Breaking News

ರಾಷ್ಟ್ರೀಯ

ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, …

Read More »

ನನಗೆ ಗೃಹ ಖಾತೆ ಕೊಟ್ಟು ನೋಡಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂಭಾವಿತ ವ್ಯಕ್ತಿ. ಅವರಿಗೆ ಕಂದಾಯ, ಅರಣ್ಯ ಖಾತೆಗಳು ಸೂಕ್ತ ಎಂದರು. ರಾಜ್ಯದಲ್ಲಿ ಪದೇ ಪದೇ ಕೋಮು ಸೌಹಾರ್ಧಕ್ಕೆ ಧಕ್ಕೆ ಉಂಟಾಗುತ್ತಿವೆ. ಮತೀಯ …

Read More »

ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು (State Government) ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.   ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಮೈತ್ರಿ ಸರ್ಕಾರ ಘೋಷಣೆ ಹೊರಡಿಸಿತ್ತು. ಆದರೆ ಇದೀಗ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನೇ ರದ್ದು ಮಾಡಿದೆ ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಬಿಗ್ …

Read More »

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ. ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ. ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. …

Read More »

ಮಹಾರಾಷ್ಟ್ರದಲ್ಲಿ ಇಂದು ಮೂರು ಒಮಿಕ್ರಾನ್ ಕೇಸ್ ಪತ್ತೆ

ಮುಂಬೈ:ಮಹಾರಾಷ್ಟ್ರವು ಶನಿವಾರ ಒಮಿಕ್ರಾನ್‌ನ ಇನ್ನೂ ಮೂರು ಪ್ರಕರಣಗಳನ್ನು ವರದಿ ಮಾಡಿದೆ. ಹೊಸ ಕೊವೀಡ್-19 ರೂಪಾಂತರ ಸೋಂಕುಗಳ ಒಟ್ಟು ಸಂಖ್ಯೆ 43 ಕ್ಕೆ ಏರಿದೆ.ಭಾರತದಲ್ಲಿ ಅತಿ ಹೆಚ್ಚು ಕೊವೀಡ್-19 ಪೀಡಿತ ರಾಜ್ಯವಾದ ಮಹಾರಾಷ್ಟ್ರವು ನಿನ್ನೆ ಒಮಿಕ್ರಾನ್‌ ನ ಎಂಟು ಪ್ರಕರಣಗಳನ್ನು ದಾಖಲಿಸಿತ್ತು ಹೊಸ ಪ್ರಕರಣಗಳು ಸತಾರಾದ ಫಾಲ್ಟನ್‌ನಲ್ಲಿ ದಾಖಲಾಗಿವೆ ಮತ್ತು ಎಲ್ಲಾ ರೋಗಿಗಳು ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ..   ಎಂಟು ಸೋಂಕುಗಳಲ್ಲಿ, ಆರು ಪುಣೆಯಿಂದ ಮತ್ತು ತಲಾ ಒಬ್ಬರು ಮುಂಬೈ …

Read More »

ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ

ಹುಬ್ಬಳ್ಳಿ(ಧಾರವಾಡ): ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ ನಡೆಸಲಿದೆಕಳೆದ ನವೆಂಬರ್​ ತಿಂಗಳಿನ‌ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿ ‌ಸಂಭವಿಸಿದೆ. ಹೀಗಾಗಿ, ಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದೆ. ನವೆಂಬರ್‌ನಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲಿಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ‌. ಪರಿಶೀಲನೆಗೆೆಂದು ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ …

Read More »

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …

Read More »

ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …

Read More »

ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ.

ಹುಬ್ಬಳ್ಳಿ: ರಾಯಚೂರಿನ ಸಿಂದಗಿ ಹಾಗೂ ಕಲಬುರಗಿಯ ಬಡದಲ್ ಹಳ್ಳಿಯ ನಡುವೆ 177 ಕಿಮೀ ಉದ್ಧದ ಗ್ರೀನ್​​ಫೀಲ್ಡ್​ ಹೆದ್ದಾರಿ ನಿರ್ಮಾಣವಾಗಲಿದ್ದು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಭಾರತ್​​ ಮಾಲಾ ಯೋಜನೆಯ ಪರಿಯೋಜನೆಯಡಿ ಆರು ಪಥದ ಹೆದ್ದಾರಿ ನಿರ್ಮಾಣ ಆಗಲಿದೆ. ಉತ್ತರ ಕರ್ನಾಟಕದಲ್ಲಿ ನಿರ್ಮಾಣವಾಗಲಿರುವ ಮೊದಲ ಆರು ಪಥದ ರಾಷ್ಟ್ರೀಯ ಹೆದ್ದಾರಿ ಆಗಲಿದ್ದು, ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ. ರಾಷ್ಟ್ರೀಯ ಮಾಧ್ಯಮದ ವರದಿಯ …

Read More »

ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ : ಸಿದ್ದರಾಮಯ್ಯ

ಬೆಂಗಳೂರು: ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಚಿಕ್ಕಮಗಳೂರಿನಲ್ಲಿ ನಮ್ಮ ಅಭ್ಯರ್ಥಿ 6 ಮತಗಳ ಅಂತರದಿಂದ ಸೋತರು. ಅಲ್ಲಿ ಹತ್ತು ಮಂದಿ ನಾಮಿನೇಟೆಡ್ ಮೆಂಬರ್ ಇದ್ದರು. ವೋಟ್ ಹಾಕಿಲ್ಲ. ಉಳಿದೆಡೆ ನಾವು ಉತ್ತಮ ಹೋರಾಟ ಮಾಡಿದ್ದೇವೆ. ಜನಪ್ರತಿನಿಧಿಗಳ ತೀರ್ಪು ನಮ್ಮ …

Read More »