Breaking News

ರಾಷ್ಟ್ರೀಯ

ಮಚ್ಛೆಯಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ: ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿನ್ ಮೀಗಾ

ಬೆಳಗಾವಿಯಲ್ಲಿ ರೈತರ ಮೇಲೆ ದೌರ್ಜನ್ಯ ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಗೃಹ ಸಚಿವರು ಎಲ್ಲಿ ಕಳೆದು ಹೋಗಿದ್ದಾರೋ ಗೊತ್ತಿಲ್ಲ. ಕೂಡಲೇ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅದೇ ರೀತಿ ರೈತರ ಮೇಲೆ ದೌರ್ಜನ್ಯ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು 24 ಗಂಟೆಯಲ್ಲಿ ಅಮಾನತ್ತು ಮಾಡಬೇಕು ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದರು. ಬೆಳಗಾವಿಯ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ …

Read More »

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ.: ಪ್ರಿಯಾಂಕ್ ಖರ್ಗೆ

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ. ಪ್ರಕರಣದಲ್ಲಿ ನಾವೂ ಇದೀವಿ, ನೀವೂ ಇದೀರಿ. ಎಲ್ಲರೂ ಸೆಟ್ಲ್‍ಮೆಂಟ್ ಮಾಡಿಕೊಳ್ಳೋಣ ಬನ್ನಿ ಅನ್ನುವಂತಿದೆ. ಈ ಪ್ರಕರಣ ಅಷ್ಟು ಮುಖ್ಯವಲ್ಲ ಎಂದು ಸಿಎಂ ಹೇಳುತ್ತಾರೆ. ಹಾಗಾದ್ರೆ ಪ್ರಧಾನಿ ಮೋದಿ ಬಳಿ ಹೋಗಿ ಏಕೆ ಚರ್ಚಿಸಿದ್ರು ಎಂದು ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬಿಟ್ ಕಾಯಿನ್ ಕಿತ್ತಾಟಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್ …

Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ. ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಟ್ಟಿ ಹೀಗಿದೆ: ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಕೊಡಗು- ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ …

Read More »

ವಿಧಾನ ಪರಿಷತ್‌ ಚುನಾವಣೆ: 33 ವರ್ಷದಿಂದ ಒಂದೇ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌

ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ 33 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಲಾಗುತ್ತಿದೆ. 1988ರಿಂದ ಒಂದು ಉಪಚುನಾವಣೆ ಸೇರಿ ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಗಳು ನಡೆದಿವೆ. ತಿ.ನರಸೀಪುರದ ಎನ್‌.ರಾಚಯ್ಯ ಕುಟುಂಬ ಅಷ್ಟೂ ಚುನಾವಣೆಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಂಡು, ಐದು ಬಾರಿ ಗೆಲುವು ದಾಖಲಿಸಿದೆ. ದಲಿತರಲ್ಲಿ ‘ಎಡಗೈ’ ಸಮುದಾಯಕ್ಕೆ ಸೇರಿದ ಈ ಕುಟುಂಬದ ಅಭ್ಯರ್ಥಿಗೆ 2009ರಲ್ಲಿ ಮಾತ್ರ ಸೋಲು ಎದುರಾಗಿತ್ತು. ಟಿ.ಎನ್‌.ನರಸಿಂಹಮೂರ್ತಿ, …

Read More »

ರಾಜ್ಯದಲ್ಲಿ ನಾನೂ ಸೇರಿ ನಾಲ್ವರು ಸಿಎಂ ಆಗಬಹುದು ಎಂದ HDK

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಚರ್ಚೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ವಿಚಾರ ಕೂಡ ಮುನ್ನಲೆಗೆ ಬಂದಿದ್ದು, ಇದೀಗ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಸಿಎಂ ಆಗಬಹುದು ಎಂದಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲೂ ಭಾರತದ ಮೇಲೆ ಕೂಡ ವಿಶ್ವಾಸ ಕಡಿಮೆಯಾಗಿದೆ ಎಂದರು. ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ …

Read More »

