೀಸರು ಬಂಧಿಸಿ,ಅರ್ದ ಕೆಜಿ (500gm) ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಂಜರ್ ಗಲ್ಲಿಯ ಪಾರ್ಕಿಂಗ್ ಸ್ಥಳವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸದುಪಯೋಗ ಮಾಡಿಕೊಳ್ಳುತ್ತಿಲ್ಲ ಆದ್ರೆ ಕೋಟಿಗಟ್ಟಲೇ ಖರ್ಚು ಮಾಡಿ ಹಾಳು …
Read More »ಗೋಕಾಕ್ ಜಿಲ್ಲೆ ಮಾಡಬೇಕು ಜಾರಕಿಹೊಳಿ ಸಹೋದರರ ಜೊತೆಗೂ ಮಾತನಾಡುತ್ತೇವೆ. : ಡಾ.ರಾಜೇಂದ್ರ ಸಣ್ಣಕ್ಕಿ
ಬೆಳಗಾವಿ: ಜಿಲ್ಲಾ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಚರ್ಚೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಯನ್ನಾಗಿ ವಿಂಗಡಿಸುವ ಬಗ್ಗೆ ಸಚಿವ ಉಮೇಶ್ ಕತ್ತಿ ಒಲವು ತೋರಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಗಳಾಗಿ ವಿಂಗಡಿಸುವಂತೆ ಕೋರಿ ಉಮೇಶ್ ಕತ್ತಿ ಶೀಘ್ರವೇ ಸಿಎಂ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಸಚಿವ ಉಮೇಶ್ ಕತ್ತಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಾಥ್ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಉಮೇಶ್ ಕತ್ತಿ ಹೇಳಿಕೆ ಗೋಕಾಕ್ ಭಾಗದ ಜನರ …
Read More »
Laxmi News 24×7