ಐಪಿಎಲ್ ಇತಿಹಾಸದ 15ನೇ ಅಧ್ಯಾಯ ಆರಂಭವಾಗಿಬಿಟ್ಟಿದೆ. ಇಂದು ಅಭಿಮಾನಿಗಳಿಗೆ ಡಬಲ್ ಧಮಾಕಾ ಯಾಕಂದ್ರೆ, ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ ಇವತ್ತು ಆರ್ಸಿಬಿ ಅಸಲಿ ಆಟ ಇಂದಿನಿಂದ ಶುರುವಾಗಲಿದೆ. ಬೆಂಗಳೂರು ತಂಡದ ಅಭಿಮಾನಿಗಳ ರಸದೌತಣಕ್ಕೆ ಕಾದುಕುಳಿತಿದ್ದಾರೆ. ಈಗಲೂ ಕೊಹ್ಲಿ ಕ್ರಮಾಂಕವೇ ಯಕ್ಷಪ್ರಶ್ನೆಯಾಗಿದೆ. ಆರ್ಸಿಬಿ.. ಆರ್ಸಿಬಿ.. ಈ ಕೂಗು ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಇವತ್ತು ಮೊಳಗಲಿದೆ. ಅದಕ್ಕೆ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನೂತನ ಕ್ಯಾಪ್ಟನ್ ನೇತೃತ್ವದಲ್ಲಿ …
Read More »RRR ಸಿನಿಮಾದಲ್ಲಿ ತಾಂತ್ರಿಕ ದೋಷ – ಚಿತ್ರಮಂದಿರದ ಗಾಜು ಪುಡಿ ಪುಡಿ
ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ. ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ …
Read More »ಗ್ರಾಮಕ್ಕೆ ಬಸ್ ಬಿಡಿ: ಸಿಎಂ ಕಾರು ತಡೆದು ಮನವಿ ಪತ್ರ ಕೊಟ್ಟ ವಿದ್ಯಾರ್ಥಿನಿಯರು
ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಹೋಗುತ್ತಿದ್ದ ಕಾರ್ ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿನಿಯರು ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೊಮ್ಮಾಯಿ ಅವರು ಶನಿವಾರ(ಇಂದು) ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರು ಗ್ರಾಮದ ಮಲಿಯಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವಿಯ ದರ್ಶನ ಪಡೆದ ನಂತರ ಗ್ರಾಮದಲ್ಲಿ …
Read More »ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಸರ್ಕಲ್ ಇನ್ಸ್ಪೆಕ್ಟರ್ ಪರಾರಿ: ಬಯಲಾಯ್ತು ಸಿಐ ಕರಾಳ ಮುಖ
ತಿರುಪತಿ: ಕರ್ನೂಲ್ ತಾಲೂಕು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ಠಾಣೆಯಲ್ಲಿದ್ದ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕರ್ನೂಲ್ ಜಿಲ್ಲಾ ಪೊಲೀಸ್ ವಿಭಾಗ ತಲೆಮರೆಸಿಕೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ಪತ್ತೆಗೆ ಶುಕ್ರವಾರ ಬಲೆ ಬೀಸಿದ್ದಾರೆ. ಮೂಲಗಳ ಪ್ರಕಾರ, ಸರ್ಕಲ್ ಇನ್ಸ್ಪೆಕ್ಟರ್ ಹೆಸರು ಕಂಬಗಿರಿ ರಾಮುಡು ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್ಪೋಸ್ಟ್ ಬಳಿ ತಮಿಳುನಾಡು ಮೂಲದ ಸತೀಶ್ …
Read More »ಅಗತ್ಯ ವಸ್ತುಗಳ ಬೆನ್ನಲ್ಲೇ ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ
ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ NLEM ನಲ್ಲಿ …
Read More »ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!
ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಹಣಕಾಸು ವಿಚಾರಕ್ಕೆ ಹಲವಾರು ಬಾರಿ ಗಲಾಟೆ ಮಾಡಿಕೊಂಡಿದ್ದರು. ವರದಕ್ಷಿಣೆ (Dowry) ಹಣ ತರುವಂತೆ ಗಂಡ ಪೀಡಿಸುತ್ತಿದ್ದನಂತೆ. ಹೀಗಾಗಿ ಸೌಮ್ಯ ತವರುಮನೆಯಿಂದ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ. ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು …
Read More »ಬಸ್ ತಡೆದು ಎಮ್ಮೆಗಳ ಪ್ರತಿಭಟನೆ: ಬಸ್ ಚಾಲಕನನ್ನು ಠಾಣೆಗೆ ಎಳೆದೊಯ್ದ ಪೊಲೀಸರು..
ಹುಬ್ಬಳ್ಳಿ.ಮನುಷ್ಯ ತನಗೆ ಏನಾದರೂ ಆದರೆ ಅದನ್ನು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದನ್ನು ಎಲ್ಲರೂ ಗಮನಿಸಿದ್ದೇವೆ. ಆದರೆ ಪ್ರಾಣಿಗೆ ಮನುಷ್ಯನಿಗೆ ನೋವಾದಾಗ ಅದು ಪ್ರತಿಭಟನೆ ಮಾಡಿದನ್ನು ನಾವು ಕಾಣಸಿಗುವುದು ಅಪರೂಪ. ಅದರಂತೆ ಹುಬ್ಬಳ್ಳಿಯಲ್ಲಿ ಇಂತಹ ಅಪರೂಪದ ದೃಶ್ಯ ಕಂಡುಬಂದಿತು. ಹೌದು. ಬಿಆರ್ ಟಿಎಸ್ ಬಸ್ ಪ್ರಾರಂಭ ಆಗಿನಿಂದ ಒಂದಲ್ಲಾ ಸಮಸ್ಯೆ ಉದ್ಭವಿಸುತ್ತಿದೆ ಅದರಂತೆ ಇಂದು ಕೂಡ ಚಾಲನ ಅಜಾಗರೂಕತೆಯಿಂದ ಬಿ.ಆರ್.ಟಿಎಸ್ ಬಸ್ ರಸ್ತೆಯಲ್ಲಿ ಹೋಗುತ್ತಿರುವ ಎಮ್ಮೆಗೆ ಗುದ್ದಿದ ಪರಿಣಾಮ ಎಮ್ಮೆಯ ಕೊಂಬು …
Read More »ತಹಸೀಲ್ದಾರ್ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್ಪಿ!
ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ. 2014ನೇ ಬ್ಯಾಚ್ನಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ …
Read More »ವಿವಾದಾತ್ಮಕ ಹೇಳಿಕೆ ಕೊಟ್ಟ ಸಿದ್ದು ವಿರುದ್ಧ ಭುಗಿಲೆದ್ದ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್ಗೆ ಡಿಕೆಶಿ ಕಸರತ್ತು
ಬೆಂಗಳೂರು: ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷಕ್ಕೂ ಹಿರಿಸುಮುರಿಸು ತಂದೊಡ್ಡಿದ್ದು, ಡ್ಯಾಮೇಜ್ ಕಂಟ್ರೋಲ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಸರತ್ತು ನಡೆಸುತ್ತಿದ್ದಾರೆ. ಸರ್ಕಸ್ ಮಾಡುತ್ತಿದ್ದಾರೆ. ಹಿಜಾಬ್ ಕೆಂಡ ಕೆದಕಿ ಕಾಂಟ್ರೋವರ್ಸಿ ಕ್ರಿಯೆಟ್ ಮಾಡಿದ ಸಿದ್ದರಾಮಯ್ಯ, ಸ್ವಾಮೀಜಿ ವಿಚಾರ ಎಳೆದು ತಂದು ಕೈ ಸುಟ್ಟು ಕೊಂಡಿದ್ದಾರೆ. ಹಿಂದುತ್ವ ವಿಚಾರದಲ್ಲಿ ಸಾಫ್ಟ್ ಆಗಿ ರಿಯಾಕ್ಟ್ ಮಾಡಿ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದರೂ …
Read More »ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ : ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ …
Read More »
Laxmi News 24×7