ಮಲ್ಲಿಕಾ ಶೆರಾವತ್​ ಸೊಂಟದ ಮೇಲೆ ಚಪಾತಿ ಬೇಯಿಸುತ್ತೇನೆ ಎಂದಿದ್ದರಂತೆ ಈ ನಿರ್ಮಾಪಕ

ಬಾಲಿವುಡ್​​ನ ಹಾಟ್​ ನಟಿ ಮಲ್ಲಿಕಾ ಶೆರವಾತ್​ ತಮ್ಮ ಮೈಮಾಟ ಪ್ರದರ್ಶನದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಂತವರು. ಒಂದು ಕಾಲದಲ್ಲಿ ಬಾಲಿವುಡ್​ನ ಎಲ್ಲಾ ಹಾಟ್​​ ಹಾಡುಗಳಲ್ಲಿ ಕಾಣಿಸಿಕೊಳ್ತಿದ್ದ ನಟಿ ಸದ್ಯ ವೆಬ್​ ಶೋ ಒಂದಕ್ಕೆ ಕಾಲಿಟ್ಟಿದ್ದಾರೆ.‌ ನಾಗಮತಿ ಎಂಬ ಹೆಸರಿನ ಹಾರರ್​ ಸಿನಿಮಾದ ಶೂಟಿಂಗ್​​ಗೂ ಸಜ್ಜಾಗುತ್ತಿರುವ ಮಲ್ಲಿಕಾ ಶೂಟಿಂಗ್​ ವೇಳೆ ತಮ್ಮ ಹಾಗೂ ನಿರ್ಮಾಪಕರೊಬ್ಬರ ಜೊತೆ ನಡೆದ ಸಂಭಾಷಣೆಯೊಂದನ್ನು ಲವ್​​ ಲಾಫ್​​ ಲಿವ್​ ಶೋನಲ್ಲಿ ಹಂಚಿಕೊಂಡಿದ್ದಾರೆ.   ನಿರ್ಮಾಪಕರೊಬ್ಬರು ಹಾಡೊಂದರ …

Read More »

ಕಾಂಗ್ರೆಸ್ ಆಯ್ತು ಈಗ ಬಿಜೆಪಿ ಸರದಿ; ಕೇಸರಿ ನಾಯಕರ ಗುಸು ಗುಸು ವಿಡಿಯೋ ವೈರಲ್

ಬೆಂಗಳೂರು: ಉಪಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಹಾನಗಲ್ ನಲ್ಲಿ ಸೋಲನಭವಿಸಿದ ನೋವಿನಲ್ಲಿರುವಾಗಲೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಡಳಿತ ಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸಿರುವ ಗುಸು ಗುಸು ವಿಡಿಯೋ ವೈರಲ್ ಆಗಿದೆ.   ಹಾನಗಲ್ ಕ್ಷೇತ್ರ ನಮಗೆ ಕೊಟ್ಟಿದ್ದರೆ ಉಪಚುನಾವಣೆಯಲ್ಲಿ ಗೆಲ್ಲಿಸಬಹುದಿತ್ತು ಎಂದು ವಸತಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಇಬ್ಬರು ಮಾತನಾಡಿಕೊಳ್ಳುತ್ತಿರುವ ಸಂಭಾಷಣೆ ಜಗಜ್ಜಾಹೀರಾಗಿದೆ. ಸಚಿವ ಸೋಮಣ್ಣ, ನಿನಗೆ ಎಷ್ಟು ಶಕ್ತಿ …

Read More »

ಟಾಯ್ಲೆಟ್​ ನೀರನ್ನು ಕುಡಿಯಲು ಬಳಸುತ್ತಿದ್ದ ಆಸ್ಪತ್ರೆ: 30 ವರ್ಷಗಳ ಬಳಿಕ ಗುಟ್ಟು ರಟ್ಟು!

