ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …
Read More »ಅಕ್ರಮ ಸಂಬಂಧ’ವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದ ಪತಿ!
ಪಾಟ್ನಾ(ಬಿಹಾರ): ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಮಿರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಾಡಿದ್ದಲ್ಲದೇ, ಸಾಕ್ಷ್ಯ ನಾಶಪಡಿಸಲು ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ನಡೆದಿದೆ. ಸಂಜು ದೇವಿ ಮೃತ ಮಹಿಳೆ. ಸಂಜು ದೇವಿಯನ್ನು ಮಿರ್ಗಂಜ್ನ ಕಾಸಿ ಸಮೈಲ್ ಗ್ರಾಮದಲ್ಲಿ ವಿಜಯ್ ಗೊಂಡ್ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳೂ ಇದ್ದಾರೆ. ಹೀಗಿದ್ದರೂ ಪತಿಯು ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ …
Read More »ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ
ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …
Read More »ಎನ್ಸಿಡಿಎಫ್ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …
Read More »ಸುದ್ದಿ ತಾಣವೊಂದರ ವಿರುದ್ಧ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ ಭಾರತ್ ಬಯೋಟೆಕ್; ತೆಲಂಗಾಣ ಕೋರ್ಟ್ ಹೇಳಿದ್ದೇನು?
ದಿ ವೈರ್ ಸುದ್ದಿ ಮಾಧ್ಯಮದ ಪ್ರಕಾಶಕರು, ಸಂಪಾದಕರು ಮತ್ತು ಅಲ್ಲಿರುವ ಕೆಲವು ಬರಹಗಾರರ ವಿರುದ್ಧ ತೆಲಂಗಾಣ ಕೋರ್ಟ್ವೊಂದರಲ್ಲಿ ಭಾರತ್ ಬಯೋಟೆಕ್ ಔಷಧೀಯ ಕಂಪನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದೆ. ಭಾರತ್ ಬಯೋಟೆಕ್ (Bharat Biotech) ಅಭಿವೃದ್ಧಿ ಪಡಿಸಿದ ಕೊವ್ಯಾಕ್ಸಿನ್ ಕೊವಿಡ್ 19 ಲಸಿಕೆ (covaxin) ಬಗ್ಗೆ ಅವಹೇಳನಕಾರಿ ಸುದ್ದಿಗಳನ್ನು ಬರೆದು, ಪ್ರಕಟಿಸಿದ ಆರೋಪದಡಿ ಈ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾಗಿ ಕಂಪನಿ ಹೇಳಿಕೊಂಡಿದೆ. ತೆಲಂಗಾಣದ ರಂಗಾರೆಡ್ಡಿ ಕೋರ್ಟ್ನಲ್ಲಿ ಕೇಸ್ …
Read More »ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ
ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …
Read More »ಅಖಿಲೇಶ್ ಯಾದವ್ ಬಾಬುವಾಗಿಯೇ ಇರ್ತಾರೆ: ಯೋಗಿ ವ್ಯಂಗ್ಯ
ಲಕ್ನೋ: ಅಖಿಲೇಶ್ ಯಾದವ್ ಅವರು ತಮ್ಮ ಜೀವನುದ್ದಕ್ಕೂ ಚಿಕ್ಕ ಹುಡುಗನಾಗಿಯೇ(ಬಾಬು) ಇರುತ್ತಾನೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಖಿಲೇಶ್ ಯಾದವ್ ಅವರನ್ನು ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಸರ್ಕಾರದ ಯೋಜನೆಗಳನ್ನು ಮೇಲ್ವಿಚಾರಣೆ ನಿರ್ವಹಿಸಲು ಇ-ಡ್ಯಾಶ್ಬೋರ್ಡ್ ಬಳಸುತ್ತಿದ್ದಾರೆ ಎನ್ನುವುದು ತಿಳಿದಿರಲಿಲ್ಲ ಎಂದು ವ್ಯಂಗ್ಯವಾಡಿದರು. ಅಖಿಲೇಶ್ ಯಾದವ್ ಅವರು ಗ್ಯಾಜೆಟ್ಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಟ್ಯಾಬ್ಲೆಟ್ಗಳು ಮತ್ತು ಸ್ಮಾರ್ಟ್ಫೋನ್ ಗಳ ವಿತರಣೆಯನ್ನು ವಿಳಂಬ ಮಾಡಿದರು …
Read More »ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್
ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.7 ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ …
Read More »ರಾಜ್ಯದಲ್ಲಿ ಇಳಿಕೆಯತ್ತ ಕೋವಿಡ್ ಕೇಸ್ -ಇಂದಿನ ಪಾಸಿಟಿವಿಟಿ ರೇಟ್ ಶೇ.1.45
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಪ್ರಮಾಣ ಮುಂದುವರಿದಿದೆ. ನಿನ್ನೆಗಿಂತ ಮೂನ್ನೂರಕ್ಕೆ ಕೇಸ್ ಇಳಿಕೆಯಾಗಿವೆ. ಇಂದು ರಾಜ್ಯದಲ್ಲಿ 1,549 ಕೇಸ್ ದಾಖಲಾಗಿವೆ. ಪಾಸಿಟಿವ್ ರೇಟ್ ಪ್ರಮಾಣ 1.45%ಗೆ ಇಳಿದಿದೆ. ರಾಜ್ಯದಲ್ಲಿ ಇಂದು 90,688 ಕೋವಿಡ್ ಟೆಸ್ಟ್ ಆಗಿದ್ದು, 1549 ಕೇಸ್ ದಾಖಲಾಗಿದೆ. ಜೊತೆಗೆ 23 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕೇಸ್ ಕಡಿಮೆ ಆಗಿ ಸಾವಿನ ಪ್ರಮಾಣ ಕೂಡ ಕೋವಿಡ್ ಇಳಿಕೆಯ ಗ್ರಾಫ್ ಕಾಣ್ತಿದೆ.
Read More »