ಬೆಂಗಳೂರು, ಮಾ.10- ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಒಂದು ವೇಳೆ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದರೆ, ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯ ಸುಮಾರು 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡುವ ಲೆಕ್ಕಾಚಾರದಲ್ಲಿದ್ದರು. ಆದರೆ, ಇದೀಗ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದ …
Read More »ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ನಿಲ್ದಾಣಗಳಲ್ಲೇ ಆಧಾರ್ ಮತ್ತು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ
ನವದೆಹಲಿ:ಭಾರತೀಯ ರೈಲ್ವೇಯ ಪ್ರಯಾಣಿಕರಿಗೆ ಸಂತಸದ ಸುದ್ದಿಯಿದ್ದು ಇಲಾಖೆಯು ಇದೀಗ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಅರ್ಹ ನಿವಾಸಿಗಳು ನೇರವಾಗಿ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ರೈಲ್ವೇ ತನ್ನ ಹಲವಾರು ರೈಲು ನಿಲ್ದಾಣಗಳಲ್ಲಿ ಇತರ ಸೇವೆಗಳನ್ನು ಸಹ ನೀಡುತ್ತಿದೆ. ಈ ಕೇಂದ್ರಗಳು ಮೊಬೈಲ್ ಫೋನ್ಗಳನ್ನು ರೀಚಾರ್ಜ್ ಮಾಡಲು ಮತ್ತು ವಿದ್ಯುತ್ ಬಿಲ್ಗಳನ್ನು ಪಾವತಿಸಲು ಸೌಲಭ್ಯವನ್ನು ನೀಡುತ್ತವೆ.ಇಂತಹ ಸೇವೆಗಳನ್ನು ರೈಲ್ವೈರ್ ಸಾಥಿ ಕಿಯೋಸ್ಕ್ಗಳಲ್ಲಿ …
Read More »ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು. ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.
ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »ರಶ್ಮಿಕಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾ ‘ಮಿಷನ್ ಮಜ್ನು’ ರಿಲೀಸ್ಗೆ ಮುಹೂರ್ತ ಫಿಕ್ಸ್
ಮುಂಬೈ ( ಮಹಾರಾಷ್ಟ್ರ) : ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣಾ ಅಭಿನಯದ ಬೇಹುಗಾರಿಕೆಯ ಕಥೆಯುಳ್ಳ ಮಿಷನ್ ಮಜ್ನು ಸಿನೆಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ. ಹಲವು ಹಿಟ್ ಸಿನೆಮಾಗಳನ್ನು ನೀಡಿರುವ, ಸದ್ಯ ಪುಷ್ಪ ಸಿನೆಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣಾ ಇದೇ ಮೊದಲ ಬಾರಿಗೆ ಹಿಂದಿ ಸಿನೆಮಾದಲ್ಲಿ ನಟಿಸಿದ್ದಾರೆ. ಮಿಷನ್ ಮಜ್ನು ರಶ್ಮಿಕಾ ಮಂದಣ್ಣಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾವಾಗಿದ್ದು, ಜೂನ್ 10 ರಂದು ತೆರೆಕಾಣಲಿದೆ ಎಂದು ಚಿತ್ರ ತಂಡ …
Read More »ಚಹಾದಲ್ಲೂ ಕಲಬೆರಕೆ; ಕಳಪೆ ಟೀ ಪೌಡರ್
ಮಂಗಳೂರು: ಚಹಾ ಪ್ರಿಯರೇ ಎಚ್ಚರ! ಕಡಿಮೆ ದರದಲ್ಲಿ ಕಲಬೆರಕೆ ಚಹಾ ಪುಡಿಯನ್ನು ದೊಡ್ಡ ಮಟ್ಟದಲ್ಲಿ ವಿತರಿಸುವ ಜಾಲ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಕಡಿಮೆ ದರ, ಆಕರ್ಷಕ ಬಣ್ಣಕ್ಕೆ ಮೈಮರೆತು ಅನೇಕ ಹೋಟೆಲ್, ಕ್ಯಾಂಟೀನ್ ಮಾಲೀಕರು ಇದನ್ನು ಖರೀದಿಸುತ್ತಾರೆ. ಈ ಕಳಪೆ ಚಹಾ ಪುಡಿ ವಹಿವಾಟು ನ್ಯಾಯಯುತ ವಾಗಿ ಚಹಾ ಪುಡಿ ವ್ಯಾಪಾರ ಮಾಡುವವರಿಗೆ ಹೊಡೆತ ನೀಡಿದೆ. ಎಲ್ಲೆಲ್ಲಿದೆ ದಂಧೆ?: ತಮಿಳುನಾಡಿನ ವಿರುಧುನಗರದಿಂದ ರಾಜ್ಯಕ್ಕೆ ನಕಲಿ ಟೀಪುಡಿ ಪೂರೈಕೆಯಾಗುತ್ತದೆ. …
