Breaking News

ರಾಷ್ಟ್ರೀಯ

ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಹೊರಗಿನವರಿಗೆ …

Read More »

ಕಾಂಗ್ರೆಸ್ ಎಂಎಲ್​ಸಿ ಅಭ್ಯರ್ಥಿಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಬಂಧಿ ಎಸ್​. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …

Read More »

ಸತ್ತೇ ಹೋದ ಅಂದವನು 7 ಗಂಟೆ ಬಳಿಕ ಎದ್ದು ಕೂತಿದ್ದ: ಇಲ್ಲಿದೆ ಎದೆ ಝಲ್ ಎನಿಸುವ ವಿಡಿಯೋ

ಕೆಲವೊಮ್ಮೆ ತುಂಬಾ ಅಪರೂಪವಾಗಿ ಸತ್ತಂತಹ ವ್ಯಕ್ತಿಗಳು(Dead Person) ಮತ್ತೆ ಜೀವಂತ(Alive)ವಾಗಿರುವ ಘಟನೆಗಳನ್ನು ನಾವು ಟಿವಿ(TV)ಯಲ್ಲಿ ನೋಡಿರುತ್ತೇವೆ ಅಥವಾ ದಿನಪತ್ರಿಕೆ(News Paper)ಗಳಲ್ಲಿ ರುತ್ತೇವೆ. ಕೆಲವೊಂದು ಸಮಯದಲ್ಲಿ ಮೃತ ವ್ಯಕ್ತಿಯ ದೇಹವನ್ನು ಅಂತಿಮ ಸಂಸ್ಕಾರ(Last Rituals)ಕ್ಕೆಂದು ತೆಗೆದುಕೊಂಡು ಹೋದಾಗ ಅಲ್ಲಿ ಕೆಲವರಿಗೆ ಜೀವ ಮರಳಿ ಬಂದಿರುವಂತಹ ಘಟನೆಗಳು ನಡೆದಿವೆ. ಇಂತಹ ಘಟನೆಗಳು ಅಲ್ಲಿ ನೆರದ್ದಿದ್ದವರನ್ನು ಭಯಭೀತರನ್ನಾಗಿಸುವುದಲ್ಲದೆ, ಸತ್ತಂತಹ ವ್ಯಕ್ತಿ ಹೇಗೆ ಮತ್ತೆ ಜೀವಂತವಾಗಿದ್ದಾನೆ ಎಂದು ಆಶ್ಚರ್ಯವನ್ನು ಸಹ ಉಂಟು ಮಾಡಿರುತ್ತದೆ. ಇಲ್ಲಿಯೂ ಇಂತಹದ್ದೇ …

Read More »

ಬಾವನ ಜೊತೆಯೇ ಲವ್ವಿ ಡವ್ವಿ: ಗಂಡನಿಗೆ ಪ್ರಸಾದ ಎಂದು ನಿದ್ದೆ ಮಾತ್ರೆ! ಕತ್ತು ಹಿಸುಕುವಾಗ ಎದ್ದ ಗಂಡ, ಮುಂದೆ ಆಗಿದ್ದೇನು?

ಯಾದಗಿರಿ(ನ.21): ನಿದ್ದೆ ಮಾತ್ರೆ ನೀಡಿ ಹೆಂಡತಿಯೇ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೊವಿನಹಳ್ಳಿಯಲ್ಲಿ ನಡೆದಿದೆ. ಪಾಪಿ ಪತ್ನಿ ತನ್ನ ಅಕ್ರಮ ಸಂಬಂಧ ಮುಚ್ಚಿ ಹಾಕಲು ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.   ಚಂದ್ರಕಲಾ ತನ್ನ ಪ್ರಿಯತಮ ಬಸನಗೌಡನ ಜೊತೆ ಸೇರಿ ತನ್ನ ಪತಿ ವಿಶ್ವನಾಥರಡಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪಿ. ಚಂದ್ರಕಲಾ ತನ್ನ ಸಹೋದರಿಯ ಪತಿಯೊಂದಿಗೆ ಅನೈತಿಕ ಸಂಬಂಧ …

Read More »

ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್‌ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು.   ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್​ ಅವರ …

Read More »

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ಉಡುಪಿ – ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ. ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಬಂಧಿತ ಆರೋಪಿಗಳು.   ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಹೊರ ಹೋದ ಸಂದರ್ಭ ಆಕೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದಳು. ಈ ವೇಳೆ ಸಮೀಪದ ಮನೆಯಲ್ಲಿರುವ ಬಾಲಕಿಯ ಸಂಬಂಧಿಕರಾದ ಆರೋಪಿಗಳು, …

Read More »

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ

ಬೆಳಗಾವಿ  – ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿಕಟಪೂರ್ವ ಅಧ್ಯಕ್ಷೆ ಮಂಗಲಾ ಮೆಟಗುಡ್ ಪುನರಾಯ್ಕೆಯಾಗಿದ್ದಾರೆ. ಚಲಾಯಿತ 6805 ಮತಗಳ ಪೈಕಿ ಮಂಗಲಾ ಮೆಟಗುಡ್ 4935 ಮತ ಪಡೆದಿದ್ದಾರೆ. ಬಸವರಾಜ ಖಾನಪ್ಪನವರ್ 1155, ರವೀಂದ್ರ ತೋಟಿಗೇರ 582 ಹಾಗೂ ಸುರೇಶ ಮರಲಿಗನವರ್ 41 ಮತ ಪಡೆದಿದ್ದಾರೆ. 91 ಮತಗಳು ತಿರಸ್ಕೃತವಾಗಿವೆ.  

Read More »

ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ..   ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.   ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …

Read More »

ಪಂಜಾಬ್ ಸಿಧು, ಕರ್ನಾಟಕ ಸಿದ್ದು ಇಬ್ಬರಿಂದಲೂ ಕಾಂಗ್ರೆಸ್ ಗೆ ನಷ್ಟ:

ಸಿಧು, ಸಿದ್ದು ಅವರಿಂದ ಕಾಂಗ್ರೆಸ್ ನಾಶವಾಗಲಿದೆ ಕಾರ್ಯಕ್ರಮಕ್ಕು ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ರಾಷ್ಟ್ರೀಯ ಪಕ್ಷ ಎನ್ನುವ ಕಾಂಗ್ರೆಸ್ ಕೆಲವೆಡೆ ಮಾತ್ರ ಇದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಮನ್ವಯತೆ ಇಲ್ಲ. ಪಂಜಾಬ್ ನ ಸಿಧು ಹಾಗೂ ರಾಜ್ಯದ ಸಿದ್ದು ಅವರಿಂದ ಕಾಂಗ್ರೆಸ್ ವಿನಾಶ ಆಗಲಿದೆ ಎಂದು ಭವಿಷ್ಯ ನುಡಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ …

Read More »