ಸಾರ್ವಜನಿಕರು ತಾವು ಅನಾರೋಗ್ಯ(Illness)ದಿಂದ ಬಳಲುತ್ತಿರುವಾಗ ಆಸ್ಪತ್ರೆ(Hospitals)ಗಳನ್ನೇ ಹುಡುಕಿಕೊಂಡು ಬರುತ್ತಾರೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಬಂದಂತಹ ರೋಗಿ(Patients )ಗಳಿಗೆ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ಒದಗಿಸುವುದು ಇವರ ಆದ್ಯ ಕರ್ತವ್ಯವಾಗಿರುತ್ತದೆ. ದೇವಸ್ಥಾನ(Temples)ಗಳಿಂದ ಹೆಚ್ಚು ಪ್ರಾರ್ಥನೆ(Prayer) ಆಸ್ಪತ್ರೆಯಲ್ಲಿ ಮಾಡುತ್ತಾರೆ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬರು ಹುಷಾರಾಗಿ ಇಲ್ಲಿಂದ ಹೋಗಬೇಕೆಂದು ಬಂದಿರುತ್ತಾರೆ. ರೋಗಿಗಳಿಗೆ ಅವರ ರೋಗವು ಬೇಗನೆ ವಾಸಿಯಾಗಲು ಈ ಆಸ್ಪತ್ರೆಗಳಲ್ಲಿರುವ ಮೂಲಭೂತ ಸೌಕರ್ಯಗಳು ಸಹ ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದರೆ ತಪ್ಪಾಗುವುದಿಲ್ಲ. ಆದರೆ ಇಲ್ಲೊಂದು ಆಸ್ಪತ್ರೆ ಇದೆ, …

Read More »

ಕಸಾಪ ಚುನಾವಣೆಯಲ್ಲಿ ಮಂಗಲಾ ಮೆಟಗುಡ್ಡ ಗೆಲ್ಲಿಸಿ: ಡಾ.ಪ್ರಭಾಕರ್ ಕೋರೆ ಮನವಿ

ಗಡಿ ನಾಡಿನಲ್ಲಿ ಕನ್ನಡ ಸಾಹಿತ್ಯವನ್ನು, ಕನ್ನಡ ಕಿಡಿಯನ್ನು ಈ ಐದು ವರ್ಷದಲ್ಲಿ ಹೊತ್ತಿಸಿ, ಹೊಸ ಯುಗವನ್ನೇ ಮಂಗಲಾ ಮೆಟಗುಡ್ಡ ಅವರು ಆರಂಭಿಸಿದ್ದಾರೆ. ಇನ್ನೊಂದು ಸಲ ಅಧ್ಯಕ್ಷರಾಗಿ, ಇನ್ನುಳಿದ ಕೆಲಸಗಳನ್ನು ಪೂರ್ಣ ಮಾಡಲಿ ಎಂದು ಒತ್ತಾಯ ಪೂರ್ವಕವಾಗಿ ಕಸಾಪ ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಕನ್ನಡಾಭಿಮಾನಿಗಳು ಮಂಗಲಾ ಮೆಟಗುಡ್ಡ ಅವರನ್ನು ಆರಿಸಿ ತರಬೇಕು ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮನವಿ ಮಾಡಿಕೊಂಡರು.ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಬಿಟ್ ಕಾಯಿನ್ ಕರಣದ ಬಗ್ಗೆ ಸಿಎಂ ಬೇಜವಾಬ್ದಾರಿತನದ ಹೇಳಿಕೆ ನೀಡ್ತಿದ್ದಾರೆ.: ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‍ನವರು ಇದ್ದರೆ ಅವರನ್ನು ಬಂಧಿಸಲಿ ಎಂದು ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕರ್ನಾಟಕದಲ್ಲಿ ಬಿಟ್ ಕಾಯಿನ್ ದಂಧೆಯ ಕುರಿತ ಚರ್ಚೆ ತಾರಕಕ್ಕೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್‍ನವರು ಈ ಕುರಿತು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಇದ್ದಾರೆ. ಇದೀಗ ಈ ಕುರಿತು ಮತ್ತೆ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯವರು ಇದ್ದಾರೆ ಎನ್ನುವ ಮೂಲಕ ಈ ಹಗರಣದಲ್ಲಿ …

Read More »