Read More »ಅಧಿಕಾರಿಯ ಲಂಚದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದು, ಎಸಿಬಿ ಅಧಿಕಾರಿಗಳ ದಾಳಿ ವೇಳೆ ಲಕ್ಷಾಂತರ ರೂಪಾಯಿ ಹಣವೂ ಪತ್ತೆ
ಧಾರವಾಡ: ಇನ್ನೊಬ್ಬ ಅಧಿಕಾರಿಯ ಲಂಚದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದು, ಎಸಿಬಿ ಅಧಿಕಾರಿಗಳ ದಾಳಿ ವೇಳೆ ಲಕ್ಷಾಂತರ ರೂಪಾಯಿ ಹಣವೂ ಪತ್ತೆಯಾಗಿದೆ. ಸಣ್ಣ ನೀರಾವರಿ ಇಲಾಖೆಯ ಧಾರವಾಡ ಉಪವಿಭಾಗದಲ್ಲಿನ ತನಿಖಾ ವಿಭಾಗದ ಎಇಇ ಪ್ರಶಾಂತ್ ನಗದು ಸಹಿತ ಸಿಕ್ಕಿಬಿದ್ದ ಅಧಿಕಾರಿ. ಇವರು ಅದೇ ಇಲಾಖೆಯ ಇನ್ನೊಬ್ಬ ಅಧಿಕಾರಿ ಶಿವಪ್ಪ ಮಂಜಿನಾಳಗೆ ಹಸ್ತಾಂತರಿಸಬೇಕಿದ್ದ ಲಂಚದ ಹಣವನ್ನು ವಿದ್ಯಾಗಿರಿ ಸತ್ತೂರ ಕಾಲನಿಯಲ್ಲಿರುವ ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದರು. ಶಿವಪ್ಪ ಮಂಜಿನಾಳನ ಸೋದರನ ಮಗ ಮಹಾಂತೇಶ …
Read More »ದೆಹಲಿ ಕರ್ನಾಟಕ ಭವನದಲ್ಲಿ ಐವರು ಐಎಎಸ್ಗಳು ಏಕೆ? ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಕರ್ನಾಟಕ ಭವನದಲ್ಲಿ ಐವರು ಐಎಎಸ್/ಐಎಫ್ಎಸ್ ಅಧಿಕಾರಿಗಳು ಇದ್ದಾರೆ. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್ ಅಧಿಕಾರಿ ಇದ್ದರು. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್ ಅಧಿಕಾರಿ ಇದ್ದರು. ಈಗ …
Read More »ನಾಗರತ್ನಾ ರಾಮಗೌಡ ಎಂಬ ಬೆಳಗಾವಿ ಮೂಲದ ಮಹಿಳೆ ತನಗೆ ಹೆಚ್ಐವಿ ಸೋಂಕು ತಗುಲಿದ್ದರೂ ಎದೆಗುಂದದೆ ಕಳೆದ 25 ವರ್ಷಗಳಿಂದ ಜನರಿಗೆ ಅರಿವು ಮೂಡಿಸುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ.
ಬೆಳಗಾವಿ: ಬೆಳಗಾವಿ ಪಟ್ಟಣದ ನಾಗರತ್ನಾ ರಾಮಗೌಡ ಎಂಬವರು ಹೆಚ್ಐವಿ ರೋಗವನ್ನು ಮೆಟ್ಟಿ ನಿಂತು 25 ವರ್ಷಗಳಿಂದ ಎಲ್ಲರಂತೆ ಆರೋಗ್ಯವಾಗಿದ್ದು, ಹೆಚ್ಐವಿ-ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇವರ ಈ ಧೈರ್ಯ, ಆತ್ಮವಿಶ್ವಾಸ ಹಾಗು ಅದಮ್ಯ ಛಲದ ಬದುಕನ್ನು ಮೆಚ್ಚಿ ಹತ್ತಾರು ಸಂಘಟನೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ನಾಗರತ್ನಾ ಅವರಿಗೆ 1997ರಲ್ಲಿ ಸುನೀಲ ರಾಮಗೌಡ ಎಂಬವರೊಂದಿಗೆ ವಿವಾಹವಾಗಿತ್ತು. ಆಗಿನ್ನೂ ಅವರಿಗೆ 17 ವರ್ಷ ಪ್ರಾಯ. ಮದುವೆಯಾದ 5 ತಿಂಗಳ ಬಳಿಕ ವೈದ್ಯರೊಬ್ಬನ್ನು …
Read More »ಭಾರತಕ್ಕೆ ಬಿಗ್ ಆಫರ್ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್. ಕಡಿಮೆ ಬೆಲೆಯಲ್ಲಿ ಕಚ್ಚಾ ತೈಲ ಪೂರೈಕೆಯ ಆಫರ್.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಹಾಟ್ಲೈನ್ ಮೂಲಕ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ. ವಿಶ್ವ ಸಂಸ್ಥೆಯ ವೋಟಿಂಗ್ನಲ್ಲಿ ಭಾರತ ತಟಸ್ಥ ನಿಲುವು ತಾಳಿದ್ದಕ್ಕೆ ಹಾಗೂ ಭಾರತ ರಷ್ಯಾ ವಿರುದ್ಧ ಮತ ಚಲಾಯಿಸದೆ, ಮತದಾನದಿಂದ ದೂರ ಉಳಿದಿದ್ದಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಬಿಗ್ ಆಫರ್ ನೀಡಿದ್ದಾರೆ. ಕಡಿಮೆ ಬೆಲೆಯಲ್ಲಿ ಶೇ.25 ರಿಂದ ಶೇ.27 …
Read More »