ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.
Read More »ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.
ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …
Read More »3ನೇ ಡೋಸ್ ಪಡಿಯಲು ನೀವು ಅರ್ಹರೆ.
ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್ಲೈನ್ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …
Read More »ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.
ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …
Read More »ಪೊಲೀಸ್ ಭದ್ರಕೋಟೆಯಾದ ಇಡೀ ರಾಮನಗರ: ಇಂದು ಭಾರೀ ಹೈಡ್ರಾಮಾಗೆ ಸಾಕ್ಷಿ ಆಗಲಿದೆ
ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ. ಇಂದು ಐದನೇ ದಿನಕ್ಕೇ ಕಾಂಗ್ರೆಸ್ ಪಾದಯಾತ್ರೆ …
Read More »ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು. ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, …
Read More »ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.
ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಬೆಳಗಾವಿ, ಜ.11: ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮ ಪ್ರವಚನಕ್ಕಾಗಿ ತೆರಳಿದ್ದ ಅವರು ಅಲ್ಲಿನ ಭಕ್ತರೊಬ್ಬರ ತೋಟದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ಸ್ನಾನ ಗೃಹದಲ್ಲಿ ಕಾಲು ಜಾರಿ ಬಿದ್ದ ಕಾರಣ ಗಾಯಗೊಂಡಿದ್ದಾರೆ. ಕೂಡಲೇ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಚಿಕ್ಕೋಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ …
Read More »ವಾಚಕರವಾಣಿ: ನಿವೃತ್ತಿ ವಯಸ್ಸು ಏರಿಕೆ, ಮಾರಕ ನಿರ್ಧಾರ
ನಿವೃತ್ತಿ ವಯಸ್ಸು ಹೆಚ್ಚಿಸುವುದು ಯುವಪೀಳಿಗೆಗೆ ಮಾರಕವಾಗುವ ನಿರ್ಧಾರ. ಯಾವುದೇ ರಾಜ್ಯ ತನ್ನ ನೌಕರರ ನಿವೃತ್ತಿ ವಯಸ್ಸು ನಿಗದಿ ಮಾಡುವ ಮುನ್ನ ಸಮಾಜದ ಮೇಲೆ ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ಅವಲೋಕಿಸ ಬೇಕಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 55 ವರ್ಷ ಇದ್ದಾಗ ಸಮಾಜದಲ್ಲಿ ನಿರುದ್ಯೋಗ ಸಮಸ್ಯೆ ಇರಲಿಲ್ಲ. ಈ ಮಿತಿಯನ್ನು 58 ವರ್ಷಕ್ಕೆ ಏರಿಸಿದಾಗ ತಕ್ಕಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಾಡಲಾರಂಭಿಸಿತು. ಅದನ್ನು 60 ವರ್ಷಕ್ಕೆ ಹೆಚ್ಚಿಸಿದಾಗ ಸಮಸ್ಯೆ ಉಲ್ಬಣಗೊಂಡಿದ್ದನ್ನು ಅಂಕಿಅಂಶಗಳೇ ದೃಢಪಡಿಸುತ್ತವೆ. …
Read More »ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ
ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರಿ ಸಂಘದ …
Read More »