Breaking News

ರಾಷ್ಟ್ರೀಯ

ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್‌ ಬಂದಿದೆ. ಇಂದು ಬೆಳಗ್ಗಿನ  ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್‌ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.

Read More »

ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಒಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( Karnataka BJP Government ) ಸಿಎಂ ಬದಲಾವಣೆ ಇಲ್ಲ ಅಂತ ವರಿಷ್ಠರೇ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಬಗ್ಗೆ ಯಾವುದೇ ಸುಳಿವು ಕೂಡ ಇಲ್ಲ. ಹೀಗೆ ಇರುವಾಗಲೇ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಅನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLA Basanagouda Patil …

Read More »

ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ

ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …

Read More »

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ಕೈ ಮೇಲು, ಮುದುಡಿದ ಕಮಲ, ಜೆಡಿಎಸ್ ಪಾತಾಳ!

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆ ಉಂಟಾದರೆ, ಪ್ರತಿಪಕ್ಷ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಪಾತಳಕ್ಕೆ ಕುಸಿದಿದೆ. ಗುರುವಾರ ನಡೆದ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿಸಿಕೊಂಡರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಶಿಧರ ಜೊಲ್ಲೆ ಮತ್ತು ಶ್ರೀರಾಮುಲು ಮುಂತಾದ ಬಿಜೆಪಿ ನಾಯಕರಿಗೆ ತವರಿನಲ್ಲಿ ಸೋಲುಂಟಾಗಿದೆ.   ಪಟ್ಟಣ ಪಂಚಾಯಿತಿಯ 577 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 236 ಸ್ಥಾನಗಳಲ್ಲಿ …

Read More »

ಯುವಕರ ಅಸಭ್ಯ ವರ್ತನೆ: ಸ್ಥಳದಲ್ಲಿ ಅಟ್ಟಾಡಿಸಿ ವಾರ್ನಿಂಗ್​ ಕೊಟ್ಟ ಸ್ಟಾರ್​ ಗಾಯಕಿ ಮಂಗಲಿ!

ಒಂಗೋಲ್: ರಾಬರ್ಟ್​ ಚಿತ್ರದ ತೆಲುಗು ವರ್ಷನ್​ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್​ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ಅಲ್ಲದೆ, ಏಕ್​ ಲವ್​ ಯಾ ಚಿತ್ರದ ‘ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್​ ಇಟ್ಟೆ’ ಎಂಬ ಹಾಡು …

Read More »

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಯತ್ನಾಳ

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ …

Read More »

ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳುತ್ತಿದ್ದಾರೆಂದು ಮತ್ತು ಸಂಕ್ರಾಂತಿ ನಂತರ ರಾಜ್ಯ ಮತ್ತೊಬ್ಬ ಮುಖ್ಯಮಂತ್ರಿಯನ್ನು ಕಾಣಲಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಬೊಮ್ಮಾಯಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಲಭ್ಯವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಲೋಕೇಶ್ ಟೇಕಲ್ ಅವರನ್ನು ಸಂಪರ್ಕಿಸಿ ಮಂಡಿ ನೋವಿಗೆ …

Read More »

ಹಿಂದೂ ಮಸೀದಿ, ಚರ್ಚ್‍ಗೆ ಹೋಗಬಹುದು, ಮತಾಂತರವಾದ್ರೆ ದೇವಸ್ಥಾನದ ಬಾಗಿಲು ಬಂದ್: ಸಿ.ಟಿ.ರವಿ

ಚಿಕ್ಕಮಗಳೂರು: ಓರ್ವ ಹಿಂದೂವಾಗಿ ಜೀಸಸ್-ಅಲ್ಲಾ ದೇವರು ಎಂದು ಒಪ್ಪಿಕೊಳ್ಳಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವದಿದೆ. ಆದರೆ, ಇಸ್ಲಾಂ-ಕ್ರೈಸ್ತ ಆದ ಕೂಡಲೇ ದೇವಸ್ಥಾನದ ಬಾಗಿಲು ಬಂದ್ ಆಗಲಿದೆ. ಅವರಿಗೆ ಉಳಿದ ದೇವರುಗಳ ಬಗ್ಗೆ ನಿರಾಕರಣೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸರ್ವಧರ್ಮ ಸಮನ್ವಯದ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಚುನಾವಣೆ ಹಿನ್ನೆಲೆ ಮತದಾನ ಮಾಡಿ ಮಾತನಾಡಿದ ಅವರು, ನಮ್ಮಲ್ಲಿ ಬಹುದೇವತಾರಾಧನೆ ಇದೆ. ಹಿಂದೂವಾಗಿ ಅಲ್ಲಾ-ಕ್ರೈಸ್ತನನ್ನು ಒಪ್ಪಿಕೊಳ್ಳಬಹುದು. …

Read More »

ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ

ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು   ಸುಮಾರು 49 …

Read More »

ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

  ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …

Read More »