ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದರು. ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್ ರಾಜ್ಕುಮಾರ್, ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ …
Read More »ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …
Read More »ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,
ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,, ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …
Read More »ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ
ಗೋಕಾಕ ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …
Read More »ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ನಾನೂ ಹೇಳ್ತೀನಿ,’ :”ಎಂದ ಯತ್ನಾಳ್
ಬಿಜೆಪಿ ಪುನಃ ಸರ್ಕಾರ ರಚಿಸಬೇಕಾದರೆ, ಜೆಡಿ(ಎಸ್) ನೆರವು ಅನಿವಾರ್ಯವೇ ಎಂದು ಕೇಳಿದಾಗ, ಕುಮಾರಸ್ವಾಮಿಯವರ ಜಗಳ ಡಿಕೆ ಶಿವಕುಮಾರ ಜೊತೆ ಇದೆ, ನಮ್ಮೊಂದಿಗಿಲ್ಲ. ಆದಾಗ್ಯೂ, ಬಿಜೆಪಿಗೆ ಪೂರ್ಣ ಬಹುಮತ ಸಿಗುತ್ತದೆ. ಯಾರ ನೆರವೂ ಬೇಕಾಗುವುದಿಲ್ಲ ಎಂದು ಯತ್ನಾಳ್ ಹೇಳಿದರು. ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basangoda Patil Yatnal) ಆವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಿಗೆ ಸಿಕ್ಕರು. ಸ್ವಾಭಾವಿಕವಾಗಿಯೇ, ಕಾಂಗ್ರೆಸ್ ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿಡರುವ ಸಿ ಎಂ …
Read More »ಆರ್ಥಿಕತೆ ಆಶಾವಾದ: ಕೇಂದ್ರ ಬಜೆಟ್ 2022; ದಿನಗಣನೆ 4
ಸಂಸತ್ನ ಬಜೆಟ್ ಅಧಿವೇಶನ ಜ.31ರಂದು ಶುರುವಾಗಲಿದೆ. ಫೆ.1ರ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಕಳೆದ ಶುಕ್ರವಾರ ರಾಷ್ಟ್ರೀಯ ಸಾಂಖ್ಯಿಕ ಕಚೇರಿ 2021-22ರ ರಾಷ್ಟ್ರೀಯ ಆದಾಯದ ಮೊದಲ ಮುಂಗಡ ಅಂದಾಜು ವಿವರಗಳನ್ನು ಪ್ರಕಟಿಸಿದೆ. ಇದು ವಾರ್ಷಿಕ ಮುಂಗಡಪತ್ರ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದರೊಂದಿಗೆ ದೇಶದ ಸದ್ಯದ ಆರ್ಥಿಕ ಸ್ಥಿತಿಗತಿಯ ಅವಲೋಕನ ಇಲ್ಲಿದೆ. ಕೋವಿಡ್-19 ಸಂಕಷ್ಟದ ಕಾರಣ ಕಳೆದ ಮೂರು ವರ್ಷಗಳಿಂದ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …
Read More »ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..
ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ. ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.
ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು. ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. …
Read More »ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …
Read More »